Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಕಷ್ಟದ...

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಕಷ್ಟದ ಜಯ,100ಕ್ಕೂ ಅಧಿಕ ಸ್ಥಾನಗಳ ನಷ್ಟ: ಎಬಿಬಿ-ಸಿವೋಟರ್ ಸಮೀಕ್ಷೆ

ವಾರ್ತಾಭಾರತಿವಾರ್ತಾಭಾರತಿ13 Nov 2021 5:11 PM IST
share
ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಕಷ್ಟದ ಜಯ,100ಕ್ಕೂ ಅಧಿಕ ಸ್ಥಾನಗಳ ನಷ್ಟ: ಎಬಿಬಿ-ಸಿವೋಟರ್ ಸಮೀಕ್ಷೆ

ಹೊಸದಿಲ್ಲಿ: ಎಬಿಪಿ-ಸಿವೋಟರ್ ಸಮೀಕ್ಷೆಯ ಪ್ರಕಾರ ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಬಹುದಾದರೂ ಬಿಜೆಪಿ ಹಾಗೂ ಅದರ ಮಿತ್ರಪಕ್ಷಗಳಿಗೆ ಜಯದ ಹಾದಿ ಅಷ್ಟೊಂದೇನೂ ಸುಲಭವಾಗಿರುವುದಿಲ್ಲ ಎಂದು ಅಂದಾಜಿಸಿದೆಯಲ್ಲದೆ ಪಕ್ಷ ಕಳೆದ ಬಾರಿ ಗೆದ್ದಿದ್ದ 100ಕ್ಕೂ ಅಧಿಕ ಸ್ಥಾನಗಳಲ್ಲಿ ಸೋಲು ಅನುಭವಿಸಲಿದೆ ಎಂದು ಸಮೀಕ್ಷೆ ಹೇಳಿದೆ.

ಪಂಜಾಬ್‍ನಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳು ಯಾವುದೇ ಸ್ಥಾನ ಗಳಿಸುವುದಿಲ್ಲ. ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್ ನಡುವೆ ತೀವ್ರ ಹಣಾಹಣಿ ಹೋರಾಟ ನಡೆಯಲಿದೆ ಹಾಗೂ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ದೊರಕುವುದಿಲ್ಲ ಎಂದು ಸಮೀಕ್ಷೆ ಕಂಡುಕೊಂಡಿದೆ.

ಉತ್ತರ ಪ್ರದೇಶ

ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತು ಮಿತ್ರ ಪಕ್ಷಗಳು ಸುಮಾರು 108 ಸ್ಥಾನಗಳನ್ನು ಕಳೆದುಕೊಳ್ಳಬಹುದು ಹಾಗೂ ಸುಮಾರು 217 ಸ್ಥಾನಗಳಲ್ಲಿ ಗೆಲ್ಲಬಹುದು, ಸಮಾಜವಾದಿ ಪಕ್ಷಕ್ಕೆ 156 ಸ್ಥಾನಗಳು, ಬಿಎಸ್‍ಪಿ ಗೆ 18 ಹಾಗೂ ಕಾಂಗ್ರೆಸ್ ಪಕ್ಷಕ್ಕೆ 8 ಸ್ಥಾನಗಳು ದೊರೆಯಬಹುದೆಂದು ಸಮೀಕ್ಷೆ ಅಂದಾಜಿಸಿದೆ.

ಪಂಜಾಬ್

ಪಂಜಾಬ್‍ನಲ್ಲಿ ಬಿಜೆಪಿಗೆ ಯಾವುದೇ ಸ್ಥಾನ ದೊರೆಯುವುದಿಲ್ಲ, ಕಾಂಗ್ರೆಸ್ ಪಕ್ಷಕ್ಕೆ 46 ಸ್ಥಾನಗಳು, ಶಿರೋಮಣಿ ಅಕಾಲಿ ದಳಕ್ಕೆ 20 ಹಾಗೂ ಆಪ್ ಗೆ 51 ಸ್ಥಾನಗಳು ದೊರೆಯಲಿದೆ ಎಂದು ಸಮೀಕ್ಷೆ ಅಂದಾಜಿಸಿದೆ.

ಉತ್ತರಾಖಂಡ

ಉತ್ತರಾಖಂಡದಲ್ಲಿ ಬಿಜೆಪಿಗೆ 38 ಸ್ಥಾನಗಳು, ಕಾಂಗ್ರೆಸ್ ಪಕ್ಷಕ್ಕೆ 32 ಸ್ಥಾನಗಳು ದೊರೆಯಬಹುದು ಎಂದು ಅಂದಾಜಿಸಲಾಗಿದೆ. ಆಪ್  ಮತ್ತು ಇತರ ಪಕ್ಷಗಳಿಗೆ ಇಲ್ಲಿ ಯಾವುದೇ ಸ್ಥಾನಗಳು ದೊರೆಯುವುದಿಲ್ಲ ಎಂದು ಸಮೀಕ್ಷೆ ಕಂಡುಕೊಂಡಿದೆ.

ಗೋವಾ

ಗೋವಾ ರಾಜ್ಯದಲ್ಲಿ ಬಿಜೆಪಿಗೆ 21 ಸ್ಥಾನಗಳಲ್ಲಿ ಗೆಲುವು ದೊರೆಯಲಿದ್ದರೆ ಆಪ್ ಗೆ 5 ಮತ್ತು ಕಾಂಗ್ರೆಸ್ ಪಕ್ಷಕ್ಕೆ 4 ಸ್ಥಾನಗಳು ದೊರೆಯಬಹುದೆಂದು ಸಮೀಕ್ಷೆ ಅಂದಾಜಿಸಿದೆ.

ಮಣಿಪುರ

ಮಣಿಪುರದಲ್ಲಿ ಬಿಜೆಪಿ 25ರಿಂದ 29 ಸ್ಥಾನಗಳು, ಕಾಂಗ್ರೆಸ್ ಪಕ್ಷ 20 ರಿಂದ 24 ಸ್ಥಾನಗಳು, ನಾಗಾ ಪೀಪಲ್ಸ್ ಫ್ರಂಟ್ 4ರಿಂದ 8 ಸ್ಥಾನಗಳು ಹಾಗೂ ಇತರ ಪಕ್ಷಗಳಿಗೆ 3ರಿಂದ 7 ಸ್ಥಾನಗಳು ದೊರೆಯಬಹುದೆಂದು ಸಮೀಕ್ಷೆ ಅಂದಾಜಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X