Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾಯಾವತಿಗೆ ಅವಮಾನ ಆರೋಪ: ಕಾಮಿಡಿಯನ್...

ಮಾಯಾವತಿಗೆ ಅವಮಾನ ಆರೋಪ: ಕಾಮಿಡಿಯನ್ ವೀರ್ ದಾಸ್ ವಿರುದ್ಧ ದೂರು ನೀಡಿದ ಭೀಮ್ ಆರ್ಮಿ ನಾಯಕ

ವಾರ್ತಾಭಾರತಿವಾರ್ತಾಭಾರತಿ19 Nov 2021 2:35 PM IST
share
ಮಾಯಾವತಿಗೆ ಅವಮಾನ ಆರೋಪ: ಕಾಮಿಡಿಯನ್ ವೀರ್ ದಾಸ್ ವಿರುದ್ಧ ದೂರು ನೀಡಿದ ಭೀಮ್ ಆರ್ಮಿ ನಾಯಕ

ಹೊಸದಿಲ್ಲಿ: ಬಹುಜನ್ ಸಮಾಜ್ ಪಕ್ಷದ ಮುಖ್ಯಸ್ಥೆ ಮಾಯಾವತಿ ಕುರಿಂತೆ ಕಾಮಿಡಿಯನ್ ವೀರ್ ದಾಸ್ ಅವರು  ನೀಡಿದ ಹೇಳಿಕೆಯೊಂದನ್ನು ವಿರೋಧಿಸಿ  ಭೀಮ್ ಆರ್ಮಿ ಪ್ರಧಾನ ಕಾರ್ಯದರ್ಶಿ ಕನಿಷ್ಕ್ ಸಿಂಗ್ ಎಂಬವರು ದೂರು ನೀಡಿದ್ದಾರೆ.

ವೀರ್ ದಾಸ್ ಅವರ ಹೇಳಿಕೆ "ಅಶ್ಲೀಲ, ಆಕ್ಷೇಪಾರ್ಹ ಮತ್ತು ಅವಮಾನಕರ"ವಾಗಿದೆ ಎಂದು ಸಿಂಗ್ ತಮ್ಮ ದೂರಿನಲ್ಲಿ ಹೇಳಿದ್ದಾರಲ್ಲದೆ ಮಾಯಾವತಿ ಅವರು ಪರಿಶಿಷ್ಟ ಜಾತಿಗೆ ಸೇರಿದ ಸ್ಫೂರ್ತಿದಾಯಕ ವ್ಯಕ್ತಿತ್ವ ಎಂದು ತಿಳಿದಿದ್ದರೂ ಅವರ  ಘನತೆಯನ್ನು ತಗ್ಗಿಸುವ  ಉದ್ದೇಶದಿಂದ ಇಂತಹ ಹೇಳಿಕೆ ನೀಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಪರಿಶಿಷ್ಟ ಜಾತಿಯನ್ನು ಅವಮಾನಿಸುವ ಉದ್ದೇಶದಿಂದಲೇ ಈ ಹೇಳಿಕೆಯ ವೀಡಿಯೋ ಮಾಡಲಾಗಿದೆ ಹಾಗೂ ಭಾರತೀಯ ದಂಡ ಸಂಹಿತೆ ಹಾಗೂ ಪರಿಶಿಷ್ಟ ಜಾತಿ ಪಂಗಡಗಳ ವಿರುದ್ಧದ ದೌರ್ಜನ್ಯ ನಿಗ್ರಹ ಕಾಯಿದೆಯಡಿ ಎಫ್‍ಐಆರ್ ದಾಖಲಸಿಬೇಕೆಂದು ದೂರುದಾರರು ಮಾಡಿದ್ದಾರೆ.

"ನಾನು ಮಾಯಾವತಿ ಅವರನ್ನು ದ್ವೇಷಿಸುವುದಿಲ್ಲ, ಏಕೆಂದರೆ ಅವರು ಪುರುಷರಂತೆ ಕಾಣುತ್ತಾರೆ, ನಾನು ಮಾಯಾವತಿಯನ್ನು ದ್ವೇಷಿಸುವುದಿಲ್ಲ ಏಕೆಂದರೆ ಆಕೆ ಉತ್ತರ ಪ್ರದೇಶಿ  ಶೈಲಿಯಲ್ಲಿ ಮಾತನಾಡುವ ಪೆಂಗ್ವಿನ್ ನಂತೆ ಕಾಣುತ್ತಾರೆ.   ಎಲ್ಲೋ ಮಾಯಾವತಿಯನ್ನು ಹಣದ ಹಾರ ಹಾಕಿಕೊಂಡು ನಾನು ನೋಡಿದ್ದೇನೆ ಇದಕ್ಕಾಗಿ ನಾನು ಮಾಯಾವತಿಯನ್ನು ದ್ವೇಷಿಸುತ್ತೇನೆ" ಎಂದು ವಿವಾದಿತ ವೀಡಿಯೋದಲ್ಲಿ ವೀರ್ ದಾಸ್ ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X