Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಶೇ.95ರಷ್ಟು ದೂರುಗಳಿಗೆ ನ್ಯಾಯ: ಉಡುಪಿ...

​ಶೇ.95ರಷ್ಟು ದೂರುಗಳಿಗೆ ನ್ಯಾಯ: ಉಡುಪಿ ಬಳಕೆದಾರರ ವೇದಿಕೆ

ವಾರ್ತಾಭಾರತಿವಾರ್ತಾಭಾರತಿ20 Nov 2021 7:54 PM IST
share

ಉಡುಪಿ, ನ.20: ಕಂಪೆನಿಗಳ ಗೃಹೋಪಯೋಗಿ ಸೇರಿದಂತೆ ವಿವಿಧ ವಸ್ತುಗಳ ಖರೀದಿಯಲ್ಲಿ ಗ್ರಾಹಕರು ಮೋಸಕ್ಕೆ ಒಳಗಾಗು ತ್ತಿದ್ದು, ಈ ಸಂಬಂಧ ಉಡುಪಿ ಜಿಲ್ಲೆಯಲ್ಲಿ ಪ್ರತಿ ತಿಂಗಳು ಉಡುಪಿ ಬಳಕೆದಾರರ ವೇದಿಕೆಗೆ ಸರಾಸರಿ 10-12 ದೂರುಗಳು ಬರುತ್ತಿವೆ. ಇದರಲ್ಲಿ ಶೇ.95ರಷ್ಟು ಪ್ರಕರಣಗಳಲ್ಲಿ ನ್ಯಾಯ ದೊರೆತಿದ್ದು, ಶೇ.5ರಷ್ಟು ಪ್ರಕರಣಗಳು ಗ್ರಾಹಕರ ತಪ್ಪಿನಿಂದಾಗಿ ಬಿದ್ದು ಹೋಗಿವೆ ಎಂದು ವೇದಿಕೆ ಸಂಚಾಲಕ ಎ.ಪಿ.ಕೊಡಂಚ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕುಂದಾಪುರದ ರಾಮಚಂದ್ರ ಶೇರ್ವೆಗಾರರು ರಾಷ್ಟ್ರೀಕೃತ ಬ್ಯಾಂಕ್‌ವೊಂದರಲ್ಲಿ ಸಾಲ ಪಡೆದು ಟ್ರಕ್ ಖರೀದಿ ಮಾಡಿದ್ದು, 2 ವರ್ಷದ ಬಳಿಕ ಈ ಟ್ರಕ್ ಮೂಲದಾಖಲೆ ಸಮೇತ ಕಳವಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಇದರ ಪೂರ್ತಿ ಹಣ ಮಂಜೂರು ಮಾಡುವಂತೆ ವರದಿ ನೀಡಿದ್ದರೂ ವಿಮಾ ಕ್ಲೈಮ್ ತಿರಸ್ಕೃರಿಸಲಾಗಿತ್ತು. ಈ ಬಗ್ಗೆ ಬಳಕೆದಾರರ ವೇದಿಕೆ ಹೋರಾಟ ನಡೆಸಿ ರಾಮಚಂದ್ರ ಅವರಿಗೆ ನ್ಯಾಯ ಒದಗಿಸಿ ಕೊಟ್ಟಿದೆ ಎಂದರು.

ಅದೇ ರೀತಿ ಮೊಬೈಲ್ ಖರೀದಿಯ ವೇಳೆ ಠೇವಣಿ ಪಡೆದುಕೊಂಡಿದ್ದರೂ ಹಿಂತಿರುಗಿಸದ ಜೀಯೋ ಕಂಪೆನಿ ವಿರುದ್ಧ ಮತ್ತು ದೂರಾವಣಿ ಠೇವಣಿಯನ್ನು ವಾಪಾಸ್ಸು ನೀಡದ ಬಿಎಸ್‌ಎನ್‌ಎಲ್ ಕಂಪೆನಿಯ ವಿರುದ್ಧವೂ ವೇದಿಕೆಯು ಕಾನೂನು ಹೋರಾಟ ನಡೆಸುತ್ತಿದೆ ಎಂದು ಅವರು ಹೇಳಿದರು.

ಬಳಕೆದಾರರ ವೇದಿಕೆ ಟ್ರಸ್ಟಿಗಳಾದ ಐ.ಕೆ.ಜಯಚಂದ್ರ ರಾವ್, ಉದ್ಯಾವರ ವಾದಿರಾಜ ಆಚಾರ್ಯ, ಕೆ.ನಾರಾಯಣ, ಸ್ವಾತಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X