Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದ...

ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದ ಟೋಕಿಯೊ ಒಲಿಂಪಿಕ್ಸ್ ಚಾಂಪಿಯನ್ ನೀರಜ್ ಚೋಪ್ರಾ

ವಾರ್ತಾಭಾರತಿವಾರ್ತಾಭಾರತಿ13 Nov 2021 5:31 PM IST
share
ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದ ಟೋಕಿಯೊ ಒಲಿಂಪಿಕ್ಸ್ ಚಾಂಪಿಯನ್ ನೀರಜ್ ಚೋಪ್ರಾ

ಹೊಸದಿಲ್ಲಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ವಿಜೇತ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ಇತರ 11 ಕ್ರೀಡಾಪಟುಗಳೊಂದಿಗೆ ಶನಿವಾರ ಹೊಸದಿಲ್ಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಂದ ಪ್ರತಿಷ್ಠಿತ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿದರು.

ಜಾವೆಲಿನ್ ಥ್ರೋ ಫೈನಲ್‌ನಲ್ಲಿ 87.58 ಮೀಟರ್‌ಗಳ ದೂರಕ್ಕೆ ಈಟಿಯನ್ನು ಎಸೆಯುವ ಮೂಲಕ ಐತಿಹಾಸಿಕ ಟ್ರ್ಯಾಕ್ ಮತ್ತು ಫೀಲ್ಡ್ ಚಿನ್ನದ ಪದಕವನ್ನು ಗೆದ್ದ 23 ವರ್ಷದ ಚೋಪ್ರಾ ಒಲಿಂಪಿಕ್ಸ್‌ನಲ್ಲಿ ವೈಯಕ್ತಿಕ ಚಿನ್ನದ ಪದಕ ವಿಜೇತ ಭಾರತದ ಎರಡನೇ ಕ್ರೀಡಾಪಟು ಹಾಗೂ ಅಥ್ಲೆಟಿಕ್ಸ್‌ನಲ್ಲಿ ಈ ಸಾಧನೆ ಮಾಡಿದ ಮೊದಲಿಗರಾಗಿದ್ದರು.

ಚೋಪ್ರಾ ಅವರಲ್ಲದೆ ಒಲಿಂಪಿಕ್ಸ್  ಬೆಳ್ಳಿ ಪದಕ ವಿಜೇತ ಕುಸ್ತಿಪಟು ರವಿ ದಹಿಯಾ, ಕಂಚು ವಿಜೇತ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್, ಕ್ರಿಕೆಟ್ ಆಟಗಾರ್ತಿ ಮಿಥಾಲಿ ರಾಜ್, ಹಾಕಿ ಆಟಗಾರರಾದ ಪಿ.ಆರ್. ಶ್ರೀಜೇಶ್ ಹಾಗೂ ಮನ್‌ಪ್ರೀತ್ ಸಿಂಗ್ ಅವರು ಪ್ರಶಸ್ತಿಯನ್ನು ಪಡೆದರು.

ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಪ್ಯಾರಾ ಶೂಟಿಂಗ್‌ನಲ್ಲಿ ಚಿನ್ನ ಹಾಗೂ  ಕಂಚಿನ ಪದಕ ಗೆದ್ದ ಅವನಿ ಲೆಖರಾ ಅವರು ಇತರ ನಾಲ್ವರು  ಪ್ಯಾರಾ-ಅಥ್ಲೀಟ್‌ಗಳೊಂದಿಗೆ ಖೇಲ್ ರತ್ನ ಪ್ರಶಸ್ತಿಯನ್ನು ಪಡೆದರು.

ಖೇಲ್ ರತ್ವವನ್ನು ಹಿಂದೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಎಂದು ಕರೆಯಲಾಗುತ್ತಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಹಾಕಿಯಲ್ಲಿ ಭಾರತದ ದಾಖಲೆ ಪ್ರದರ್ಶನದ ನಂತರ ಲೆಜೆಂಡರಿ ಹಾಕಿ ಆಟಗಾರ ಮೇಜರ್ ಧ್ಯಾನ್ ಚಂದ್ ಹೆಸರಿಟ್ಟು  ಮರುನಾಮಕರಣ ಮಾಡಿದ್ದರು.

12 ಖೇಲ್ ರತ್ನ ಗಳು: ನೀರಜ್ ಚೋಪ್ರಾ (ಅಥ್ಲೆಟಿಕ್ಸ್), ರವಿ ದಹಿಯಾ (ಕುಸ್ತಿ), ಪಿ.ಆರ್. ಶ್ರೀಜೇಶ್ (ಹಾಕಿ),ಲವ್ಲಿನಾ ಬೊರ್ಗೊಹೈನ್ (ಬಾಕ್ಸಿಂಗ್),ಸುನೀಲ್ ಛೆಟ್ರಿ (ಫುಟ್ಬಾಲ್),ಮಿಥಾಲಿ ರಾಜ್ (ಕ್ರಿಕೆಟ್),ಮನ್‌ಪ್ರೀತ್ ಸಿಂಗ್ (ಹಾಕಿ),ಪ್ರಮೋದ್ ಭಗತ್ (ಬ್ಯಾಡ್ಮಿಂಟನ್‌),ಸುಮಿತ್ ಆಂಟಿಲ್ (ಜಾವೆಲಿನ್‌),ಅವನಿ ಲೇಖನಾ (ಶೂಟಿಂಗ್‌),ಕೃಷ್ಣ ನಗರ್  (ಬ್ಯಾಡ್ಮಿಂಟನ್‌),ಎಂ. ನರ್ವಾಲ್ (ಶೂಟಿಂಗ್‌).

President Ram Nath Kovind confers Major Dhyan Chand Khel Ratna Award 2021 on Javelin thrower #NeerajChopra , the First Indian track and field athlete to win an Olympic medal @Neeraj_chopra1 pic.twitter.com/7FrqqcONub

— All India Radio News (@airnewsalerts) November 13, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X