Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕ್ಯಾಪಿಟಲ್ ಹಿಲ್ಸ್ ದಂಗೆ ಪ್ರಕರಣ:...

ಕ್ಯಾಪಿಟಲ್ ಹಿಲ್ಸ್ ದಂಗೆ ಪ್ರಕರಣ: ಟ್ರಂಪ್ ಸಲಹೆಗಾರ ಬ್ಯಾನನ್ ವಿರುದ್ಧ ದೋಷಾರೋಪ

ವಾರ್ತಾಭಾರತಿವಾರ್ತಾಭಾರತಿ14 Nov 2021 12:15 AM IST
share

ವಾಷಿಂಗ್ಟನ್, ನ.13: ಜನವರಿ 6ರಂದು ನಡೆದ ಕ್ಯಾಪಿಟಲ್ ಹಿಲ್ಸ್ ದಂಗೆ ಪ್ರಕರಣಕ್ಕೆ ಸಂಬಂಧಿಸಿ, ಅಮೆರಿಕ ಸಂಸತ್ತಿನ ಎದುರು ವಿಚಾರಣೆಗೆ ಹಾಜರಾಗಬೇಕೆಂಬ ನ್ಯಾಯಾಲಯ ಹಾಜರಾತಿ ಆಜ್ಞೆಯನ್ನು ತಿರಸ್ಕರಿಸಿದ ಕಾರಣಕ್ಕೆ , ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಸಲಹೆಗಾರ ಸ್ಟೀವ್ ಬ್ಯಾನನ್ ವಿರುದ್ಧ ಸಂಸತ್‌ಗೆ ನಿಂದನೆ ಎಸಗಿದ 2 ಕೌಂಟ್‌ಗಳ ದೋಷಾರೋಪ ಹೊರಿಸಲಾಗಿದೆ. ಹೇಳಿಕೆ ನೀಡಲು ಸಂಸತ್ ಸಮಿತಿಯ ಎದುರು ಹಾಜರಾಗಲು ನಿರಾಕರಿಸಿದ್ದಕ್ಕೆ 1 ಕೌಂಟ್ ಆರೋಪ, ದಾಖಲೆ ಪತ್ರ ಒದಗಿಸಲು ನಿರಾಕರಿಸಿದ್ದಕ್ಕೆ ಮತ್ತೊಂದು ಕೌಂಟ್ ದೋಷಾರೋಪವನ್ನು ಬ್ಯಾನನ್ ವಿರುದ್ಧ ಹೊರಿಸಲಾಗಿದೆ ಎಂದು ಅಮೆರಿಕದ ನ್ಯಾಯಾಂಗ ಇಲಾಖೆ ಹೇಳಿದೆ. ಈ ಪ್ರಕರಣದಲ್ಲಿ ಒಂದು ಕೌಂಟ್ ಅಪರಾಧಕ್ಕೆ ಕನಿಷ್ಟ 30 ದಿನ ಜೈಲುಶಿಕ್ಷೆ ಮತ್ತು 1 ವರ್ಷದವರೆಗೆ ಬಂಧನ ಶಿಕ್ಷೆ ವಿಧಿಸಬಹುದಾಗಿದೆ. ತಾನು ನಡೆಸಿರುವ ಪತ್ರವ್ಯವಹಾರ, ಫೋನ್ ಕರೆಗಳನ್ನು ಸರಕಾರಿ ರಹಸ್ಯ ಕಾಪಾಡಿಕೊಳ್ಳುವ ಕಾಯ್ದೆಯಡಿ ಪರಿಗಣಿಸಬೇಕೆಂದು ಮಾಜಿ ಅಧ್ಯಕ್ಷ ಟ್ರಂಪ್ ಘೋಷಿಸಿದ್ದಾರೆ ಎಂದು ಬ್ಯಾನನ್ ಹೇಳಿದ್ದರು. ಆದರೆ ಈ ದಾಖಲೆಗಳನ್ನು ಸರಕಾರಿ ರಹಸ್ಯ ಕಾಯ್ದಯಡಿ ಪರಿಗಣಿಸಲಾಗದು ಎಂದು ಅಮೆರಿಕ ಅಧ್ಯಕ್ಷ ಬೈಡನ್ ಸ್ಪಷ್ಟಪಡಿಸಿದ್ದರು. ವಸ್ತುಸ್ಥಿತಿ, ವಾಸ್ತವಾಂಶ ಮತ್ತು ಕಾನೂನಿನ ಅಂಶಗಳನ್ನು ಪರಿಗಣಿಸಿ ನ್ಯಾಯಾಂಗ ಇಲಾಖೆ ಕಾನೂನಿನಡಿ ಎಲ್ಲರೂ ಒಂದೇ ಎಂಬ ತನ್ನ ನಿಲುವನ್ನು ಮತ್ತೊಮ್ಮೆ ಜಾಹೀರುಗೊಳಿಸಿದೆ ಎಂದು ಅಮೆರಿಕದ ಅಟಾರ್ನಿ ಜನರಲ್ ಮೆರಿಕ್ ಗಾರ್ಲಾಂಡ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X