Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಟಿ.ನರಸೀಪುರ: ಹಂಸಲೇಖ ಹೇಳಿಕೆ ಬೆಂಬಲಿಸಿ...

ಟಿ.ನರಸೀಪುರ: ಹಂಸಲೇಖ ಹೇಳಿಕೆ ಬೆಂಬಲಿಸಿ ಲಿವರ್ ಫ್ರೈ ಸೇವಿಸಿದ ದಸಂಸ ಕಾರ್ಯಕರ್ತರು

ವಾರ್ತಾಭಾರತಿವಾರ್ತಾಭಾರತಿ20 Nov 2021 8:34 PM IST
share
ಟಿ.ನರಸೀಪುರ: ಹಂಸಲೇಖ ಹೇಳಿಕೆ ಬೆಂಬಲಿಸಿ ಲಿವರ್ ಫ್ರೈ ಸೇವಿಸಿದ ದಸಂಸ ಕಾರ್ಯಕರ್ತರು

ಮೈಸೂರು: ಸಂಗೀತ ನಿದೇರ್ಶಕ ಹಂಸಲೇಖ ಅವರ ಹೇಳಿಕೆಯನ್ನು ಬೆಂಬಲಿಸಿ ದಲಿತ ಸಂಘರ್ಷಸಮಿತಿ ಕಾರ್ಯಕರ್ತರು ಟಿ.ನರಸೀಪುರ ತಾಲ್ಲೂಕು ಕಚೇರಿ ಮುಂಭಾಗ ಲಿವರ್, ಲಾಖಿ ಫ್ರೈಯನ್ನು ತಯಾರಿಸಿ ಊಟ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.

ಟಿ.ನರಸೀಪುರ ತಾಲೂಕು ಕಛೇರಿ ಮುಂಭಾಗ ಶನಿವಾರ  ಲಿವರ್ ಮತ್ತು ಲಾಖಿ ಖಾದ್ಯ ತಯಾರಿಸಿ ಸೇವಿಸಿ ಹಂಸಲೇಖ ಪರ ಘೋಷಣೆ ಕೂಗಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಧಿಕ್ಕಾರ ಕೂಗಿದರು.

ಇದೇ ವೇಳೆ ದಸಂಸ ಜಿಲ್ಲಾ ಸಂಚಾಲಕ ಉಮಾಮಹದೇವ್ ಮಾತನಾಡಿ, ಖ್ಯಾತ ಸಂಗೀತ ನಿರ್ದೇಶಕ ಡಾಕ್ಟರ್ ಹಂಸಲೇಖ ಅವರ ಪ್ರಗತಿಪರ ಹೇಳಿಕೆಯನ್ನೇ ಹಿಂದೂ ಧರ್ಮಕ್ಕೆ ಎಸಗಿದ ದ್ರೋಹವೆಂಬಂತೆ ಬಿಂಬಿಸುತ್ತಾ ಅಸ್ಪೃಶ್ಯತೆ ಆಚರಣೆಯನ್ನು ಮತ್ತು ವರ್ಣಾಶ್ರಮ ಪದ್ಧತಿಯನ್ನು ಜೀವಂತಾಗಿಡಲು ಮನುವಾದಿಗಳು ಮಾಡುತ್ತಿರುವ ದಬ್ಬಾಳಿಕೆಯನ್ನು ಖಂಡಿಸುವುದಾಗಿ ಹೇಳಿದರು.

ಶಾಸಕ ಪ್ರಭಾವಿ ದಲಿತ ನಾಯಕ ಪ್ರಿಯಾಂಕಾ ಖರ್ಗೆಯವರನ್ನು ವಯಕ್ತಿಕವಾಗಿ ತೇಜೋವಧೆ ಮಾಡಿರುವ  ಮನುವಾದಿಗಳ ಕೈಗೊಂಬೆ ಸಂಸದ ಪ್ರತಾಪ್ ಸಿಂಹನ ವಿರುದ್ಧ ಕ್ರಮ ಕೈಗೊಂಡು ಆತನ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಬೇಕು, ಮಹಿಷ ದಸರಾ ಆಚರಣೆ ಸಂದರ್ಭದಲ್ಲೂ ಈತ ದಲಿತರ ವಿರುದ್ಧ ಹೇಳಿಕೆಗಳನ್ನು ನೀಡಿದ್ದಾನೆ. ಅಲ್ಪಸಂಖ್ಯಾತರ ಆಹಾರದ ಬಗ್ಗೆಯೂ ಮಾತನಾಡಿ ಕೋಮು ಸಂಘರ್ಷ ಉಂಟುಮಾಡುವ ಪ್ರಯತ್ನಕ್ಕೆ ಕೈ ಹಾಕಿದ್ದಾನೆ.ಹಾಗಾಗಿ ಕೂಡಲೇ ಸಂಸದ ಪ್ರತಾಪ್ ಸಿಂಹನನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ಇತಿಹಾಸ ತಿಳಿಸಿದಂತೆ ಒಂದು ಕಾಲದಲ್ಲಿ ಭ್ರಾಹ್ಮಣರ ಪವಿತ್ರ ಆಹಾರವಾಗಿದ್ದ ಮತ್ತು ದಲಿತರ ಆಹಾರವಾಗಿದ್ದ ಗೋಮಾಂಸವನ್ನ ನಮ್ಮಿಂದ ಕಸಿದುಕೊಂಡಿರುವ ಮನುವಾದಿಗಳು ಈಗಲು ಸುಮ್ಮನಿದ್ದರೆ ಶೇಕಡಾ 90% ಜನರ ಆಹಾರವನ್ನು ಕಿತ್ತುಕೊಳ್ಳಲಿದ್ದಾರೆ ಮತ್ತೆ 35% ಜನರಿರುವ ದಲಿತರಿಗೆ ಮುಖ್ಯಮಂತ್ರಿ ಮಾಡದ ಸರ್ಕಾರಗಳು ಇಂದು ನಮ್ಮ ಪರವಾಗಿ ಅತ್ಯಂತ ಸಮರ್ಥ ನಾಯಕರಾದ ಪ್ರಿಯಾಂಕಾ ಖರ್ಗೆಯಂತವರ ಧ್ವನಿಯನ್ನು ಅಡಗಿಸಲು ಪ್ರಯತ್ನ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಎಡದೊರೆ ಸಿದ್ದರಾಜು, ಮಲ್ಲೇಶ್ ಚಂದಹಳ್ಳಿ, ಕುಮಾರಸ್ವಾಮಿ ಪರಿಣಾಮಿಪುರ, ಪುಟ್ಟರಾಜು ಕೋಳಮಲ್ಲನಹುಂಡಿ ಸೇರಿದಂತೆ ಹಲವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X