Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಛಾತ್ ಹಬ್ಬದ ಬಳಿಕ ದಿಲ್ಲಿಯ ಯಮುನಾ ನದಿ...

ಛಾತ್ ಹಬ್ಬದ ಬಳಿಕ ದಿಲ್ಲಿಯ ಯಮುನಾ ನದಿ ಮಾಲಿನ್ಯ ನೊರೆ ನಿವಾರಿಸಲು ನೀರು ಸಿಂಪಡಣೆ

ವಾರ್ತಾಭಾರತಿವಾರ್ತಾಭಾರತಿ10 Nov 2021 11:52 PM IST
share
ಛಾತ್ ಹಬ್ಬದ ಬಳಿಕ ದಿಲ್ಲಿಯ ಯಮುನಾ ನದಿ ಮಾಲಿನ್ಯ ನೊರೆ ನಿವಾರಿಸಲು ನೀರು ಸಿಂಪಡಣೆ

ಹೊಸದಿಲ್ಲಿ, ನ. 10: ಕಾಳಿಂದಿ ಕುಂಜ್‌ನಲ್ಲಿ ತುಂಬಿದ ನೊರೆಯನ್ನು ಚದುರಿಸಲು ಯಮುನಾ ನದಿಯಲ್ಲಿ ದಿಲ್ಲಿ ಸರಕಾರ 15 ದೋಣಿಗಳನ್ನು ನಿಯೋಜಿಸಿದ ಒಂದು ದಿನದ ಬಳಿಕ ನಾಗರಿಕ ಸಂಸ್ಥೆಗಳು ಬುಧವಾರ ಬಿದಿರಿನ ಬಲೆಗಳನ್ನು ಅಳವಡಿಸಿದೆ ಹಾಗೂ ನೊರೆ ಚದುರಿಸಲು ನೀರು ಸಿಂಪಡಿಸಿದೆ.

ದಿಲ್ಲಿಯಲ್ಲಿರುವ ಕೊಳಚೆ ನೀರು ಸಂಸ್ಕರಣಾ ಘಟಕವನ್ನು ನೂತನ ಗುಣಮಟ್ಟಕ್ಕೆ ಅನುಗುಣವಾಗಿ ಮೇಲ್ದರ್ಜೆಗೇರಿಸುವ ವರೆಗೆ ನೊರೆಯ ಸಮಸ್ಯೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ. ಇತರ ಯಾವುದೇ ಅಲ್ಪಾವಧಿ ಕ್ರಮಗಳು ಕಾರ್ಯ ನಿರ್ವಹಿಸದೇ ಇರುವುದರಿಂದ ನೊರೆ ಚದುರಿಸಲು ನೀರು ಸಿಂಪಡಿಸಲು ನಿರ್ದೇಶನ ನೀಡಲಾಗಿದೆ ಎಂದು ದಿಲ್ಲಿ ಜಲ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ. ‘‘ನೀರು ಸಿಂಪಡನೆ ನೊರೆಯನ್ನು ಛಿದ್ರಗೊಳಿಸಲಿದೆ. ನೊರೆಯಲ್ಲಿ ಸಿಲುಕಿರುವ ಗಾಳಿ ಗುಳ್ಳೆಗಳು ಮಾಯವಾಗಲಿವೆ. ಇದರಿಂದ ನೊರೆ ಚದುರಲಿದೆ’’ ಎಂದು ಅವರು ಹೇಳಿದ್ದಾರೆ.

ನೊರೆ ಸೆರೆಹಿಡಿಯಲು ಕಾಳಿಂದಿ ಕುಂಜ್‌ನಲ್ಲಿ ಬಿದಿರಿನ ಬಲೆಯನ್ನು ಉದ್ದಕ್ಕೂ ಅಳವಡಿಸಲಾಗಿದೆ ಎಂದು ನೀರಾವರಿ ಹಾಗೂ ಆಹಾರ ನಿಯಂತ್ರಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಛಾತ್ ಹಬ್ಬ ನಡೆಯುತ್ತಿರುವುದರಿಂದ ದಿಲ್ಲಿಯ ಯಮುನಾ ನದಿಯ ಮಾಲಿನ್ಯ ಮತ್ತೊಮ್ಮೆ ಗಮನ ಕೇಂದ್ರೀಕರಿಸುವಂತೆ ಮಾಡಿದೆ. ಬುಧವಾರ ಬೆಳಗ್ಗೆ ಅಸಂಖ್ಯ ಭಕ್ತರು ಕಾಳಿಂದಿ ಕುಂಜ್‌ನ ಯಮುನಾ ಘಾಟ್‌ನಲ್ಲಿ ಸೇರಿದ್ದರು. ಆದರೆ, ಅನಂತರ ಪೊಲೀಸರು ಅವರನ್ನು ಚದುರಿಸಿದ್ದರು. ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಯಮುನಾ ನದಿಯ ದಂಡೆಯಲ್ಲಿ ಛಾತ್ ಪೂಜೆ ನಡೆಸುವುದಕ್ಕೆ ಈ ಹಿಂದೆ ದಿಲ್ಲಿ ವಿಪತ್ತು ನಿವಹರ್ಣಾ ಪ್ರಾಧಿಕಾರ ನಿಷೇಧ ಹೇರಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X