Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: 'ಅರುಣಾ ಮಸಾಲಾ' ಆ್ಯಪ್...

ಮಂಗಳೂರು: 'ಅರುಣಾ ಮಸಾಲಾ' ಆ್ಯಪ್ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ14 Nov 2021 1:50 PM IST
share
ಮಂಗಳೂರು: ಅರುಣಾ ಮಸಾಲಾ ಆ್ಯಪ್ ಬಿಡುಗಡೆ

ಮಂಗಳೂರು, ನ.14: ನಗರದ ಪ್ರಸಿದ್ಧ ಮಸಾಲೆ ತಯಾರಿಕಾ ಕಂಪೆನಿ 'ಅರುಣಾ ಮಸಾಲಾ' ಇದರ ಆ್ಯಪ್ ಅನಾವರಣ ಕಾರ್ಯಕ್ರಮ ಶನಿವಾರ ನಗರದ ಫೋರಂ ಫಿಝಾ ಮಾಲ್ ನಲ್ಲಿ ನಡೆಯಿತು.

ತುಳು ಚಿತ್ರನಟ ಅರ್ಜುನ್ ಕಾಪಿಕಾಡ್ ಅವರು 'ಅರುಣಾ ಮಸಾಲಾ' ಆ್ಯಪ್  ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ತುಳು ಭಾಷೆ, ತುಳು ಚಲನಚಿತ್ರ ರಂಗಕ್ಕೆ ಸಹಾಯ ಮಾಡಿದ ಅರುಣಾ ಮಸಾಲಾ ಸಂಸ್ಥೆಗೆ ಆಭಾರಿಯಾಗಿದ್ದೇನೆ ಎಂದರು. 'ಅಬತರ' ಚಲನಚಿತ್ರದ ನಟಿ ಗಾನಾ ಭಟ್‌ ಉಪಸ್ಥಿತರಿದ್ದು ಅರುಣಾ ಮಸಾಲಾ ಸಂಸ್ಥೆಗೆ ಶುಭ ಹಾರೈಸಿದರು.

  ಅರುಣಾ ಮಸಾಲಾ ಸಂಸ್ಥೆಯ ಪಾಲುದಾರ ಅನಂತೇಶ್ ಪ್ರಭು ಮಾತನಾಡಿ, 'ಅಬತರ' ಚಲನಚಿತ್ರ ತಂಡ ತಮ್ಮನ್ನು ಗುರುತಿಸಿದೆ ಅದಕ್ಕಾಗಿ ಅಭಿನಂದನೆಗಳು. ಮುಂದಕ್ಕೂ ಇದೇ ರೀತಿ ಸಹಕಾರವಿರಲಿ ಎಂದರು.

ಈ ಸಂದರ್ಭದಲ್ಲಿ ತುಳು ಚಿತ್ರ ನಟ ದೇವದಾಸ್ ಕಾಪಿಕಾಡ್ ಉಪಸ್ಥಿತರಿದ್ದರು.

       ಇದೇ ವೇಳೆ 'ಅಬತರ' ತುಳು ಚಲನಚಿತ್ರದ ಆಡಿಯೋ ಬಿಡುಗಡೆ ಮಾಡಲಾಯಿತು. ತುಳು ಚಲನಚಿತ್ರ "ಅಬತರ"ದ ತಂಡವು ಉಭಯ ಜಿಲ್ಲೆ ಮತ್ತು ಹಲವು ಕಡೆ ತನ್ನ ಚಲನಚಿತ್ರಕ್ಕೆ ಪ್ರಚಾರ ಅಭಿಯಾನ ನಡೆಸುತ್ತಿದ್ದು, ಅಲ್ಲೆಲ್ಲ ಅರುಣಾ ಮಸಾಲಾ ಸಂಸ್ಥೆಯ ಆ್ಯಪ್ ಬಗ್ಗೆ ಸ್ಥಳೀಯರಿಗೆ ಮಾಹಿತಿ ನೀಡುತ್ತದೆ. ಅರುಣಾ ಮಸಾಲಾ ಸಂಸ್ಥೆ "ಅಬತರ" ಚಲನ ಚಿತ್ರಕ್ಕೆ ಪ್ರಾಯೋಜಕತ್ವ ನೀಡುತ್ತಿದೆ. ಅಲ್ಲದೆ ತುಳು ಚಿತ್ರತಂಡವನ್ನು ಪ್ರೋತ್ಸಾಹಿಸುತ್ತಿದೆ ಎಂದು "ಅಬತರ" ತಂಡದ ಪ್ರವರ್ತಕರು ತಿಳಿಸಿದ್ದಾರೆ.

'ಅರುಣಾ ಮಸಾಲಾ ಆ್ಯಪ್'

'ಅರುಣಾ ಮಸಾಲಾ ಆ್ಯಪ್' ಅರುಣಾ ಮಸಾಲಾ ಸಂಸ್ಥೆಯ ಒಂದು ವಿನೂತನ ತಂತ್ರಾಂಶ, ಮೊಬೈಲ್ ಸಾಧನಗಳಲ್ಲಿ ಮತ್ತು ಟ್ಯಾಬ್ಲೆಟ್, ಕಂಪ್ಯೂಟರ್‌ಗಳಲ್ಲಿ ಸರಳವಾಗಿ ಕೆಲಸ ಮಾಡಲು ವಿನ್ಯಾಸಗೊಳಿಸಲಾಗಿದೆ. ಬಳಸಲು ಬಹಳ ಸುಲಭವಾಗಿದೆ ಮತ್ತು ಅನುಕೂಲಕರವಾಗಿದೆ. ಸಿಂಗಲ್ ಟಚ್ ಮೂಲಕ ಆ್ಯಪ್‌ಗೆ ಸುಲಭ ಪ್ರವೇಶ. ಆ್ಯಪ್ ನಲ್ಲಿ ಅರುಣಾ ಮಸಾಲೆಯ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ.

ಗ್ರಾಹಕರು ತಾವು ಇಚ್ಛಿಸಿದ ಮಸಾಲಾ ಪದಾರ್ಥಗಳನ್ನು ಒಂದೇ ಕ್ಲಿಕ್ ನಲ್ಲಿ ಆಯ್ಕೆ ಮಾಡಬಹುದು. ಈ ರೀತಿ ಆಯ್ದ ಮಸಾಲಾ ಪದಾರ್ಥಗಳನ್ನು ಗ್ರಾಹಕರು ಬಯಸಿದ ಸ್ಥಳಕ್ಕೆ ತಕ್ಷಣ  ತಲುಪಿಲಾಗುವುದು. (ದೇಶದ ಯಾವುದೇ ಸ್ಥಳಕ್ಕೆ ನಿಗದಿತ ಸಮಯಕ್ಕೆ ತಲುಪಿಸಲಾಗುವುದು. ವಿತರಣಾ ಶುಲ್ಕ ಸಂಪೂರ್ಣ ಉಚಿತವಾಗಿರುತ್ತದೆ.). ಆ್ಯಪ್ ಸಂಪೂರ್ಣ ಉಚಿತವಾಗಿದ್ದು ಬಳಸಲು ಯಾವುದೇ ಶುಲ್ಕ ಇರುವುದಿಲ್ಲ ಎಂದು ಕಂಪೆನಿ ಪ್ರಕಟನೆಯಲ್ಲಿ ತಿಳಿಸಿದೆ.

ಅರುಣಾ ಮಸಾಲಾ ಸಂಸ್ಥೆಯ ಬಗ್ಗೆ: ಮಂಗಳೂರು ನಗರದ ಬೈಕಂಪಾಡಿ ಕೈಗಾರಿಕಾ ಪ್ರಾಂಗಣದಲ್ಲಿ ಕಾರ್ಯಾಚರಿಸುತ್ತಿರುವ ಅರುಣಾ ಮಸಾಲಾ ಕಂಪೆನಿ 1980ರಿಂದ ಜನತೆಗೆ ರುಚಿ ಮತ್ತು ನಂಬಿಕೆಗೆ ಹೆಸರುವಾಸಿಯಾಗಿ ಬೆಳೆದು ಬಂದಿದೆ.

 ಅರುಣಾ ಮಸಾಲಾ ಕಂಪೆನಿ ISO 22000:2005 ಪ್ರಮಾಣ ಪತ್ರವನ್ನು ಪಡೆದ ಕರಾವಳಿ ಕರ್ನಾಟಕದ ಮೊದಲ ಮಸಾಲೆ ಸಂಸ್ಕರಣಾ ಘಟಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಆಹಾರ ಉತ್ಪನ್ನಗಳ ಅತ್ಯುನ್ನತ ಶ್ರೇಣಿಯ ಮಸಾಲೆ ಪುಡಿಗಳು, ಮಿಶ್ರಿತ ಮಸಾಲೆ ಪುಡಿಗಳು, ತ್ವರಿತ ತಯಾರಿಕೆಯ ಮಿಶ್ರಣಗಳು, ಉಪ್ಪಿನಕಾಯಿ ಮತ್ತು ಶುಂಠಿ, ಬೆಳ್ಳುಳ್ಳಿ ಪೇಸ್ಟ್ ಅನ್ನು ಒಳಗೊಂಡಿದೆ. ಕರ್ನಾಟಕ, ಮಹಾರಾಷ್ಟ್ರ, ಗೋವಾ ಮತ್ತು ಕೇರಳ, ಹಾಗೆಯೇ ಮಧ್ಯಪ್ರಾಚ್ಯ ಮತ್ತು ಆಸ್ಟ್ರೇಲಿಯ ದೇಶದ ಗ್ರಾಹಕರಿಗೂ ರಫ್ತಾಗುತ್ತಿದೆ. ಅರುಣಾ ಮಸಾಲಾ ದಕ್ಷಿಣ ಭಾರತದ ಅಗ್ರ ಮಸಾಲೆ ತಯಾರಕರಲ್ಲಿ ಒಂದಾಗಿದೆ. ಅತ್ಯಾಧುನಿಕ ದರ್ಜೆಯ ಮಸಾಲೆ ಉತ್ಪಾದನಾ ಸೌಲಭ್ಯಗಳು, ಸಂಪೂರ್ಣ ಸ್ವಯಂಚಾಲಿತ ಯಂತ್ರಗಳು ಮತ್ತು ಆಂತರಿಕ ಅಲ್ಟ್ರಾ ಮಾಡರ್ನ್ ಪ್ರಯೋಗಾಲಯವನ್ನು ಹೊಂದಿದೆ. ಹಲವು ವರ್ಷರ್ಗಳ ಬದ್ಧತೆಯು ಇಂದು ಹಲವು ಕುಟುಂಬದ ನೆಚ್ಚಿನ ಮಸಾಲೆಯಾಗಿ ಗುರುತಿಸಿಕೊಂಡಿದೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X