Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಿನಿ ವಿಧಾನಸೌಧ ಇನ್ನು ಮುಂದೆ 'ತಾಲೂಕು...

ಮಿನಿ ವಿಧಾನಸೌಧ ಇನ್ನು ಮುಂದೆ 'ತಾಲೂಕು ಆಡಳಿತ ಸೌಧ': ಸರಕಾರ ಆದೇಶ

ವಾರ್ತಾಭಾರತಿವಾರ್ತಾಭಾರತಿ16 Nov 2021 6:43 PM IST
share
ಮಿನಿ ವಿಧಾನಸೌಧ ಇನ್ನು ಮುಂದೆ ತಾಲೂಕು ಆಡಳಿತ ಸೌಧ: ಸರಕಾರ ಆದೇಶ

ಬೆಂಗಳೂರು, ನ.16: ರಾಜ್ಯ ಸರಕಾರವು ಕಂದಾಯ ಇಲಾಖೆಯ ತಾಲೂಕು ಮಟ್ಟದಲ್ಲಿನ ಮಿನಿ ವಿಧಾನಸೌಧ ಕಟ್ಟಡಗಳ ಹೆಸರನ್ನು ‘ತಾಲೂಕು ಆಡಳಿತ ಸೌಧ’ ಎಂದು ಬದಲಾಯಿಸಿ ಆದೇಶ ಹೊರಡಿಸಿದೆ.

ರಾಜ್ಯದ ಎಲ್ಲ ತಾಲೂಕುಗಳಲ್ಲಿರುವ ಮಿನಿ ವಿಧಾನಸೌಧ ಎಂಬ ತಾಲೂಕು ಆಡಳಿತ ಕಚೇರಿಗಳನ್ನು ರಾಜ್ಯದ ಭಾಷಾ ನೀತಿಗೆ ಒಳಪಡುವಂತೆ ಹಾಗೂ ರಾಜ್ಯದ ಅಧಿಕೃತ ಭಾಷೆ ಕನ್ನಡವಾಗಿರುವುದರಿಂದ, ನಾನು-ನುಡಿ ಸಂಸ್ಕೃತಿಗೆ ಪೂರಕವಾಗಿ ‘ತಾಲೂಕು ಆಡಳಿತ ಸೌಧ’ ಎಂದು ಬದಲಿಸುವುದು ಸೂಕ್ತ ಎಂದು ಸರಕಾರ ತಿಳಿಸಿದೆ.

ಪ್ರಸ್ತುತ ಇರುವ ‘ಮಿನಿ’ ಎಂಬ ಪದ ಆಂಗ್ಲಭಾಷೆಯಾಗಿದ್ದು ತಾಲೂಕು ಮಟ್ಟದ ಆಡಳಿತ ಕಟ್ಟಡಗಳಲ್ಲಿ ಯಾವುದೆ ಕಲಾಪಗಳನ್ನಾಗಲಿ ಕಾಯಿದೆ, ಕಾನೂನುಗಳನ್ನಾಗಲಿ ರೂಪಿಸುವ ಶಕ್ತಿ ಕೇಂದ್ರಗಳಲ್ಲದ ಕಾರಣ‘ಮಿನಿ ವಿಧಾನಸೌಧ’ ಎಂಬುದರ ಬದಲಾಗಿ ‘ತಾಲೂಕು ಆಡಳಿತ ಸೌಧ’ ಎಂದು ಬದಲಿಸುವುದು ಅರ್ಥಪೂರ್ಣವಾಗಿರುತ್ತದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಸಾರ್ವಜನಿಕರು ಮತ್ತು ಗಣ್ಯ ವಕ್ತಿಗಳು ಕೋರಿದ್ದಾರೆ.

ಪ್ರಸ್ತುತ ರಾಜ್ಯದ ಎಲ್ಲ ತಾಲೂಕುಗಳಲ್ಲಿರುವ ‘ಮಿನಿ ವಿಧಾನಸೌಧ’ ಎಂಬ ಹೆಸರಿನ ಬದಲು ‘ತಾಲೂಕು ಆಡಳಿತ ಸೌಧ’ ಎಂದು ನಾಮಾಂಕಿತಗೊಳಿಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯದ ಬೆಂಗಳೂರು, ಮೈಸೂರು, ಕಲಬುರಗಿ ಹಾಗೂ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು, ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಎಲ್ಲ ತಹಶೀಲ್ದಾರರಿಗೆ ಕಂದಾಯ ಇಲಾಖೆ ಸೂಚನೆ ನೀಡಿದೆ.

ರಾಜ್ಯದ ಎಲ್ಲ ತಾಲೂಕುಗಳಲ್ಲಿರುವ ಮಿನಿ ವಿಧಾನಸೌಧವನ್ನು ತಾಲೂಕು ಆಡಳಿತ ಸೌಧ ಎಂದು ಬದಲಿಸಲು ರಾಜ್ಯ ಬಿಜೆಪಿ ಸರಕಾರ ನಿರ್ಧರಿಸಿದೆ. ಕನ್ನಡ ನಾಣು, ನುಡಿ, ಸಂಸ್ಕೃತಿಗೆ ಪೂರಕವಾಗಿ ಮಿನಿ ಎಂಬ ಆಂಗ್ಲ ಭಾಷೆಯ ಪದದ ಬದಲಿಗೆ ಕನ್ನಡ ಪದ ಬಳಸಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿರುವ ಮಿನಿ ವಿಧಾನಸೌಧವನ್ನು ತಾಲ್ಲೂಕು ಆಡಳಿತ ಸೌಧ ಎಂದು ಬದಲಿಸಲು ರಾಜ್ಯ ಬಿಜೆಪಿ ಸರ್ಕಾರ ನಿರ್ಧರಿಸಿದೆ.#ತಾಲ್ಲೂಕುಆಡಳಿತಸೌಧ pic.twitter.com/wDK1Na4b48

— BJP Karnataka (@BJP4Karnataka) November 16, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X