Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಪ್ರಧಾನಿ ಮೋದಿ ಅವರು ಪ್ರವಾದಿಯ...

"ಪ್ರಧಾನಿ ಮೋದಿ ಅವರು ಪ್ರವಾದಿಯ ಸಂದೇಶಗಳನ್ನು ಜಾರಿಗೊಳಿಸುತ್ತಿದ್ದಾರೆ" ಎಂದ ಬಿಜೆಪಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ

ವಾರ್ತಾಭಾರತಿವಾರ್ತಾಭಾರತಿ18 Nov 2021 11:24 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಪ್ರಧಾನಿ ಮೋದಿ ಅವರು ಪ್ರವಾದಿಯ ಸಂದೇಶಗಳನ್ನು ಜಾರಿಗೊಳಿಸುತ್ತಿದ್ದಾರೆ ಎಂದ ಬಿಜೆಪಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ

ಹೊಸದಿಲ್ಲಿ: "ಪ್ರಧಾನಿ ನರೇಂದ್ರ ಮೋದಿ ಅವರು ಪ್ರವಾದಿ ಮುಹಮ್ಮದ್ ಅವರ ಸಂದೇಶಗಳನ್ನು ಜಾರಿಗೊಳಿಸುತ್ತಿದ್ದಾರೆ ಹಾಗೂ ಇಸ್ಲಾಂ ಬೆಂಬಲಿಸುವ ಕೆಲಸಗಳನ್ನು ಮಾಡುತ್ತಿದ್ದಾರೆ," ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮುಖ್ಯಸ್ಥ ಜಮಾಲ್ ಸಿದ್ದೀಖಿ ಹೇಳಿದ್ದಾರೆ.

ಸರಕಾರದ ಯೋಜನೆಗಳಾದ ಸ್ವಚ್ಛ ಭಾರತ್ ಅಭಿಯಾನ್, ಬೇಟಿ ಬಚಾವೋ ಬೇಟಿ ಪಡಾವೋ ಮತ್ತು ಸ್ಟಾರ್ಟ್‍ಅಪ್ ಇಂಡಿಯಾ ಎಲ್ಲವೂ ಇಸ್ಲಾಮಿಕ್ ತತ್ವಗಳಂತೆಯೇ ಇವೆ ಎಂದು ಸಿದ್ದೀಖಿ ಸುದ್ದಿ ಮಾಧ್ಯಮವೊಂದರ ಜತೆ ಮಾತನಾಡುತ್ತಾ ಹೇಳಿದ್ದಾರೆ.

"ಸಫಾಯಿ (ಸ್ವಚ್ಛತೆ) ಇಸ್ಲಾಂನ ಅವಿಭಾಜ್ಯ ಅಂಗ. ಪ್ರವಾದಿ ಅವರು ಒಮ್ಮೆ ಸ್ವಚ್ಛತೆಯನ್ನು ʼಧರ್ಮದ ಅರ್ಧ ಭಾಗʼ ಎಂದು ಹೇಳಿದ್ದಾರೆ. ಆದರೆ ಇಷ್ಟು ವರ್ಷದ ತನಕ ಸ್ವಚ್ಛತೆಗೆ ಸಂಬಂಧಿಸಿದ ಯಾವುದೇ ರಾಷ್ಟ್ರೀಯ ಅಭಿಯಾನವಿರಲಿಲ್ಲ. ಪ್ರಧಾನಿ ಮೋದಿ ಅದನ್ನು ಪ್ರಾರಂಭಿಸಿದರು ಹಾಗೂ ಅದು ಉಂಟು ಮಾಡಿದ ಬದಲಾವಣೆಯನ್ನು ನಾವು ನೋಡುತ್ತಿದ್ದೇವೆ. ಇಸ್ಲಾಂ ಬೆಂಬಲಿಸುವ ಎಲ್ಲಾ ವಿಷಯಗಳನ್ನು ಪ್ರಧಾನಿ ಮೋದಿ ಮಾಡುತ್ತಿದ್ದಾರೆ" ಎಂದು ಅವರು ಹೇಳಿದರು.

ಪ್ರವಾದಿ ಅವರ ಕಾಲದಲ್ಲಿ ಪುತ್ರಿಯರನ್ನು ಜೀವಂತ ಹೂಳಲಾಗುತ್ತಿತ್ತು ಎಂದು ಹೇಳಿದ ಅವರು "ಜನರು ಗರ್ಭದಲ್ಲಿರುವಾಗಲೇ ಹೆಣ್ಣು ಶಿಶುಗಳನ್ನು ಕೊಲ್ಲುತ್ತಿದ್ದರು. ಆಗ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಬೇಕೆಂಬ ಸಂದೇಶವನ್ನು ಪ್ರವಾದಿ ಸಾರಿದ್ದರು. ಕುರಾನ್ ಹೆಣ್ಣು ಭ್ರೂಣ ಹತ್ಯೆಯ ವಿರುದ್ಧ ಮಾತನಾಡಿದೆ, ನಮ್ಮ ಪ್ರಧಾನಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಆರಂಭಿಸಿದರು ಇದು ಹೆಣ್ಣು ಮಗುವಿನ ರಕ್ಷಣೆ ಹಾಗೂ ಶಿಕ್ಷಣಕ್ಕೆ ಆದ್ಯತೆ ನೀಡುತ್ತದೆ" ಎಂದು ಅವರು ಹೇಳಿದರು.

"ಕುರ್ ಆನ್‍ನ ಮೊದಲ ಅಧ್ಯಾಯ ಇಖ್ರಾ (ಓದು) ಎಂದಾಗಿದೆ.  ಇಸ್ಲಾಂ ಶಿಕ್ಷಣಕ್ಕೆ ಒತ್ತು ನೀಡುತ್ತದೆ. ಆದರೆ ಮುಸ್ಲಿಮರು ಧಾರ್ಮಿಕ ಶಿಕ್ಷಣವನ್ನಷ್ಟೇ ಪಡೆಯುತ್ತಿದ್ದರು. ಈಗ ಪ್ರಧಾನಿಯ ನಾಯಕತ್ವದಲ್ಲಿ ಶಿಕ್ಷಣ ಹಾಗೂ ಹೆಣ್ಣು ಮಕ್ಕಳ ಶಿಕ್ಷಣದತ್ತ ಒತ್ತು ನೀಡಲಾಗುತ್ತಿದೆ. ಮದ್ರಸ ಶಿಕ್ಷಣವನ್ನೇ ನೋಡಿ, ಅದು ಕೂಡ ಆದು ಆಧುನೀಕರಣಗೊಳ್ಳುತ್ತಿದೆ" ಎಂದು ಅವರು ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X