Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕರ್ನಾಟಕ: ಕಬ್ಬಿಣದ ಬೇಲಿ ದಾಟಿದ ಆನೆ:...

ಕರ್ನಾಟಕ: ಕಬ್ಬಿಣದ ಬೇಲಿ ದಾಟಿದ ಆನೆ: ವೀಡಿಯೊ ವೈರಲ್

ವಾರ್ತಾಭಾರತಿವಾರ್ತಾಭಾರತಿ18 Nov 2021 9:41 PM IST
share
ಕರ್ನಾಟಕ: ಕಬ್ಬಿಣದ ಬೇಲಿ ದಾಟಿದ ಆನೆ: ವೀಡಿಯೊ ವೈರಲ್

ಬೆಂಗಳೂರು: ಆನೆಗಳನ್ನು ಬೇಲಿಯಿಂದ ನಿಲ್ಲಿಸಬಹುದು ಎಂದು ಮನುಷ್ಯರು ಭಾವಿಸಿದ್ದರೆ, ಅದು ತಪ್ಪು. ಕರ್ನಾಟಕದಲ್ಲಿ ಆನೆಯೊಂದು ಕಬ್ಬಿಣದ ಬೇಲಿಯನ್ನು ದಾಟಿ ಹೋಗುತ್ತಿರುವ ದೃಶ್ಯವೊಂದು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ಆರಂಭದಲ್ಲಿ ಆನೆಗೆ ಕಬ್ಬಿಣದ ಬೇಲಿ ದಾಟಲು ಅಸಾಧ್ಯವೆಂದು ಕಂಡು ಬಂದರೂ ಆನೆಯು ಬೇಲಿಯನ್ನು ಏರುವ ಮೂಲಕ ನೋಡುಗರನ್ನು ಬೆರಗುಗೊಳಿಸಿದೆ. ಈ ವೀಡಿಯೊವನ್ನು ಐಎಎಸ್ ಅಧಿಕಾರಿ ಸುಪ್ರಿಯಾ ಸಾಹು ಅವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ‘ಮೂಕ ವಿಸ್ಮಿತ’ ಎಂದು ಶೀರ್ಷಿಕೆ ನೀಡಿದ್ದಾರೆ.

 27 ಸೆಕೆಂಡುಗಳ ವೀಡಿಯೊವನ್ನು 1.86 ಲಕ್ಷಕ್ಕೂ ಹೆಚ್ಚು ಬಾರಿ ವೀಕ್ಷಿಸಲಾಗಿದೆ ಹಾಗೂ  15,500 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ.

ಮೈಸೂರು ಸಮೀಪದ ನಾಗರಹೊಳೆಯಲ್ಲಿ ಈ ಘಟನೆ ನಡೆದಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕ ಮಹೇಶ್ ಕುಮಾರ್, ವೀರನಹೊಸಳ್ಳಿ ವ್ಯಾಪ್ತಿಯಲ್ಲಿ ವೀಡಿಯೊ ರೆಕಾರ್ಡ್ ಮಾಡಲಾಗಿದೆ ಎಂದು 'ಇಂಡಿಯನ್ ಎಕ್ಸ್‌ಪ್ರೆಸ್‌'ಗೆ ತಿಳಿಸಿದರು ಹಾಗೂ  ನವೆಂಬರ್ 16 ರಂದು ಬೆಳಿಗ್ಗೆ ಪ್ರಾಣಿಯು ಬೆಳೆ ಹಾನಿಗೊಳಿಸಿದ ನಂತರ ಅರಣ್ಯಕ್ಕೆ ಮರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಿದರು.

ಆನೆಯೊಂದು ಬೇಲಿಯನ್ನು ಸುಲಭವಾಗಿ ದಾಟಿದುದನ್ನು ನೋಡಿ ವೀಕ್ಷಕರು ಆಶ್ಚರ್ಯಚಕಿತರಾದರು. ಕೆಲವು ಟ್ವಿಟ್ಟರ್ ಬಳಕೆದಾರರು ಈ ಹಿಂದೆಯೂ ಇಂತಹ ವೀಡಿಯೊಗಳನ್ನು ನೋಡಿದ್ದಾಗಿ  ಕಾಮೆಂಟ್ ಮಾಡಿದ್ದಾರೆ.

ಆನೆ ಬಿದಿರಿನ ಬೇಲಿಗಳ ಮೇಲೆ ಹತ್ತುವುದನ್ನು ನೋಡಿದ್ದೇನೆ. ಆನೆಗೆ  ಸುಲಭವಾಗಿ ಅವುಗಳನ್ನು ಮುರಿದು ನಡೆದುಕೊಂಡು ಹೋಗಬಹುದಿತ್ತು ಎಂದು  ಒಬ್ಬ ಬಳಕೆದಾರರು ಬರೆದಿದ್ದಾರೆ.

ಕೆಲವು ಬಳಕೆದಾರರು ವೀಡಿಯೊವನ್ನು ನೋಡಿದ ನಂತರ ಹಾಸ್ಯ ಚಟಾಕಿ ಹಾರಿಸಿದರು. ‘ಸಂಚಾರ ಉಲ್ಲಂಘನೆ. ಆನೆಗೆ 500 ರೂಪಾಯಿ ದಂಡ ವಿಧಿಸಬೇಕು’ ಎಂದು ಒಬ್ಬರು ಬರೆದಿದ್ದಾರೆ.

ಆದರೆ ಅನೇಕ ವೀಕ್ಷಕರು ಆನೆ ಬೇಲಿ ದಾಟಲು ಪರದಾಟ ನಡೆಸಿದ್ದನ್ನು ನೋಡಿ ಬೇಸರ ವ್ಯಕ್ತಪಡಿಸಿದರು. ಆ ಸ್ಥಳದಲ್ಲಿ ಬೇಲಿ ಹಾಕಿದ್ದನ್ನು ಪ್ರಶ್ನಿಸಿದರು. ಬೇಲಿ ಕಾನೂನುಬದ್ಧವಾಗಿದೆಯೇ ಅಥವಾ ಇಲ್ಲವೇ ಎಂದು ಜನರು ಪ್ರಶ್ನಿಸಿದರು.

Speechless #elephants pic.twitter.com/6S1WJqEkZS

— Supriya Sahu IAS (@supriyasahuias) November 17, 2021

Traffic violation 500 Rupees fine must be imposed on that elephant

— MitraDebu (@MitraDebu1) November 17, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X