ಮೂಡಿಗೆರೆ ಬಸ್ ನಿಲ್ದಾಣದಲ್ಲಿ 2 ಗುಂಪುಗಳ ನಡುವೆ ಹೊಡೆದಾಟ: ಓರ್ವನಿಗೆ ಗಾಯ

ಚಿಕ್ಕಮಗಳೂರು, ನ.14: ಮೂಡಿಗೆರೆ ಸರ್ಕಾರಿ ಬಸ್ ನಿಲ್ದಾಣದೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದ್ದು, ಓರ್ವ ಯುವಕನಿಗೆ ತಲೆಗೆ ಗಂಭೀರ ಗಾಯವಾಗಿರುವುದು ವರದಿಯಾಗಿದೆ.
ಗಾಯಾಳುವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಯುವಕರ ಹೊಡೆದಾಟದ ಹಿನ್ನೆಲೆಯಲ್ಲಿ ಬಸ್ ನಿಲ್ದಾಣದಲ್ಲಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.
Next Story





