ದೇರಳಕಟ್ಟೆ: ರಸ್ತೆ ಅಪಘಾತ; ಬೈಕ್ ಸವಾರ ಗಂಭೀರ

ಮಂಗಳೂರು, ನ.12: ದೇರಳಕಟ್ಟೆಯ ಕುತ್ತಾರ್ ಸಮೀಪ ಬೈಕೊಂದು ಕಾರಿನ ಹಿಂಬದಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ 11:40 ಸುಮಾರಿಗೆ ನಡೆದಿದೆ.
ಗಾಯಾಳುವನ್ನು ಸಮೀಪದ ಖಾಸಗಿ ಆಸ್ಪತ್ರೆ ಗೆ ದಾಖಲಿಸಲಾಗಿದೆ. ಗಾಯಾಳುವಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Next Story





