Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕ್ರಿಪ್ಟೊ ಕರೆನ್ಸಿಯನ್ನು ನಿಲ್ಲಿಸಲು...

ಕ್ರಿಪ್ಟೊ ಕರೆನ್ಸಿಯನ್ನು ನಿಲ್ಲಿಸಲು ಸಾಧ್ಯವಿಲ್ಲ, ಆದರೆ ಅದರ ನಿಯಂತ್ರಣ ಅಗತ್ಯ: ಸಂಸದೀಯ ಸ್ಥಾಯಿ ಸಮಿತಿ ಸಭೆ

ವಾರ್ತಾಭಾರತಿವಾರ್ತಾಭಾರತಿ15 Nov 2021 4:48 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕ್ರಿಪ್ಟೊ ಕರೆನ್ಸಿಯನ್ನು ನಿಲ್ಲಿಸಲು ಸಾಧ್ಯವಿಲ್ಲ, ಆದರೆ ಅದರ ನಿಯಂತ್ರಣ ಅಗತ್ಯ: ಸಂಸದೀಯ ಸ್ಥಾಯಿ ಸಮಿತಿ ಸಭೆ

ಹೊಸದಿಲ್ಲಿ,ನ.15: ಹಣಕಾಸು ಕುರಿತ ಸಂಸದೀಯ ಸ್ಥಾಯಿ ಸಮಿತಿಯು ಕ್ರಿಪ್ಟೊಕರೆನ್ಸಿ ಬಗ್ಗೆ ಸೋಮವಾರ ಕರೆದಿದ್ದ ಸಭೆಯಲ್ಲಿ ವಿವಿಧ ಪಾಲುದಾರರು,ಕ್ರಿಪ್ಟೊಕರೆನ್ಸಿಯನ್ನು ನಿಲ್ಲಿಸಲು ಸಾಧ್ಯವಿಲ್ಲ,ಆದರೆ ಅದನ್ನು ನಿಯಂತ್ರಿಸಬೇಕು ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎಂದು ಸರಕಾರದ ಮೂಲಗಳು ಸುದ್ದಿಗಾರರಿಗೆ ತಿಳಿಸಿವೆ.

ಇದು ಸ್ಥಾಯಿ ಸಮಿತಿಯು ಕರೆದಿದ್ದ ಇಂತಹ ಮೊದಲ ಸಭೆಯಾಗಿದ್ದು,ಕ್ರಿಪ್ಟೊ ವಿನಿಮಯ ಕೇಂದ್ರಗಳು,ಬ್ಲಾಕ್ ಚೇನ್, ಕ್ರಿಪ್ಟೊ ಅಸೆಟ್ಸ್ ಕೌನ್ಸಿಲ್ ಮತ್ತು ಭಾರತೀಯ ಕೈಗಾರಿಕೆ ಒಕ್ಕೂಟದ ಪ್ರತಿನಿಧಿಗಳು ಹಾಗೂ ಐಐಎಂ ಅಹ್ಮದಾಬಾದ್ ನ ತಜ್ಞರು ಸಭೆಯಲ್ಲಿ ಭಾಗವಹಿಸಿದ್ದರು. ನಿಯಂತ್ರಣ ವ್ಯವಸ್ಥೆ ಅಗತ್ಯ ಎಂದು ಈ ಪಾಲುದಾರರು ಒಪ್ಪಿಕೊಂಡರಾದರೂ ಬೆಳೆಯುತ್ತಿರುವ ಕ್ರಿಪ್ಟೊ ಉದ್ಯಮಕ್ಕೆ ನಿಯಂತ್ರಕವನ್ನು ನಿರ್ಧರಿಸಲು ಅವರಿಗೆ ಸಾಧ್ಯವಾಗಲಿಲ್ಲ.

ಕ್ರಿಪ್ಟೊಕರೆನ್ಸಿಯನ್ನು ನಿಯಂತ್ರಿಸಲು ನಿಯಂತ್ರಣ ವ್ಯವಸ್ಥೆಯೊಂದು ಬೇಕು ಎನ್ನುವ ಬಗ್ಗೆ ಸಭೆಯಲ್ಲಿ ಒಮ್ಮತ ಮೂಡಿದೆ, ಆದರೆ ನಿಯಂತ್ರಕ ಯಾರಾಗಬೇಕು ಎನ್ನುವ ಬಗ್ಗೆ ಉದ್ಯಮ ಸಂಘಗಳಿಗೆ ಮತ್ತು ಪಾಲುದಾರರಿಗೆ ಸ್ಪಷ್ಟವಿರಲಿಲ್ಲ ಎಂದು ಮೂಲಗಳು ತಿಳಿಸಿದವು.


ಜಯಂತ್ ಸಿನ್ಹಾ ನೇತೃತ್ವದ ಸಮಿತಿಯು ಹೂಡಿಕೆದಾರರ ಹಣಕ್ಕೆ ಭದ್ರತೆಯನ್ನು ಖಚಿತಪಡಿಸುವ ಮಹತ್ವವನ್ನೂ ಚರ್ಚಿಸಿತು. ರಾಷ್ಟ್ರಮಟ್ಟದ ದೈನಿಕಗಳಲ್ಲಿ ಕ್ರಿಪ್ಟೊಕರೆನ್ಸಿಗಳ ಬಗ್ಗೆ ಪೂರ್ಣಪುಟದ ಜಾಹೀರಾತುಗಳು ಪ್ರಕಟಗೊಳ್ಳುತ್ತಿರುವ ಬಗ್ಗೆ ಸಮಿತಿಯ ಸದಸ್ಯರೋರ್ವರು ಕಳವಳವನ್ನೂ ವ್ಯಕ್ತಪಡಿಸಿದರು. 
‌
ಕ್ರಿಪ್ಟೊಕರೆನ್ಸಿಗಳು ಒಂದು ರೀತಿಯಲ್ಲಿ ಹೂಡಿಕೆದಾರರ ಪ್ರಜಾಪ್ರಭುತ್ವ ಆಗಿವೆ ಎಂದು ಐಐಎಂ ತಜ್ಞರು ಮತ್ತು ಶಿಕ್ಷಣ ತಜ್ಞರು ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದರು ಎನ್ನಲಾಗಿದೆ.

ಡಿಜಿಟಲ್ ಕರೆನ್ಸಿಗಳು ವಿಶ್ವಾದ್ಯಂತ ಸದ್ದು ಮಾಡುತ್ತಿದ್ದು,ಕ್ರಿಪ್ಟೊಕರೆನ್ಸಿಗಳನ್ನು ನಿಷೇಧಿಸಿ ಆರ್ಬಿಐ ಹೊರಡಿಸಿದ್ದ ಸುತ್ತೋಲೆಯನ್ನು ಸರ್ವೋಚ್ಚ ನ್ಯಾಯಾಲಯವು ರದ್ದುಗೊಳಿಸಿದೆ.
ತನ್ನ ಮುಂದಿನ ಹೆಜ್ಜೆಯಾಗಿ ಸಮಿತಿಯು ಸರಕಾರದ ಅಧಿಕಾರಿಗಳು ತನ್ನೆದುರು ಹಾಜರಾಗಿ ಉಳಿದಿರುವ ಕಳವಳಗಳನ್ನು ನಿವಾರಿಸಬೇಕು ಎಂದು ಬಯಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X