Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಟ್‍ಕಾಯಿನ್ ಪ್ರಕರಣದಲ್ಲಿ ಭಾಗಿಯಾದವರ...

ಬಿಟ್‍ಕಾಯಿನ್ ಪ್ರಕರಣದಲ್ಲಿ ಭಾಗಿಯಾದವರ ಹೆಸರು ಬಹಿರಂಗಕ್ಕೆ ಡಾ.ಜಿ.ಪರಮೇಶ್ವರ್ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ13 Nov 2021 8:02 PM IST
share
ಬಿಟ್‍ಕಾಯಿನ್  ಪ್ರಕರಣದಲ್ಲಿ ಭಾಗಿಯಾದವರ ಹೆಸರು ಬಹಿರಂಗಕ್ಕೆ ಡಾ.ಜಿ.ಪರಮೇಶ್ವರ್ ಒತ್ತಾಯ

ತುಮಕೂರು,ನ.13:ಬಿಟ್ ಕಾಯಿನ್ ಪ್ರಕರಣದಲ್ಲಿ ಭಾಗಿಯಾಗಿರುವವರ ಹೆಸರನ್ನು ಬಹಿರಂಗಪಡಿಸಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಈಗಾಗಲೇ ಸರಕಾರ ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸುತ್ತಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಾಹಿತಿಗಳನ್ನು ಕಲೆ ಹಾಕಿದೆ. ಹಾಗಾಗಿ ಯಾವ ಪಕ್ಷದ ರಾಜಕಾರಣಿಗಳು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂಬುದನ್ನು ಜನತೆಗೆ ತಿಳಿಸಬೇಕು ಎಂದರು. 

ಸಾವಿರಾರು ಕೋಟಿ ರೂ. ಹಗರಣ ಇದಾಗಿದೆ.ಈ ಹಗರಣದಲ್ಲಿ ಕಾಂಗ್ರೆಸ್‍ನವರು ಭಾಗಿಯಾಗಿದ್ದಾರೆಯೇ ಅಥವಾ ಭಾರತೀಯ ಜನತಾಪಾರ್ಟಿಯವರು ಭಾಗಿಯಾಗಿದ್ದಾರೆಯೇ ಎಂಬುದನ್ನು ಬಹಿರಂಗಪಡಿಸಿ. ಇಲ್ಲದಿದ್ದರೆ ವಿನಾ ಕಾರಣ ನಾವು ಮತ್ತು ನೀವು ಪರಸ್ಪರ ಕೆಸರೆರಚಾಡುವ ಕೆಲಸ ಮಾಡಬೇಕಾಗುತ್ತದೆ.ಈಗಾಗಲೇ ಪ್ರಕರಣದ ಪ್ರಮುಖ ಆರೋಪಿ ಎಂದೇ ಹೇಳಲಾಗುತ್ತಿರುವ ಶ್ರೀಕಿಯನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ. ಆತ ಹಲವರ ಹೆಸರುಗಳನ್ನು ಹೇಳುತ್ತಿದ್ದಾನೆ ಎಂಬ ಮಾಹಿತಿ ಇದೆ. ಆದ್ದರಿಂದ ಆ ಹೆಸರುಗಳನ್ನು ಬಹಿರಂಗಪಡಿಸಿ ಎಂದು ಅವರು ಆಗ್ರಹಿಸಿದರು. 

ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿರುವವರೆ ಇದಕ್ಕೆಲ್ಲ ಕಾರಣೀಭೂತರಾಗಬೇಕಾಗುತ್ತದೆ.ಹಾಗಾಗಿ ನಾವು ಒತ್ತಾಯ ಮಾಡುತ್ತಿ ದ್ದೇವೆ ಅಷ್ಟೆ.ಇದನ್ನು ರಾಜಕೀಯ ಉದ್ದೇಶ ಎಂದು ಸರಕಾರ ಭಾವಿಸಬಾರದು.ಮುಖ್ಯಮಂತ್ರಿಗಳ ಬಳಿ ಏನು ಮಾಹಿತಿ ಇದೆಯೋ ಅದನ್ನು ಬಹಿರಂಗಪಡಿಸಬೇಕು.ನಮ್ಮ ದೇಶದ ಕಾನೂನಿನಲ್ಲಿ ವರ್ಚ್ಯುಯಲ್ ಕರೆನ್ಸಿ ವರ್ಗಾವಣೆಗೆ ಅವಕಾಶ ಇಲ್ಲ.ಹಾಗಾಗಿ ಖಂಡಿತವಾಗಿಯೂ ಅವ್ಯವಹಾರ ನಡೆದಿದೆ.ಯಾರ ಹೆಸರಿಗೆ ಹಣ ವರ್ಗಾವಣೆ ಆಗಿದೆ,ಯಾರು ತೆಗೆದುಕೊಂಡಿದ್ದಾರೆ ಎಂಬುದು ರಾಜ್ಯದ ಜನತೆಗೆ ತಿಳಿಯಬೇಕಿದೆ ಎಂದರು. 

ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದಾಗ ಏನಿತ್ತು, ಯಾರು ಹಗರಣ ಮಾಡಿದ್ದಾರೆ ಎನ್ನುವುದನ್ನಾದರೂ ಹೇಳಿ. ಅದನ್ನು ಬಿಟ್ಟು ಸುಖಾ ಸುಮ್ಮನೆ ದೂಷಣೆ ಮಾಡುವ ಕೆಲಸ ಮಾಡಬಾರದು.ರಾಜ್ಯದ ಆಡಳಿತ ನಡೆಸುತ್ತಿರುವ ನಿಮ್ಮ ಮೇಲೆ ಜನತೆಗೆ ಸತ್ಯಾಂಶ ತಿಳಿಸುವ ಜವಾಬ್ದಾರಿ ಇದೆ.ರಾಜ್ಯ ಪೊಲೀಸ್ ಇಲಾಖೆಯಲ್ಲಿ ತಂತ್ರಜ್ಞಾನದ ಬಗ್ಗೆ ಜ್ಞಾನ ಹೊಂದಿರುವ ಅಧಿಕಾರಿಗಳು ಇದ್ದಾರೆ. ಅವರನ್ನು ಬಳಸಿಕೊಂಡು ತಪ್ಪಿತಸ್ಥರನ್ನು ಪತ್ತೆಹಚ್ಚುವ ಕೆಲಸ ಮಾಡಬೇಕು ಎಂದು ಅವರು ಸಲಹೆ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X