Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಾತ್ಮ ಗಾಂಧೀಜಿಯವರ ಅಹಿಂಸಾ ಮಂತ್ರವನ್ನೇ...

ಮಹಾತ್ಮ ಗಾಂಧೀಜಿಯವರ ಅಹಿಂಸಾ ಮಂತ್ರವನ್ನೇ ಲೇವಡಿ ಮಾಡಿದ ಕಂಗನಾ

'ಒಂದು ಕೆನ್ನೆಗೆ ಹೊಡೆದರೆ ಮತ್ತೊಂದು ಕೆನ್ನೆ ತೋರಿಸಿದರೆ ಸಿಗುವುದು ಸ್ವಾತಂತ್ರ್ಯವಲ್ಲ, ಭಿಕ್ಷೆ'

ವಾರ್ತಾಭಾರತಿವಾರ್ತಾಭಾರತಿ16 Nov 2021 11:42 PM IST
share
ಮಹಾತ್ಮ ಗಾಂಧೀಜಿಯವರ ಅಹಿಂಸಾ ಮಂತ್ರವನ್ನೇ ಲೇವಡಿ ಮಾಡಿದ ಕಂಗನಾ

ಮುಂಬೈ: ಭಾರತಕ್ಕೆ 1947ರಲ್ಲಿ ಬ್ರಿಟಿಷರಿಂದ ಸಿಕ್ಕಿರುವುದು ಸ್ವಾತಂತ್ರ್ಯವಲ್ಲ, ಅದು ಭಿಕ್ಷೆ ಎಂದು ಇತ್ತೀಚೆಗೆ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ಇದೀಗ ಮಹಾತ್ಮ ಗಾಂಧೀಜಿಯವರ ಅಹಿಂಸಾ ಮಂತ್ರವನ್ನೇ ಲೇವಡಿ  ಮಾಡಿದ್ದಾರೆ. ಒಂದು ಕೆನ್ನೆಗೆ ಹೊಡೆದರೆ ಮತ್ತೊಂದು ಕೆನ್ನೆ ತೋರಿಸು ಎಂಬ ಗಾಂಧೀಜಿಯವರ ಮಂತ್ರವನ್ನು ಅನುಸರಿಸಿದರೆ ನಿಮಗೆ ಸ್ವಾತಂತ್ರ್ಯ ಸಿಗುವುದಿಲ್ಲ. ಭಿಕ್ಷೆ ಮಾತ್ರ ಸಿಗುತ್ತದೆ ಎಂದು ಅವರು ವ್ಯಂಗ್ಯವಾಡಿದರು.

ಸುಭಾಷ್ ಚಂದ್ರ ಬೋಸ್ ಹಾಗೂ  ಭಗತ್ ಸಿಂಗ್ ಅವರಿಗೆ ಮಹಾತ್ಮಾ ಗಾಂಧಿಯವರಿಂದ ಯಾವುದೇ ಬೆಂಬಲ ಸಿಗಲಿಲ್ಲ ಎಂದಿರುವ ರಣಾವತ್ ನಿಮ್ಮ ನಾಯಕರನ್ನು ಬುದ್ಧಿವಂತಿಕೆಯಿಂದ ಆರಿಸಿಕೊಳ್ಳಿ ಎಂದು ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಹಾಕಿದ್ದಾರೆ.

ನೇತಾಜಿಯನ್ನು ಹಸ್ತಾಂತರಿಸಲು ಗಾಂಧಿ ಹಾಗೂ ಇತರರ ಸಮ್ಮತಿ ಎಂಬ ಶೀರ್ಷಿಕೆಯ ಹಳೆಯ ಪತ್ರಿಕೆಯೊಂದರ ವರದಿಯ ತುಣುಕನ್ನು ಇನ್ ಸ್ಟಾಗ್ರಾಮ್ ನಲ್ಲಿ ಮಂಗಳವಾರ ಕಂಗನಾ ಹಂಚಿಕೊಂಡಿದ್ದಾರೆ. ಜವಾಹರಲಾಲ್ ನೆಹರು ಹಾಗೂ ಮುಹಮ್ಮದ್ ಅಲಿ ಜಿನ್ನಾ ಅವರೊಂದಿಗೆ ಗಾಂಧಿಯವರು ಬ್ರಿಟಿಷ್ ನ್ಯಾಯಾಧೀಶರೊಂದಿಗೆ ಒಪ್ಪಂದಕ್ಕೆ ಬಂದಿದ್ದಾರೆ. ಬೋಸ್ ಒಂದು ವೇಳೆ ಭಾರತ ಪ್ರವೇಶಿಸಿದರೆ ಅವರನ್ನು ಹಸ್ತಾಂತರಿಸಲು ಅವರು ಒಪ್ಪಿದ್ದಾರೆ ಎಂದು ಆ ವರದಿಯಲ್ಲಿ ಉಲ್ಲೇಖಿಸಲಾಗಿದೆ.  

ನೀವು ಗಾಂಧಿ ಹಾಗೂ ನೇತಾಜಿಯನ್ನು ಒಟ್ಟಿಗೆ ಇಷ್ಟಪಡಲು ಸಾಧ್ಯವಿಲ್ಲ. ನಿರ್ಧರಿಸಿ ಆಯ್ಕೆ ಮಾಡಿಕೊಳ್ಳಿ. ವಿರೋಧಿಗಳನ್ನು ವಿರೋಧಿಸಲಾಗದ, ಹೋರಾಡುವ ಬಿಸಿ ರಕ್ತವಿಲ್ಲದವರು, ಆದರೆ ಅಧಿಕಾರ ದಾಹಿಗಳಾಗಿದ್ದ ಕುತಂತ್ರಿಗಳು ಸ್ವಾತಂತ್ತ್ಯಕ್ಕಾಗಿ ಹೋರಾಡಿದವರನ್ನು ತಮ್ಮ ಯಜಮಾನರಿಗೆ ಹಸ್ತಾಂತರಿಸಿದರು ಎಂದು ಅವರು ಪೋಸ್ಟ್  ನಲ್ಲಿ  ಬರೆದಿದ್ದಾರೆ.

ಭಗತ್ ಸಿಂಗ್ ಅವರನ್ನು ಗಲ್ಲಿಗೇರಿಸಬೇಕೆಂದು ಗಾಂಧೀಜಿ ಬಯಸಿದ್ದನ್ನು ಸೂಚಿಸುವ ಪುರಾವೆಗಳಿವೆ ಎಂದು ಕಂಗನಾ  ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X