Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ.28ಕ್ಕೆ ಯಕ್ಷಗಾನ ಕಲಾರಂಗದಿಂದ...

ನ.28ಕ್ಕೆ ಯಕ್ಷಗಾನ ಕಲಾರಂಗದಿಂದ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ20 Nov 2021 9:38 PM IST
share

ಉಡುಪಿ, ನ.20: ಉಡುಪಿಯ ಯಕ್ಷಗಾನ ಕಲಾರಂಗದ ವತಿಯಿಂದ ಯಕ್ಷಗಾನದ ಹಿರಿಯ ಸಾಧಕರ ಹೆಸರಿನಲ್ಲಿ ಪ್ರತೀ ವರ್ಷ ಸಂಸ್ಥೆಯು ನೀಡುವ ವಿವಿಧ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ ಈ ಬಾರಿ 17 ಮಂದಿ ತೆಂಕು ಮತ್ತು ಬಡಗುತಿಟ್ಟಿನ ಕಲಾವಿದರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭ ನ.28ರ ರವಿವಾರ ಅಪರಾಹ್ನ 3:00 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ. ಪ್ರಶಸ್ತಿಯು ತಲಾ 20,000 ರೂ. ನಗದು ಪುರಸ್ಕಾರವನ್ನು ಒಳಗೊಂಡಿರುತ್ತದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.

ಈ ಬಾರಿಯ ಪ್ರಶಸ್ತಿ ವಿಜೇತರ ವಿವರ ಹೀಗಿದೆ: ಡಾ.ಬಿ.ಬಿ. ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿ- ಸುರೇಂದ್ರ ಆಲೂರು ಕುಂದಾಪುರ, ಪ್ರೊ.ಬಿ.ವಿ.ಆಚಾರ್ಯ ಸ್ಮರಣಾರ್ಥ ಪ್ರಶಸ್ತಿ-ಶಾಂತಾರಾಮ ಆಚಾರಿ ಬ್ರಹ್ಮಾವರ, ನಿಟ್ಟೂರು ಸುಂದರ ಶೆಟ್ಟಿ- ಮಹೇಶ ಡಿ. ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿ- ಸದಾಶಿವ ಕುಲಾಲ ವೇಣೂರು, ಬಿ.ಜಗಜ್ಜೀವನ್‌ದಾಸ್ ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿ- ಕೊರಗಪ್ಪ ರೈ ಮಡಾವು, ಕೆ. ವಿಶ್ವಜ್ಞ ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿ- ಕೃಷ್ಣ ಜಿ. ನಾಯ್ಕಿ ಬೇಡ್ಕಣಿ, ಕುತ್ಪಾಡಿ ಆನಂದ ಗಾಣಿಗ ಸ್ಮರಣಾರ್ಥ ಪ್ರಶಸ್ತಿ- ದಿನಕರ ಗೋಖಲೆ ಬೆಳ್ತಂಗಡಿ.

ಭಾಗವತ ನಾರ್ಣಪ್ಪ ಉಪ್ಪೂರ ಸ್ಮರಣಾರ್ಥ ಪ್ರಶಸ್ತಿ-ನಾರಾಯಣ ಶಬರಾಯ ಜಿ.ಎ. ಉಡುಪಿ, ದಶಾವತಾರಿ ಮಾರ್ವಿ ರಾಮಕೃಷ್ಣ ಹೆಬ್ಬಾರ್-ಭಾಗವತ ವಾದಿರಾಜ ಹೆಬ್ಬಾರ್ ಸ್ಮರಣಾರ್ಥ ಪ್ರಶಸ್ತಿ- ಬಿ. ಜನಾರ್ದನ ಗುಡಿಗಾರ ಬೆಳ್ತಂಗಡಿ, ಶಿರಿಯಾರ ಮಂಜು ನಾಯ್ಕಿ ಸ್ಮರಣಾರ್ಥ ಪ್ರಶಸ್ತಿ- ಕೊಂಡದಕುಳಿ ರಾಮಚಂದ್ರ ಹೆಗಡೆ ಕುಂಭಾಶಿ, ಕೋಟ ವೈಕುಂಠ ಸ್ಮರಣಾರ್ಥ ಪ್ರಶಸ್ತಿ-ಕೃಷ್ಣ ಮೊಗವೀರ ಮೊಳಹಳ್ಳಿ, ಪಡಾರು ನರಸಿಂಹ ಶಾಸ್ತ್ರಿ ಸ್ಮರಣಾರ್ಥ ಪ್ರಶಸ್ತಿ-ಬೋಳ್ಗೆರೆ ಗಜಾನನ ಭಂಡಾರಿ ಹೊನ್ನಾವರ.

ಕಡಿಯಾಳಿ ಸುಬ್ರಾಯ ಉಪಾಧ್ಯ ಸ್ಮರಣಾರ್ಥ ಪ್ರಶಸ್ತಿ-ವಿಶ್ವೇಶ್ವರ ರಾವ್ ಕಟೀಲು, ಮಲ್ಪೆ ಶಂಕರನಾರಾಯಣ ಸಾಮಗ ಸ್ಮರಣಾರ್ಥ ಪ್ರಶಸ್ತಿ- ನಿಟ್ಟೂರು ಸುಬ್ರಹ್ಮಣ್ಯ ಭಟ್ ಹೊಸನಗರ, ಐರೋಡಿ ರಾಮಗಾಣಿಗ ಸ್ಮರಣಾರ್ಥ ಪ್ರಶಸ್ತಿ- ಎ.ಸದಾನಂದ ಶೆಣೈ ಕಮಲಶಿಲೆ, ಎಂ.ತಿಮ್ಮಯ್ಯ ಸ್ಮರಣಾರ್ಥ ಪ್ರಶಸ್ತಿ- ಅಪ್ಪಕುಂಞ ಮಣಿಯಾಣಿ ಕಾಸರಗೋಡು, ಕೋಳ್ಯೂರು ರಾಮಚಂದ್ರರಾವ್ ಗೌರವಾರ್ಥ ಪ್ರಶಸ್ತಿ- ರಾಜೀವ ಶೆಟ್ಟಿ ಹೊಸಂಗಡಿ, ಶ್ರೀಮತಿ ಪ್ರಭಾವತಿ ಶೆಣೈ, ಯು. ವಿಶ್ವನಾಥ ಶೆಣೈ ಗೌರವಾರ್ಥ ಪ್ರಶಸ್ತಿ- ಬಾಲಕೃಷ್ಣ ಶೆಟ್ಟಿ ಮುಂಡಾಜೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X