Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುರುಗ್ರಾಮ: ನಮಾಝ್‌ ನಿರ್ವಹಿಸಲು...

ಗುರುಗ್ರಾಮ: ನಮಾಝ್‌ ನಿರ್ವಹಿಸಲು ಸ್ಥಳಾವಕಾಶ ನೀಡಲು ಮುಂದೆ ಬಂದ ಗುರುದ್ವಾರ ಸಮಿತಿ

ವಾರ್ತಾಭಾರತಿವಾರ್ತಾಭಾರತಿ18 Nov 2021 3:53 PM IST
share
ಗುರುಗ್ರಾಮ: ನಮಾಝ್‌ ನಿರ್ವಹಿಸಲು ಸ್ಥಳಾವಕಾಶ ನೀಡಲು ಮುಂದೆ ಬಂದ ಗುರುದ್ವಾರ ಸಮಿತಿ

ಗುರುಗ್ರಾಮ:  ಗುರುಗ್ರಾಮದಲ್ಲಿ ಶುಕ್ರವಾರದ ನಮಾಝ್ ಅನ್ನು ನಿಗದಿತ ಸಾರ್ವಜನಿಕ ಸ್ಥಳಗಳಲ್ಲಿ ಸಲ್ಲಿಸುವುದಕ್ಕೆ ಹಿಂದು ಸಂಘಟನೆಗಳು ಹಾಗೂ ಕೆಲ ಸ್ಥಳೀಯರ ಸತತ ವಿರೋಧದ ನಡುವೆ  ಗುರುಗ್ರಾಮದ ಗುರುದ್ವಾರ ಸಮಿತಿಯೊಂದು ಗುರುದ್ವಾರದ ಸ್ಥಳಗಳನ್ನು ನಮಾಜ್ ಸಲ್ಲಿಕೆಗೆ ನೀಡಲು ಮುಂದೆ ಬಂದಿದೆ.

ಗುರುಗ್ರಾಮದ ಸಬ್ಝಿ ಮಂಡಿಯಲ್ಲಿರುವ ಗುರುದ್ವಾರ ಶ್ರೀ ಗುರು ಸಿಂಗ್ ಸಭಾ ಮುಖ್ಯಸ್ಥರಾಗಿರುವ ಶೇರ್ದಿಲ್ ಸಿಂಗ್ ಸಿದ್ದು ಅವರು ಮಾತನಾಡಿ, ಸದರ್ ಬಜಾರ್, ಸೆಕ್ಟರ್ 39, ಸೆಕ್ಟರ್ 46, ಮಾಡೆಲ್ ಟೌನ್ ಮತ್ತು  ಜಕೋಬಪುರದಲ್ಲಿರುವ ಐದು ಗುರುದ್ವಾರಗಳು  ತಮ್ಮ ಸ್ಥಳಗಳನ್ನು ನಮಾಝ್ ಸಲ್ಲಿಕೆಗೆ ಒದಗಿಸಲು ಮುಂದೆ ಬಂದಿವೆ ಎಂದರು.

"ಗುರುದ್ವಾರವು ಗುರುವಿನ ನಿವಾಸ. ಇಲ್ಲಿ ಎಲ್ಲಾ ಸಮುದಾಯದ ಜನರಿಗೆ ಸ್ವಾಗತವಿದೆ ಹಾಗೂ ಎಲ್ಲರೂ ಪ್ರಾರ್ಥನೆ ಸಲ್ಲಿಸಬಹುದು. ಮುಸ್ಲಿಂ ಸಮುದಾಯದ ಮಂದಿ ನಿಗದಿತ ಸ್ಥಳಗಳಲ್ಲಿ ಪ್ರಾರ್ಥನೆ ಸಲ್ಲಿಸಲು ಸಮಸ್ಯೆ ಎದುರಿಸುತ್ತಿದ್ದರೆ ಅವರು ಗುರುದ್ವಾರದಲ್ಲಿ ತಮ್ಮ ಪ್ರಾರ್ಥನೆ ಸಲ್ಲಿಸಬಹುದು" ಎಂದು ಸಿದ್ದು ಹೇಳಿದರು.

ಶುಕ್ರವಾರ ನವೆಂಬರ್ 19ರಂದು ಸಿಖರ ಪ್ರಥಮ ಗುರು ಆಗಿರುವ ಗುರು ನಾನಕ್ ಅವರ ಜಯಂತಿಯಾಗಿರುವ ಹಿನ್ನೆಲೆಯಲ್ಲಿ  ಗುರುದ್ವಾರ ಸಮಿತಿಯ ನಿರ್ಧಾರ ಮಹತ್ವ ಪಡೆದಿದೆ.

ಕಟ್ಟಡದಲ್ಲಿ ಸಾಕಷ್ಟು ಸ್ಥಳಾವಕಾಶವಿದ್ದರೂ ಕೋವಿಡ್ ಮಾರ್ಗಸೂಚಿಯಾನುಸಾರ 30- 40 ಜನರ ಗುಂಪುಗಳಲ್ಲಿ ಪಾರ್ಥನೆ  ಸಲ್ಲಿಸಬಹುದು, ಎಂದು ಸಮಿತಿ ಹೇಳಿದೆ.

 ಜಮೀಯತ್ ಉಲಮ ಸದಸ್ಯರು ಸಮಿತಿಯ ಮುಖ್ಯಸ್ಥರನ್ನು ಭೇಟಿಯಾಗಿ ಅವರ ಕೊಡುಗೆಯನ್ನು ಸ್ವೀಕರಿಸಿದ್ದು ಸೆಕ್ಟರ್ 39 ಹಾಗೂ ಸದರ್ ಬಜಾರ್‍ನಲ್ಲಿನ ಗುರುದ್ವಾರಗಳಲ್ಲಿ ನಮಾಝ್ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

Gurugram Gurdwara Committee head, Sherdil Sidhu has invited the Muslim community to use the Sadar Bazar Gurdwara premises for their namaz. pic.twitter.com/PYX1952ozQ

— Jas Oberoi | ਜੱਸ ਓਬਰੌਏ (@iJasOberoi) November 17, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X