Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಎಲ್ಲಾ ಸಮಸ್ಯೆಗಳಿಗೂ ರಶ್ಯಾವನ್ನು...

ಎಲ್ಲಾ ಸಮಸ್ಯೆಗಳಿಗೂ ರಶ್ಯಾವನ್ನು ದೂರಬೇಡಿ: ಯುರೋಪ್ ಗೆ ರಶ್ಯಾ ಕಿವಿಮಾತು

ವಾರ್ತಾಭಾರತಿವಾರ್ತಾಭಾರತಿ18 Nov 2021 11:34 PM IST
share
ಎಲ್ಲಾ ಸಮಸ್ಯೆಗಳಿಗೂ ರಶ್ಯಾವನ್ನು ದೂರಬೇಡಿ: ಯುರೋಪ್ ಗೆ ರಶ್ಯಾ ಕಿವಿಮಾತು

ಮಾಸ್ಕೋ, ನ.18: ಯುರೋಪ್ ಎಲ್ಲಾ ಸಮಸ್ಯೆಗಳಿಗೂ ರಶ್ಯಾವನ್ನು ದೂರುವ ಬದಲು, ಇದೀಗ ಯುರೋಪ್‌ನಲ್ಲಿ ಉಲ್ಬಣಗೊಂಡಿರುವ ಸಮಸ್ಯೆಗಳ ಮೂಲದ ಬಗ್ಗೆ ತಿಳಿದುಕೊಳ್ಳಲು ಪ್ರಯತ್ನಿಸಬೇಕು ಎಂದು ರಶ್ಯಾ ಅಧ್ಯಕ್ಷರ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದ್ದಾರೆ.

ಉಕ್ರೇನ್ ಗಡಿಭಾಗದಲ್ಲಿ ಹಾಗೂ ಯುರೋಪಿಯನ್ ಯೂನಿಯನ್ ಸದಸ್ಯ ಪೋಲಂಡ್ ವಿರುದ್ಧ ಯಾವುದೇ ಸೇನಾ ಕಾರ್ಯಾಚರಣೆಗೆ ಮುಂದಾಗದಂತೆ ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ನೀಡಿರುವ ಎಚ್ಚರಿಕೆಗೆ ಪೆಸ್ಕೋವ್ ಪ್ರತಿಕ್ರಿಯೆ ನೀಡುತ್ತಿದ್ದರು. ‘ರಶ್ಯಾವು ಯಾವುದೇ ಹೈಬ್ರಿಡ್ ಯುದ್ಧದಲ್ಲಿ ತೊಡಗಿಲ್ಲ. ಎಲ್ಲಾ ಸಮಸ್ಯೆಗೂ ರಶ್ಯಾವನ್ನು ದೂಷಿಸುವುದು ಸರಿಯಲ್ಲ ಎಂಬ ಪ್ರಜ್ಞೆಯನ್ನು ಯುರೋಪ್ನ ಪ್ರತಿಯೊಬ್ಬರೂ ಬೆಳೆಸಿಕೊಳ್ಳುತ್ತಾರೆ ಎಂಬುದು ನಮ್ಮ ಆಶಯವಾಗಿದೆ. 

ಇತ್ತೀಚೆಗೆ ಬ್ರಿಟನ್‌ನಲ್ಲಿ  ಹಲವು ಉನ್ಮಾದದ ಹೇಳಿಕೆ, ಪ್ರಕಟಣೆಗಳನ್ನು ಗಮನಿಸಿದ್ದೇವೆ ’ ಎಂದು ಪೆಸ್ಕೋವ್ ಹೇಳಿದ್ದಾರೆ. 2014ರಿಂದ ಉಕ್ರೇನ್ ನ ಪೂರ್ವಭಾಗದಲ್ಲಿ ರಶ್ಯಾ ಪರವಾಗಿರುವ ಪ್ರತ್ಯೇಕತಾವಾದಿಗಳು ಹಾಗೂ ಉಕ್ರೇನ್ ಸರಕಾರಿ ಪಡೆಗಳ ಮಧ್ಯೆ ಸಂಘರ್ಷ ನಡೆಯುತ್ತಿದ್ದು, ಇತ್ತೀಚೆಗೆ ರಶ್ಯಾವು ಉಕ್ರೇನ್ ಗಡಿಭಾಗದಲ್ಲಿ ತನ್ನ ಸೇನೆಯನ್ನು ಜಮಾವಣೆಗೊಳಿಸಿದೆ. ಇದನ್ನು ನೇಟೋ ದೇಶಗಳು ಹಾಗೂ ಪಶ್ಚಿಮದ ದೇಶಗಳು ತೀವ್ರವಾಗಿ ಖಂಡಿಸಿವೆ.
 
ಈ ಮಧ್ಯೆ, ತನ್ನ ಗಡಿಭಾಗದಲ್ಲಿ ರಶ್ಯಾದ ಸೇನೆಯ ಉಪಸ್ಥಿತಿಯನ್ನು ಖಂಡಿಸಿರುವ ಉಕ್ರೇನ್, ಪಾಶ್ಚಿಮಾತ್ಯ ದೇಶಗಳಿಂದ ಸೇನಾ ನೆರವು ಯಾಚಿಸಿದೆ. ರಶ್ಯಾದ ಆಕ್ರಮಣಕಾರಿ ಉಪಕ್ರಮಗಳು ಹೆಚ್ಚುತ್ತಿವೆ. ಪಾಶ್ಚಿಮಾತ್ಯ ದೇಶಗಳು ಹೆಚ್ಚುವರಿ ಶಸ್ತ್ರಾಸ್ತ್ರ ಒದಗಿಸಬೇಕು ಎಂದು ಉಕ್ರೇನ್ನ ವಿದೇಶ ವ್ಯವಹಾರ ಸಚಿವ ಡಿಮಿಟ್ರೊ ಕ್ಯುಲೆಬಾ ಒತ್ತಾಯಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X