Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಯ ವಾಯಮಾಲಿನ್ಯಕ್ಕೆ ವಾಹನಗಳ ಹೊಗೆಯ...

ದಿಲ್ಲಿಯ ವಾಯಮಾಲಿನ್ಯಕ್ಕೆ ವಾಹನಗಳ ಹೊಗೆಯ ಅತ್ಯಂತ ಹೆಚ್ಚಿನ ಕೊಡುಗೆ: ವರದಿ

ವಾರ್ತಾಭಾರತಿವಾರ್ತಾಭಾರತಿ12 Nov 2021 10:45 PM IST
share
ದಿಲ್ಲಿಯ ವಾಯಮಾಲಿನ್ಯಕ್ಕೆ ವಾಹನಗಳ ಹೊಗೆಯ ಅತ್ಯಂತ ಹೆಚ್ಚಿನ ಕೊಡುಗೆ: ವರದಿ

ಹೊಸದಿಲ್ಲಿ,ನ.12: ದಿಲ್ಲಿಯ ವಾಯುಮಾಲಿನ್ಯಕ್ಕೆ ಸ್ಥಳೀಯ ಮೂಲಗಳ ಪೈಕಿ ವಾಹನಗಳಿಂದ ಹೊರಸೂಸುವ ಹೊಗೆಯು ಅತ್ಯಂತ ಹೆಚ್ಚಿನ ಕೊಡುಗೆಯನ್ನು ಸಲ್ಲಿಸುತ್ತದೆ ಎಂದು ಸೆಂಟರ್ ಫಾರ್ ಸೈನ್ಸ್ ಆ್ಯಂಡ್ ಎನ್ವಿರಾನ್ಮೆಂಟ್(ಸಿಎಸ್ಇ) ತನ್ನ ವರದಿಯಲ್ಲಿ ತಿಳಿಸಿದೆ.

ದಿಲ್ಲಿಯ ಗಾಳಿಯಲ್ಲಿರುವ ಉಸಿರಾಡಿಸಬಹುದಾದ ಪಾರ್ಟಿಕ್ಯುಲೇಟ್ ಕಣಗಳು,ವಿಶೇಷವಾಗಿ ಪಿಎಂ2.5 ಅಥವಾ 2.5 ಮೈಕ್ರೋನ್ಗಿಂತ ಕಡಿಮೆ ಗಾತ್ರದ ಪಾರ್ಟಿಕ್ಯುಲೇಟ್ ಕಣಗಳು ಮಾನವ ಆರೋಗ್ಯಕ್ಕೆ ಅಪಾಯಕಾರಿಯಾಗಿವೆ. ಇವು ಉಸಿರಾಟ ವ್ಯವಸ್ಥೆಯ ಆಳವನ್ನು ಪ್ರವೇಶಿಸುತ್ತವೆ ಮತ್ತು ಶ್ವಾಸಕೋಶಗಳ ಸಮಸ್ಯೆಗಳಿಗೆ ಕಾರಣವಾಗುತ್ತವೆ.

ಸಿಎಸ್ಐ ಅ.24ರಿಂದ ನ.8ರವರೆಗಿನ ಅವಧಿಯಲ್ಲಿ ಪ್ರತಿ ಪರ್ಯಾಯ ಗಂಟೆಯ ದತ್ತಾಂಶಗಳನ್ನು ವಿಶ್ಲೇಷಿಸಿ ತನ್ನ ವರದಿಯನ್ನು ಸಿದ್ಧಗೊಳಿಸಿದೆ. ಪ್ರತಿ ವರ್ಷದ ಅಕ್ಟೋಬರ್ ಮತ್ತು ನವಂಬರ್ ನಲ್ಲಿ ನೆರೆಯ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯಗಳ ಸುಡುವಿಕೆ,ಪ್ರತಿಕೂಲವಾದ ಗಾಳಿಯ ವೇಗ ಮತ್ತು ನಗರದಲ್ಲಿ ವಾಹನಗಳ ಸಂಚಾರದಿಂದ ಹೊರಸೂಸುವ ಹೊಗೆಯಿಂದಾಗಿ ದಿಲ್ಲಿಯ ವಾಯುಮಾಲಿನ್ಯವು ತೀವ್ರ ಹದಗೆಡುತ್ತದೆ.

ದಿಲ್ಲಿಯ ವಾಯುಮಾಲಿನ್ಯದಲ್ಲಿ ವಾಹನಗಳ ಹೊಗೆಯ ಪಾಲು ಶೇ.50 ಅಥವಾ ಅದಕ್ಕೂ ಹೆಚ್ಚಿರುವುದನ್ನು ವಿಶ್ಲೇಷಣೆಯು ತೋರಿಸಿದೆ. ನಂತರ ಸ್ಥಾನಗಳಲ್ಲಿ ಮನೆಗಳ ಮಾಲಿನ್ಯ (ಶೇ.12.5-ಶೇ.13.5),ಕೈಗಾರಿಕೆಗಳು (ಶೇ.9.9-ಶೇ.13.7),ನಿರ್ಮಾಣ ಕಾಮಗಾರಿ (ಶೇ.6.7-ಶೇ.7.9),ತ್ಯಾಜ್ಯ ಸುಡುವಿಕೆ (ಶೇ.4.6-ಶೇ.4.9) ಮತ್ತು ರಸ್ತೆ ಧೂಳು (ಶೇ.3.6-ಶೇ.4.1) ಇವೆ ಎಂದು ಸಿಎಸ್ಐ ತಿಳಿಸಿದೆ.

ಸಂಚಾರ ದಟ್ಟಣೆಯ ಅವಧಿಯೂ ದಿನದ ವಾಯುಮಾಲಿನ್ಯವನ್ನು ಗಣನೀಯವಾಗಿ ಹೆಚ್ಚಿಸುತ್ತದೆ ಎಂದು ಹೇಳಿರುವ ವರದಿಯು, ಪಿಎಂ2.5 ಮೇಲೆ ಇತರ ಹಲವಾರು ಅಂಶಗಳು ಪ್ರಭಾವವನ್ನು ಹೊಂದಿದ್ದರೆ ನೈಟ್ರೋಜನ್ ಡೈಯಾಕ್ಸೈಡ್ ವಾಹನಗಳ ಸಂಚಾರಕ್ಕೆ ನಿಕಟವಾಗಿ ಸಂಬಂಧಿಸಿದೆ. ಅಧ್ಯಯನದ ಅವಧಿಯಲ್ಲಿ ನೈಟ್ರೋಜನ್ ಡೈಯಾಕ್ಸೈಡ್ ಮಟ್ಟಗಳು ವಾಹನಗಳ ದಟ್ಟಣೆಯೊಂದಿಗೆ ಗಾಢ ಸಂಬಂಧವನ್ನು ತೋರಿಸಿವೆ. ವಾಹನಗಳ ವೇಗ ಕಡಿಮೆಯಾದಾಗ ಈ ಮಟ್ಟಗಳು ಹೆಚ್ಚಾಗುತ್ತವೆ ಎಂದು ತಿಳಿಸಿದೆ.


ರಾಷ್ಟ್ರ ರಾಜಧಾನಿ ವಲಯದಲ್ಲಿಯ 19 ಜಿಲ್ಲೆಗಳ ಮಾಲಿನ್ಯಕಾರಕಗಳ ಮತ್ತು ನೆರೆಯ ರಾಜ್ಯಗಳಲ್ಲಿ ಕೃಷಿ ತ್ಯಾಜ್ಯಗಳ ಸುಡುವಿಕೆಯ ಕೊಡುಗೆಗಳನ್ನೂ ವರದಿಯು ಗಮನಕ್ಕೆ ತೆಗೆದುಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X