Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಡಾ. ಎಂ.ಎನ್. ರಾಜೇಂದ್ರ ಕುಮಾರ್‌ರ...

​ಡಾ. ಎಂ.ಎನ್. ರಾಜೇಂದ್ರ ಕುಮಾರ್‌ರ ವಿಧಾನ ಪರಿಷತ್ ಚುನಾವಣಾ ಕಾರ್ಯಾಲಯ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ16 Nov 2021 12:55 PM IST
share
​ಡಾ. ಎಂ.ಎನ್. ರಾಜೇಂದ್ರ ಕುಮಾರ್‌ರ ವಿಧಾನ ಪರಿಷತ್ ಚುನಾವಣಾ ಕಾರ್ಯಾಲಯ ಉದ್ಘಾಟನೆ

ಮಂಗಳೂರು, ನ.16: ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ವಿಧಾನ ಪರಿಷತ್ ಚುನಾವಣಾ ಕಾರ್ಯಾಲಯದ ಉದ್ಘಾಟನಾ ಕಾರ್ಯಕ್ರಮವು ಮಂಗಳವಾರ ನಗರದ "ಇನ್‌ಲ್ಯಾಂಡ್ ಓರ್ನೆಟ್" ನಲ್ಲಿ ನಡೆಯಿತು.

ವಿವಿಧ ಪಕ್ಷಗಳ, ಸಂಘಟನೆಗಳ ಸಮ್ಮುಖದಲ್ಲಿ ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ‌ ಹರೀಶ್ ಶೆಟ್ಟಿ ಕಾರ್ಯಾಲಯವನ್ನು ಉದ್ಘಾಟಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸಹಕಾರಿ ಧುರೀಣ ಡಾ.ಎಂ.ಎನ್. ರಾಜೇಂದ್ರ ಕುಮಾರ್‌ರ ವಿಜಯ ಯಾತ್ರೆಯು ಇಲ್ಲಿಂದಲೇ  ಆರಂಭಗೊಂಡಿದೆ. ಅತ್ಯಂತ ಪ್ರಾಮಾಣಿಕರಾದ, ಜನಸಾಮಾನ್ಯರ ಸೇವಕರಾದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಪಕ್ಷಾತೀತ ವ್ಯಕ್ತಿ. ಸಮಾಜ ಸೇವಕರಿಗೆ ಯಾವುದೇ ಪಕ್ಷದ ಅಗತ್ಯವಿಲ್ಲ, ಜನಸಾಮಾನ್ಯರ ಸಹಕಾರವೇ ಶಕ್ತಿಯಾಗಿದೆ. ಈ ಶಕ್ತಿಯಿಂದಲೇ ರಾಜೇಂದ್ರ ಕುಮಾರ್ ವಿಧಾನ ಪರಿಷತ್ ಸದಸ್ಯರಾಗಿ ಗೆದ್ದು ಸಚಿವರಾಗಿ ಜನಸೇವೆ ಮುಂದುವರಿಸಲಿ  ಎಂದು ಆಶಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ವಿಧಾನ ಪರಿಷತ್ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ ಸಹಕಾರಿ ಕ್ಷೇತ್ರಕ್ಕೆ ವಿಧಾನ ಪರಿಷತ್‌ನಲ್ಲಿ ಅವಕಾಶ ಕೊಡಿ ಎಂದು ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಯಾರೂ ಸ್ಪಂದಿಸಲಿಲ್ಲ. ಹಾಗಾಗಿ ಸಹಕಾರಿಗಳ, ಸರ್ವ ಪಕ್ಷಗಳ, ಸಾಮಾಜಿಕ, ಧಾರ್ಮಿಕ ಮುಖಂಡರ ಒತ್ತಡಕ್ಕೆ ಮಣಿದು ವಿಧಾನ ಪರಿಷತ್ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೇನೆ. ಹಾಗಾಗಿ ಎಲ್ಲಾ ಪಕ್ಷದವರೂ ನನ್ನ ಗೆಲುವಿಗೆ ಶ್ರಮಿಸಬೇಕು. ಗೆದ್ದ ಬಳಿಕ ಅಭಿವೃದ್ಧಿಗಾಗಿ ಶಕ್ತಿಮೀರಿ ಶ್ರಮಿಸುವೆ ಎಂದರು.

ನಾಮಪತ್ರ ಹಿಂದಕ್ಕೆ ಪಡೆಯಲು ಬೇರೆ ಬೇರೆ ಕಡೆಯಿಂದ ಸಾಕಷ್ಟು ಒತ್ತಡವಿತ್ತು. ಆದರೆ ಕಣಕ್ಕೆ ಇಳಿದಾಗಿದೆ. ಸುಮಾರು 6 ಸಾವಿರ ಮತದಾರರನ್ನು ತಲುಪಲು ಸಹಕಾರಿ ರಂಗದ 4 ಲಕ್ಷ ಜನರು ನನ್ನೊಂದಿಗೆ ಇದ್ದಾರೆ ಎಂಬ ವಿಶ್ವಾಸವಿದೆ. ನಾನು ನಿಮ್ಮವ ಎಂದು ಭಾವಿಸಿ ಯಾವ ಆಸೆ, ಯಾರದೇ ಆಮಿಷಕ್ಕೆ ಬಲಿಯಾಗದೆ ಎಲ್ಲರೂ ನನ್ನ ಗೆಲುವಿಗೆ ಶ್ರಮಿಸಬೇಕು ಎಂದು ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮನವಿ ಮಾಡಿದರು‌.

ಮುಖ್ಯ ಅತಿಥಿಗಳಾಗಿ ಉದ್ಯಮಿ ಶ್ರೀನಾಥ್ ಹೆಬ್ಬಾರ್, ಕಂಬಳ‌ ಅಕಾಡಮಿಯ ಅಧ್ಯಕ್ಷ ಗುಣಪಾಲ ಕಡಂಬ, ಧರ್ಮಗುರುಗಳಾದ ರೆ‌.ಫಾ. ಸಂತೋಷ್ ಕುಮಾರ್, ಮುಹಮ್ಮದ್ ಕಾಮಿಲ್ ಸಖಾಫಿ, ಪುರೋಹಿತರಾದ ರಮೇಶ್ ಭಟ್‌, ಹಿರಿಯ ಸಹಕಾರಿಗಳಾದ ವಿನಯ ಕುಮಾರ್ ಸೂರಿಂಜೆ, ಈಶ್ಚರ ಭಟ್ ಪುತ್ತೂರು, ಉದ್ಯಮಿಗಳಾದ ರೋಹನ್ ಮೊಂತೆರೋ, ಸಿರಾಜ್ ಅಹ್ಮದ್ ಇನ್‌ಲ್ಯಾಂಡ್, ಲಕ್ಷ್ಮೀಶ ಭಂಡಾರಿ, ದಲಿತ ಸಂಘರ್ಷ ಸಮಿತಿಯ ಸಂಚಾಲಕ ಸುಂದರ ಮಾಸ್ಟರ್, ಉಡುಪಿ ಜಿಪಂ‌ ಮಾಜಿ ಅಧ್ಯಕ್ಷ ರಾಜು‌ ಪೂಜಾರಿ, ಪ್ರಮುಖ ಸಂಘಟನೆಗಳ ಮುಖಂಡರಾದ ವರ್ಗೀಸ್ ಕಡಬ, ಜಯಕರ ಶೆಟ್ಟಿ ಇಂದ್ರಾಳಿ, ಕೆ.ಪಿ. ಥಾಮಸ್ ನೆಲ್ಯಾಡಿ, ಪ್ರಸಾದ್ ಕೌಶಲ್ಯ ಶೆಟ್ಟಿ, ವೈ. ಸುಧೀರ್ ಕುಮಾರ್, ಪದ್ಮಶೇಖರ್ ಜೈನ್ ಮತ್ತಿತರರು ಭಾಗವಹಿಸಿದ್ದರು.

ಬೆಳಪು ದೇವಿಪ್ರಸಾದ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಶಿಕುಮಾರ್ ರೈ ಬಾಲ್ಯೊಟ್ಟು ವಂದಿಸಿದರು. ಅರ್‌ಜೆ ಪ್ರಸನ್ನ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X