Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾ-ಅಮೆರಿಕ ನಡುವೆ ಪ್ರಾಮಾಣಿಕ ಸಂವಹನ...

ಚೀನಾ-ಅಮೆರಿಕ ನಡುವೆ ಪ್ರಾಮಾಣಿಕ ಸಂವಹನ ಅಗತ್ಯ: ಅಮೆರಿಕ ಅಧ್ಯಕ್ಷ ಬೈಡೆನ್

ವಾರ್ತಾಭಾರತಿವಾರ್ತಾಭಾರತಿ16 Nov 2021 9:16 PM IST
share
ಚೀನಾ-ಅಮೆರಿಕ ನಡುವೆ ಪ್ರಾಮಾಣಿಕ ಸಂವಹನ ಅಗತ್ಯ: ಅಮೆರಿಕ ಅಧ್ಯಕ್ಷ ಬೈಡೆನ್

ವಾಷಿಂಗ್ಟನ್, ನ.16: ಚೀನಾ ಮತ್ತು ಅಮೆರಿಕ ನಡುವೆ ಉತ್ತಮ ಮತ್ತು ಇನ್ನಷ್ಟು ಪ್ರಾಮಾಣಿಕ ಸಂವಹನದ ಅಗತ್ಯವಿದೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ.

ವಿವೇಚನಾ ಶಕ್ತಿಯನ್ನು ಉಳಿಸಿಕೊಳ್ಳುವ ವ್ಯವಸ್ಥೆಯನ್ನು ರೂಪಿಸುವ ಜತೆಗೆ, ನಮ್ಮೊಳಗಿನ ಭಿನ್ನಾಭಿಪ್ರಾಯದ ಬಗ್ಗೆ ಸ್ಪಷ್ಟತೆ ಮತ್ತು ಪ್ರಾಮಾಣಿಕತೆ ಹೊಂದಿರುವುದು, ಪರಸ್ಪರ ಹಿತಾಸಕ್ತಿಗಳ ಮಧ್ಯೆ ಸಂಘರ್ಷದ ಪರಿಸ್ಥಿತಿಯಲ್ಲಿ , ವಿಶೇಷವಾಗಿ ಜಾಗತಿಕ ತಾಪಮಾನ ಏರಿಕೆಯಂತ ವಿಷಯಗಳಲ್ಲಿ ಜತೆಗೂಡಿ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಬೈಡನ್ ಹೇಳಿರುವುದಾಗಿ ಶ್ವೇತಭವನದ ಮೂಲಗಳು ತಿಳಿಸಿದೆ.

ಪರಸ್ಪರ ಸಂವಹನ ಪ್ರಕ್ರಿಯೆಯು ಪ್ರಾಮಾಣಿಕವಾಗಿದ್ದರೆ ಆಗ ಇನ್ನೊಬ್ಬರು ಏನು ಯೋಚಿಸುತ್ತಿರಬಹುದು ಎಂದು ಊಹಿಸುತ್ತಾ ಈ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯ ಇರುವುದಿಲ್ಲ . ಅಲ್ಲದೆ ತೈವಾನ್ ಜಲಸಂಧಿಯಲ್ಲಿನ ಶಾಂತಿ ಮತ್ತು ಸ್ಥಿರತೆಯನ್ನು ಬದಲಾಯಿಸುವ ಏಕಪಕ್ಷೀಯ ಪ್ರಯತ್ನಗಳನ್ನು ಅಮೆರಿಕ ವಿರೋಧಿಸುತ್ತದೆ ಎಂದು ಬೈಡನ್ ಹೇಳಿದರು.

ಚೀನಾ ಅಧ್ಯಕ್ಷ ಕ್ಸಿ  ಜಿನ್ಪಿಂಗ್  ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ನಡುವೆ ಮೊದಲ ಬಾರಿಗೆ ವರ್ಚುವಲ್ ವೇದಿಕೆಯಲ್ಲಿ ನಡೆದ ದ್ವಿಪಕ್ಷೀಯ ಮಾತುಕತೆಯಲ್ಲಿ ಉಭಯ ಮುಖಂಡರೂ ನಿಕಟ ಸಂಬಂಧ ಸ್ಥಾಪನೆಯ ಅಗತ್ಯವನ್ನು ಒತ್ತಿಹೇಳಿದರು ಎಂದು ವರದಿಯಾಗಿದೆ. ಬೀಜಿಂಗ್ ನಿಂದ ಮಾತನಾಡಿದ ಕ್ಸಿ  ಜಿನ್ಪಿಂಗ್ ‘ಬೈಡನ್ ನನ್ನ ಹಳೆಯ ಮಿತ್ರನಾಗಿದ್ದು ಉಭಯ ದೇಶಗಳೂ ಹಲವು ಸವಾಲುಗಳನ್ನು ಎದುರಿಸಿವೆ. ಈಗ ಪ್ರತಿಸ್ಪರ್ಧಿಗಳು ಇನ್ನಷ್ಟು ನಿಕಟವಾಗುವ ಅಗತ್ಯವಿದೆ. ಚೀನಾ ಮತ್ತು ಅಮೆರಿಕದ ಮಧ್ಯೆ ಸಂವಹನ ಮತ್ತು ಸಹಕಾರ ಹೆಚ್ಚುವ ಅಗತ್ಯವಿದೆ’ ಎಂದರು.

ತೈವಾನ್, ಹಾಂಕಾಂಗ್ ವಿಷಯದಲ್ಲಿ ಚೀನಾದ ಆಕ್ರಮಣಕಾರಿ ಧೋರಣೆ ಹಾಗೂ ಉಯಿಗರ್ ಮುಸ್ಲಿಮರನ್ನು ಚೀನಾ ನಡೆಸಿಕೊಳ್ಳುತ್ತಿರುವ ರೀತಿಯ ಬಗ್ಗೆ ಅಮೆರಿಕ ಕಟುವಾಗಿ ಖಂಡಿಸುತ್ತಾ ಬಂದಿದ್ದು ಉಭಯ ದೇಶಗಳ ನಡುವಿನ ಸಂಬಂಧ ಹದಗೆಡುತ್ತಾ ಸಾಗಿರುವ ಸಂದರ್ಭದಲ್ಲೇ ಈ ಸಭೆ ನಡೆದಿದೆ.

ಸಭೆಗೂ ಮುನ್ನ ಮಾಧ್ಯಮದರೊಂದಿಗೆ ಮಾತನಾಡಿದ್ದ ಬೈಡನ್ ‘ ವಿಶ್ವದ 2 ಪ್ರಮುಖ ದೇಶಗಳಾಗ ಅಮೆರಿಕ ಮತ್ತು ಚೀನಾದ ಮಧ್ಯೆ ಸ್ಪರ್ಧೆ ನಿರೀಕ್ಷಿತವಾಗಿದೆ. ಆದರೆ ಈ ಪೈಪೋಟಿಯು ಬಿಕ್ಕಟ್ಟಿನ ರೂಪಕ್ಕೆ ತಿರುಗದಂತೆ ನೋಡಿಕೊಳ್ಳುವುದು ತನ್ನ ಹಾಗೂ ಕ್ಸಿ  ಜಿನ್ಪಿಂಗ್ ರ ಜವಾಬ್ದಾರಿಯಾಗಿದೆ’ ಎಂದಿದ್ದರು.

ಕಳೆದ ಮಾರ್ಚ್ ನಲ್ಲಿ ಚೀನಾದ ಉನ್ನತ ರಾಜತಾಂತ್ರಿಕ ಅಧಿಕಾರಿ ಯಾಂಗ್ ಜೇಚಿ ಮತ್ತು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್ ಮಧ್ಯೆ ನಡೆದ ಮಾತುಕತೆ ಸಂದರ್ಭ, ಚೀನಾದ ಆಂತರಿಕ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡದಂತೆ ಚೀನಾದ ನಿಯೋಗ ಅಮೆರಿಕದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X