Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: 'ಅಲ್ ಬಿರ್ರ್ ಟೀಚರ್...

ಮಂಗಳೂರು: 'ಅಲ್ ಬಿರ್ರ್ ಟೀಚರ್ ರೆಸಿಡೆನ್ಸಿಯಲ್ ಕ್ಯಾಂಪ್' ಸಮಾರೋಪ

ವಾರ್ತಾಭಾರತಿವಾರ್ತಾಭಾರತಿ12 Nov 2021 6:21 PM IST
share
ಮಂಗಳೂರು: ಅಲ್ ಬಿರ್ರ್ ಟೀಚರ್ ರೆಸಿಡೆನ್ಸಿಯಲ್ ಕ್ಯಾಂಪ್ ಸಮಾರೋಪ

ಮಂಗಳೂರು: ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಮಂಡಳಿಯ ಅಧೀನದಲ್ಲಿರುವ ಅಲ್ ಬಿರ್ರ್ ಶಾಲೆಗಳ ಶಿಕ್ಷಕರಿಯರ ಹುದ್ದೆಗೆ ಅರ್ಹತಾ ಪರೀಕ್ಷೆಯಲ್ಲಿ ಆಯ್ಕೆಯಾದವರಿಗೆ ಆಯೋಜಿಸಲ್ಪಟ್ಟ ಐದು ದಿನಗಳ ನಡೆದ ರೆಸಿಡೆನ್ಸಿಯಲ್ ಕ್ಯಾಂಪ್ ಅದ್ದೂರಿಯಾಗಿ ಮುಕ್ತಾಯಗೊಂಡಿದೆ.

ಗುರುಪುರ ಕೈಕಂಬದ ಮಾತಾ ಕೃಪಾ ಸಭಾಂಗಣದಲ್ಲಿ ನಡೆದ ಶಿಬಿರವನ್ನು ಅಲ್ ಬಿರ್ರ್ ಆಡಳಿತ ನಿರ್ದೇಶಕರಾದ ಕೆ.ಪಿ. ಮುಹಮ್ಮದ್ ತಲಶ್ಶೆರಿ ಅವರ ಅಧ್ಯಕ್ಷತೆಯಲ್ಲಿ, ಮಿತ್ತಬೈಲ್ ಕೇಂದ್ರ ಮಸೀದಿಯ ಅಧ್ಯಕ್ಷರಾದ ಮುಹಮ್ಮದ್ ಸಾಗರ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಖ್ಯಾತ ತರಬೇತುದಾರಾದ ರಫೀಕ್ ಮಾಸ್ಟರ್ ಆತೂರು ಕೈಕಂಬ ಅಲ್ ಬಿರ್ರ್ ಕೋರ್ಡಿನೇಟರ್ ಶರೀಫ್ ಮಳಲಿ, ಹಮೀದ್, ಕರಾಯ ಅಲ್ ಬಿರ್ರ್ ಸ್ಕೂಲ್ ಚೇರ್ಮಾನ್ ಅಬೂಬಕ್ಕರ್ ಸಿದ್ದೀಕ್ ಮತ್ತಿತರರು ಉಪಸ್ಥಿತರಿದ್ದರು.

ಅಲ್ ಬಿರ್ರ್ ಟ್ರೈನಿಂಗ್ ಕನ್ವಿನರ್ ಫೈಝಲ್ ಹುದವಿ ಕೇರಳ ಸ್ವಾಗತಿಸಿ, ಕರ್ನಾಟಕ ಅಲ್ ಬಿರ್ರ್ ಕೋರ್ಡಿನೇಟರ್ ಅಕ್ಬರ್ ಅಲಿ ಅಡ್ಡೂರು ವಂದಿಸಿದರು.

ತರಬೇತಿ ಶಿಬಿರ: ಐದು ದಿನಗಳ ಕಾಲ ನಡೆದ ಶಿಬಿರದಲ್ಲಿ ವಿವಿಧ ವಿಷಯಗಳಲ್ಲಿ ಬಗ್ಗೆ ಕೆ.ಪಿ. ಮುಹಮ್ಮದ್, ಡಾ. ಇಸ್ಮಾಯಿಲ್ ಮುಜದ್ದಿದಿ, ಫೈಝಲ್ ಹುದವಿ, ನೌಫಲ್ ವಾಫಿ ಮೇಲಾಟ್ಟೂರ್, ರಶೀದ್ ಮಣಿಯೂರು, ಡಾ. ಕೆ.ವಿ. ಮುಹಮ್ಮದ್, ರಫೀಕ್ ಮಾಸ್ಟರ್ ಆತೂರು, ಜಮಾಲ್ ದಾರಿಮಿ ಕೈಕಂಬ, ಜಾಬಿರ್ ಹುದವಿ ಚಾನಡುಕ್ಕಂ, ಅಬ್ದುಲ್ ಮಜೀದ್ ಹುದವಿ ಕಡಬ, ಸಿರಾಜ್ ಹುದವಿ ಬದಿಮಲ, ಅನೀಸ್ ಕೌಸರಿ, ಅಬೂಬಕ್ಕರ್ ಕರ್ನಾಟಕ ಸ್ವದಖತುಲ್ಲ ಫೈಝಿ ಅಬ್ದುಸ್ಸಮದ್ ಸಾಲೆತ್ತೂರು ತರಗತಿ ನಡೆಸಿಕೊಟ್ಟರು..

ಪ್ರತಿಭಾ ಪುರಸ್ಕಾರ: 
ರಮಝಾನ್ ತಿಂಗಳಲ್ಲಿ ಅಲ್ ಬಿರ್ರ್ ಶಾಲಾ ಮಕ್ಕಳಿಗೆ ಹಮ್ಮಿಕೊಂಡಿದ್ದ ಇಸ್ತಿಖಾಮ- ಕುರ್ ಆನ್ ಪಾರಾಯಣ ಸ್ಪರ್ಧೆಯಲ್ಲಿ ಕೇರಳ-ಕರ್ನಾಟಕ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ ಪಡಿದ ಫಾತಿಮತ್ ಝ್ರಹ್ರಾಳಿಗೆ ಬಹುಮಾನವನ್ನು ನೀಡಿ ಸನ್ಮಾನಿಸಲಾಯಿತು.

ಕರ್ನಾಟಕ ಅಕಾಡೆಮಿಕ್ ಬೋರ್ಡ್ ರಚನೆ: ಅಲ್ ಬಿರ್ರ್ ಕೇಂದ್ರ ಸಮಿತಿಯ ಅಧೀನದಲ್ಲಿ ಕರ್ನಾಟಕಕ್ಕೆ ಪ್ರತ್ಯೇಕವಾದ ಅಕಾಡೆಮಿಕ್ ಬೋರ್ಡ್ ಅನ್ನು ರಚಿಸಲಾಯಿತು. ಶಿಕ್ಷಣ ತಜ್ಞರು, ತರಬೇತುದಾರರು, ಮೇಧಾವಿಗಳನ್ನೊಳಗೊಂಡ ತಂಡವನ್ನು ರಚಿಸಿ ಆಧುನಿಕ ಶಿಕ್ಷಣದ ಸಾಧಕ- ಬಾಧಕಗಳ ಸುದೀರ್ಘ ಚರ್ಚೆ ನಡೆಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X