Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದಂತವೈದ್ಯಕೀಯ ಶಿಕ್ಷಣ ಮುಂದುವರಿಸಲು...

ದಂತವೈದ್ಯಕೀಯ ಶಿಕ್ಷಣ ಮುಂದುವರಿಸಲು ಹೈಕೋರ್ಟ್ ಅಸ್ತು; ಮಂಗಳೂರು ವಿದ್ಯಾರ್ಥಿನಿ ನಿಧಿ ಶೆಟ್ಟಿಗಾರ್ ಪರ ತೀರ್ಪು

ವಾರ್ತಾಭಾರತಿವಾರ್ತಾಭಾರತಿ15 Nov 2021 9:05 PM IST
share
ದಂತವೈದ್ಯಕೀಯ ಶಿಕ್ಷಣ ಮುಂದುವರಿಸಲು ಹೈಕೋರ್ಟ್ ಅಸ್ತು; ಮಂಗಳೂರು ವಿದ್ಯಾರ್ಥಿನಿ ನಿಧಿ ಶೆಟ್ಟಿಗಾರ್ ಪರ ತೀರ್ಪು

ಮಂಗಳೂರು, ನ.15: ಇಂಜಿನಿಯರಿಂಗ್ ಕೋರ್ಸ್ ಬದಲು ದಂತವೈದ್ಯಕೀಯ ಕೋರ್ಸ್ ಸೇರಿದ್ದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ್ದ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಆದೇಶವನ್ನು ರದ್ದುಪಡಿಸಿರುವ ಕರ್ನಾಟಕ ಹೈಕೋರ್ಟ್, ವಿದ್ಯಾರ್ಥಿನಿ ದಂತ ವೈದ್ಯಕೀಯ ಪರೀಕ್ಷೆ ಬರೆಯಲು ಅರ್ಹರಾಗಿದ್ದಾರೆ ಮಾತ್ರವಲ್ಲ ಅದೇ ಕೋರ್ಸ್ ಮುಂದುವರಿಸಲು ಅವಕಾಶ ಕಲ್ಪಿಸಿ ಮಹತ್ವದ ತೀರ್ಪು ನೀಡಿದೆ.

ಮಂಗಳೂರಿನ ಶ್ರೀನಿವಾಸ ಡೆಂಟಲ್ ಕಾಲೇಜಿನ ದಂತ ವೈದ್ಯಕೀಯ ವಿದ್ಯಾರ್ಥಿನಿ ನಿಧಿ ಶೆಟ್ಟಿಗಾರ್‌ ರಿಗೆ ಹೈಕೋರ್ಟ್ ನ್ಯಾಯ ಒದಗಿಸಿಕೊಟ್ಟಿದೆ.

ನಿಧಿ ಅವರು ದ್ವಿತೀಯ ಪಿಯುಸಿ ಬಳಿಕ ಸಿಇಟಿ ಪರೀಕ್ಷೆಗೆ ಬರೆದು ಇಂಜಿನಿಯರ್ ಕೋರ್ಸ್‌ಗಾಗಿ ಹೆಸರು ನೋಂದಾಯಿಸಿದ್ದರು. ಮಾತ್ರವಲ್ಲ ಸಿಇಟಿಯಲ್ಲಿ ಇಂಜಿನಿಯರಿಂಗ್ ಕೋರ್ಸ್‌ಗೆ ಅರ್ಹತೆ ಗಳಿಸಿದ್ದರು. ಬಳಿಕ ಮನಸ್ಸು ಬದಲಿಸಿ ದಂತ ವೈದ್ಯಕೀಯ ಮಾಡಲು ತೀರ್ಮಾನಿಸಿ ನೀಟ್ ಪರೀಕ್ಷೆ ಬರೆದು, ನೀಟ್ ಕೌನ್ಸಿಲಿಂಗ್‌ನಲ್ಲಿ ಅರ್ಹತೆ ಪಡೆಯುತ್ತಾರೆ. ಅದರಂತೆ ಮಂಗಳೂರಿನ ಶ್ರೀನಿವಾಸ ದಂತ ವೈದ್ಯಕೀಯ ಕಾಲೇಜಿನಲ್ಲಿ ಹೆಸರು ನೋಂದಾಯಿಸಿ ತರಗತಿಗೆ ಹಾಜರಾಗುತ್ತಾರೆ. ಈ ಮಧ್ಯೆ ಪರೀಕ್ಷೆ ಮೊದಲು ಇಂಜಿನಿಯರಿಂಗ್‌ನಲ್ಲಿ ಹೆಸರು ನೋಂದಾಯಿಸಿದ್ದೀರಿ ಅದರಲ್ಲೇ ಮುಂದುವರಿಯಬೇಕು, ದಂತ ವೈದ್ಯಕೀಯ ಪರೀಕ್ಷೆಗೆ ಹಾಲ್ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು ರಾಜೀವ್ ಗಾಂಧಿ ವಿವಿ ಆಕೆಗೆ ಹಾಲ್ ಟಿಕೆಟ್ ನೀಡಲು ನಿರಾಕರಿಸಿತು.

ಇದರಿಂದ ಕಂಗಾಲಾದ ವಿದ್ಯಾರ್ಥಿನಿ ಹೈಕೋರ್ಟ್ ಮೊರೆ ಹೋಗಿದ್ದರು. ನ್ಯಾಯಮೂರ್ತಿ ಅಲೋಕ್ ಅರಾದೆ ಮತ್ತು ನ್ಯಾಯಮೂರ್ತಿ ಅನಂತ್ ಹೆಗಡೆ ಅವರ ಪೀಠ ರಾಜೀವ್ ಗಾಂಧಿ ವಿವಿ ಮತ್ತು ಅರ್ಜಿದಾರರ ವಾದ ವಿವಾದವನ್ನು ಆಲಿಸಿ ಸೋಮವಾರ ಅರ್ಜಿದಾರರ ಪರ ತೀರ್ಪು ನೀಡಿದ್ದಾರೆ. ಅದರಂತೆ ಮಧ್ಯಂತರ ತೀರ್ಪು ನೀಡಿದ ನ್ಯಾಯಾಲಯ ಮೊದಲ ಸೆಮಿಸ್ಟರ್ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದೆ.

ರಾಜೀವ್ ಗಾಂಧಿ ವಿವಿಯ ವಾದವನ್ನು ತಳ್ಳಿಹಾಕಿದ ನ್ಯಾಯಪೀಠ, ಇಂಜಿನಿಯರಿಂಗ್‌ಗೆ ಹೆಸರು ನೋಂದಾಯಿಸಿದ್ದರೂ ದಂತ ವೈದ್ಯಕೀಯಕ್ಕೆ ತಡೆ ನೀಡುವಂತಿಲ್ಲ. ವಿದ್ಯಾರ್ಥಿನಿಗೆ ದಂತ ವೈದ್ಯಕೀಯ ಶಿಕ್ಷಣ ಮುಂದುವರಿಸುವ ಎಲ್ಲಾ ಅರ್ಹತೆ ಇದೆ ಎಂದು ಹೇಳಿದ ನ್ಯಾಯಾಲಯ ನ.16ರಿಂದ ಆರಂಭಗೊಳ್ಳುವ ದಂತ ವೈದ್ಯಕೀಯ ಪರೀಕ್ಷೆಯನ್ನು ಅರ್ಜಿದಾರರು ಬರೆಯಬಹದು. ವಿದ್ಯಾವಿದ್ಯಾನಿಲಯ ಕೂಡ ಹಿಂದಿನ ಫಲಿತಾಂಶ ಪ್ರಕಟಿಸಬಹುದು ಎಂದು ತೀರ್ಪು ನೀಡಿದೆ.

ಅರ್ಜಿದಾರರ ಪರ ಹೈಕೋರ್ಟ್ ವಕೀಲ ರವೀಂದ್ರ ಕಾಮತ್ ವಾದ ಮಂಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X