Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರೋಹಿತ್ ಶರ್ಮಾ ಅವರ 9 ವರ್ಷದ ಹಳೆಯ...

ರೋಹಿತ್ ಶರ್ಮಾ ಅವರ 9 ವರ್ಷದ ಹಳೆಯ ಟ್ವೀಟ್ ವೈರಲ್ : ಕಾರಣವೇನು ಗೊತ್ತಾ?

ವಾರ್ತಾಭಾರತಿವಾರ್ತಾಭಾರತಿ18 Nov 2021 6:14 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ರೋಹಿತ್ ಶರ್ಮಾ ಅವರ 9 ವರ್ಷದ ಹಳೆಯ ಟ್ವೀಟ್ ವೈರಲ್ : ಕಾರಣವೇನು ಗೊತ್ತಾ?

ಮುಂಬೈ: ನ್ಯೂಝಿಲ್ಯಾಂಡ್ ವಿರುದ್ಧ ಮೊದಲ ಟ್ವೆಂಟಿ-20 ಅಂತರ್ ರಾಷ್ಟ್ರೀಯ ಪಂದ್ಯವನ್ನಾಡುವ ಮೂಲಕ ರೋಹಿತ್ ಶರ್ಮಾ ಅವರು ಪೂರ್ಣಾವಧಿಯ ಟ್ವೆಂಟಿ-20 ನಾಯಕರಾಗಿ ತಮ್ಮ ಹೊಸ ಇನಿಂಗ್ಸ್ ಆರಂಭಿಸಿದರು. ಇದೇ ವೇಳೆ  2012 ರಲ್ಲಿ ರೋಹಿತ್ ಮಾಡಿರುವ ಟ್ವೀಟ್ ವೊಂದು ವೈರಲ್ ಆಗಿದೆ.  

ರೋಹಿತ್  ಅವರು 2012 ರಲ್ಲಿ ಜೈಪುರದಲ್ಲಿ ನಡೆದ ರಣಜಿ ಟ್ರೋಫಿ ಪಂದ್ಯದಲ್ಲಿ ಮುಂಬೈಯನ್ನು ಮುನ್ನಡೆಸುವ ತಮ್ಮ 'ಹೆಚ್ಚುವರಿ ಜವಾಬ್ದಾರಿ' ಬಗ್ಗೆ ಅಭಿಮಾನಿಗಳಿಗೆ ತಿಳಿಸಿದ್ದರು.

"ಜೈಪುರದ ನೆಲದಲ್ಲಿದ್ದೇನೆ.  ಹೌದು ನಾನು ತಂಡವನ್ನು ಮುನ್ನಡೆಸುತ್ತೇನೆ, ಹೆಚ್ಚುವರಿ ಜವಾಬ್ದಾರಿಯನ್ನು ಎದುರು ನೋಡುತ್ತಿದ್ದೇನೆ" ಎಂದು ರೋಹಿತ್ 9 ವರ್ಷಗಳ ಹಿಂದಿನ ಟ್ವೀಟ್ ನಲ್ಲಿ  ಬರೆದಿದ್ದಾರೆ.

ಬುಧವಾರ ಸಂಜೆ ಭಾರತವು ನ್ಯೂಝಿಲ್ಯಾಂಡ್ ವಿರುದ್ಧ ಐದು ವಿಕೆಟ್‌ಗಳ ಜಯ ಸಾಧಿಸಿದ ಬಳಿಕ  ನವೆಂಬರ್ 7, 2012 ರ ಈ ಟ್ವೀಟ್  ಟ್ವಿಟರ್‌ ಪೋಸ್ಟ್ ನಲ್ಲಿ ಮತ್ತೆ ಕಾಣಿಸಿಕೊಂಡಿದೆ.

2012 ರ ರೋಹಿತ್ ಮಾಡಿದ ಟ್ವೀಟ್ ಅನ್ನು ಉಲ್ಲೇಖಿಸಿ ಅಭಿಮಾನಿಯೊಬ್ಬರು ಹೀಗೆ ಬರೆದಿದ್ದಾರೆ, "ಮೊದಲ ಬಾರಿಗೆ ರೋಹಿತ್ ಶರ್ಮಾ ಮುಂಬೈ ತಂಡವನ್ನು ರಣಜಿ ಟ್ರೋಫಿಯಲ್ಲಿ ಮುನ್ನಡೆಸಿದ್ದು 2012 ರಲ್ಲಿ ಜೈಪುರದ ಕೆಎಲ್ ಸೈನಿ ಮೈದಾನದಲ್ಲಿ. ಇದೀಗ  ಮೊದಲ ಬಾರಿ ರೋಹಿತ್ ಶರ್ಮಾ ಭಾರತವನ್ನು ಪೂರ್ಣಕಾಲಿಕ ಟ್ವೆಂಟಿ-20 ನಾಯಕನಾಗಿ ಜೈಪುರದಲ್ಲಿ ಮುನ್ನಡೆಸಿದ್ದಾರೆ.

ರೋಹಿತ್ ತನ್ನ ಪೂರ್ಣಾವಧಿಯ ಟ್ವೆಂಟಿ-20 ನಾಯಕನಾಗಿ ಹಾಗೂ ರಾಹುಲ್ ದ್ರಾವಿಡ್ ಕೂಡ ಟೀಮ್ ಇಂಡಿಯಾದ ಮುಖ್ಯ ತರಬೇತುದಾರನಾಗಿ ತನ್ನ ಮೊದಲ ಪಂದ್ಯವನ್ನು ನಿರ್ವಹಿಸಿದ್ದಾರೆ. ತಮ್ಮ ಮೊದಲ ಪಂದ್ಯದಲ್ಲಿ ಇಬ್ಬರೂ ಶುಭಾರಂಭ ಮಾಡಿದ್ದಾರೆ.

ಶುಕ್ರವಾರ ನಡೆಯಲಿರುವ ಎರಡನೇ ಟಿ20 ಪಂದ್ಯದಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿವೆ.

Touched down in jaipur and yes I will be leading the side, looking forward to the added responsibility :)

— Rohit Sharma (@ImRo45) November 7, 2012

First time Rohit Sharma ever led Mumbai in Ranji Trophy was in Jaipur (KL Saini ground) in 2012.

First time Rohit Sharma will lead India as a full-time T20 captain will be in Jaipur pic.twitter.com/vFzFAVqD57

— Sarang Bhalerao (@bhaleraosarang) November 16, 2021
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X