Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕೃಷಿ ಕಾನೂನುಗಳ ವಾಪಸ್‌ ಗೆ ಅಮೆರಿಕ,...

ಕೃಷಿ ಕಾನೂನುಗಳ ವಾಪಸ್‌ ಗೆ ಅಮೆರಿಕ, ಕೆನಡ ಸಂಸದರ ಸ್ವಾಗತ

‘‘ ರೈತರ ಪ್ರತಿಭಟನೆಗೆ ದೊರೆತ ಭಾರೀ ಗೆಲುವು ಇದಾಗಿದೆ’’

ವಾರ್ತಾಭಾರತಿವಾರ್ತಾಭಾರತಿ20 Nov 2021 11:47 PM IST
share
ಕೃಷಿ ಕಾನೂನುಗಳ ವಾಪಸ್‌ ಗೆ ಅಮೆರಿಕ, ಕೆನಡ ಸಂಸದರ ಸ್ವಾಗತ

ವಾಶಿಂಗ್ಟನ್,ನ.20: ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ರದ್ದುಡಿಸುವ ಮೋದಿ ಸರಕಾರದ ನಿರ್ಧಾರವನ್ನು ಅಮೆರಿಕ, ಕೆನಡಾ ಹಾಗೂ ಬ್ರಿಟನ್ ನ ಸಂಸದರು ಹಾಗೂ ಸಾಮಾಜಿಕ ಹೋರಾಟಗಾರರು ಸ್ವಾಗತಿಸಿದ್ದಾರೆ.

‘‘ ಒಂದು ವರ್ಷಕ್ಕೂ ಅಧಿಕ  ಸಮಯದವರೆಗೆ ನಡೆದ ಪ್ರತಿಭಟನೆಯ ಬಳಿಕ ಭಾರತದಲ್ಲಿ ಮೂರು ಕೃಷಿ ಕಾನೂನುಗಳು ರದ್ದಾಗಿರುವುದನ್ನು ನೋಡಲು ಸಂತಸವಾಗುತ್ತಿದೆ’’ ಎಂದು ಅಮೆರಿಕದ ಕಾಂಗ್ರೆಸ್ ಸಂಸದ ಆ್ಯಂಡಿ ಮ್ಯಾನ್ ಟ್ವೀಟಿಸಿದ್ದಾರೆ.

 ಬ್ರಿಟನ್‌ನಲ್ಲಿ ಲೇಬರ್ ಪಕ್ಷದ ಸಂಸತ್ ಸದಸ್ಯರಾದ ತಮನ್‌ಜಿತ್ ಕೂಡಾ ಕೃಷಿ ಕಾನೂನುಗಳನ್ನು ಭಾರತ ಸರಕಾರ ವಾಪಸ್ ಪಡೆದಿರುವುದನ್ನು ಸ್ವಾಗತಿಸಿದ್ದು ರೈತರು ವಿರೋಚಿತ ಹೋರಾಟದ ಫಲವಾಗಿ, ವಿವಾದಾತ್ಮಕ ಕೃಷಿ ಕಾನೂನುಗಳು ರದ್ದುಗೊಂಡಿವೆ ಎಂದು ಅಭಿಪ್ರಾಯಿಸಿದರು.

  ಈ ವರ್ಷದ ಜನವರಿಯಲ್ಲಿ ತಮನ್‌ಜಿತ್ ದೇಸಿ ಸೇರಿದಂತೆ 100 ಮಂದಿ ಬ್ರಿಟಿಶ್ ಸಂಸದರು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರಿಗೆ ಸಲ್ಲಿಸಿದ ಮನವಿಯಲ್ಲಿ ನರೇಂದ್ರ ಮೋದಿ ಜೊತೆ ಮಾತುಕತೆ ನಡೆಸುವ ಸಂದರ್ಭ ರೈತರ ಪ್ರತಿಭಟನೆ ಬಗ್ಗೆ ಪ್ರಸ್ತಾಪಿಸಬೇಕೆಂದು ಆಗ್ರಹಿಸಿದ್ದರು.

ಭಾರತ ಸರಾಕರವು ಕೊನೆಗೂ ಪೌರರ ಧ್ವನಿಗೆ ಕಿವಿಗೊಟ್ಟಿದೆ ಹಾಗೂ ಕೃಷಿ ಕಾನೂನುಗಳ ಬಗ್ಗೆ ಪುನರ್ವಿಮರ್ಶೆ ಮಾಡಿದೆ ಎಂದು ಬ್ರಿಟನ್‌ನ ಈಲಿಂಗ್ ಸೌತ್‌ಹಾಲ್‌ನ ಎಂಪಿ ವೀರೇಂದ್ರ ಶರ್ಮಾ ಪ್ರತಿಕ್ರಿಯಿಸಿದ್ದಾರೆ.

ಇತ್ತ ಕೆನಡದ ಸಂಸದರಿಂದಲೂ ಭಾರತ ಸರಕಾರದ ನಿರ್ಧಾರಕ್ಕೆ ಭಾರೀ ಸ್ವಾಗತ ವ್ಯಕ್ತವಾಗಿದೆ. ಮೂಲತಃ ಚಂಡೀಗಢದವರಾಗಿದ್ದು, ಈಗ ಕೆನಡ ಬ್ರಿಟಿಷ್ ಕೊಲಂಬಿಯಾ ರಾಜ್ಯದ ಸಂಸದೀಯ ಕಾರ್ಯದರ್ಶಿಯಾದ ರಚನಾ ಸಿಂಗ್ ಅವರು , ‘‘ ರೈತರ ಪ್ರತಿಭಟನೆಗೆ ದೊರೆತ ಭಾರೀ ಗೆಲುವು ಇದಾಗಿದೆ’’ ಎಂದು ಬಣ್ಣಿಸಿದ್ದಾರೆ.

ಬ್ರಿಟನ್ ನ ಹಿಂದೂ ಚಿಂತನ ಚಿಲುಮೆ ಸಂಘಟನೆಯ ಅಧ್ಯಕ್ಷರಾದ ಸಂಜಯ್ ಜಗತಿಯಾ ಅವರು ಕೃಷಿ ಕಾಯ್ದೆಯನ್ನು ವಾಪಸ್ ಪಡೆಯ ಮೋದಿ ಸರಕಾರದ ನಿರ್ಧಾರ ಹೃದಯ ಸ್ಪರ್ಶಿಯಾಗಿದೆ ಎಂದವರು ಹೇಳಿದ್ದಾರೆ. ಇದೀಗ ರೈತರು ತಮ್ಮ ಪ್ರತಿಭಟನೆಯನ್ನು ಹಿಂಪಡೆಯುವರು ಎಂದು ನಾವು ಆಶಿಸುತ್ತೇವೆ’ ಎಂದವರು ಹೇಳಿದ್ದಾರೆ.
  
ಬ್ರಿಟನ್ ನ ಸರ್ವೋಚ್ಚ ಸಿಖ್ಖ್ ಮಂಡಳಿಯ ಮಹಾಕಾರ್ಯದರ್ಶಿ ಗುರ್ಮೀತ್ ಸಿಂಗ್ ಕಂಡೊಲಾ ಅವರು ಹೇಳಿಕೆಯೊಂದನ್ನು ನೀಡಿ ‘‘ ಪ್ರತಿಭಟನಾ ನಿರತ ರೈತರಿಗೆ ಮಾನವೀಯ ನೆರವನ್ನು ಒದಗಿಸಿದ್ದಕ್ಕಾಗಿ ಹಲವಾರು ಅನಿವಾಸಿ ಸಿಖ್ಖರನ್ನು ಖಳನಾಯಕರೆಂಬಂತೆ ಬಿಂಬಿಸಲಾಗಿತ್ತು ಎಂದು ತಿಳಿಸಿದ್ದಾರೆ. ಭಾರತ ಸರಕಾರವು ಇನ್ನಾದರೂ ರೈತ ಪ್ರತಿನಿಧಿಗಳ ಜೊತೆ ರಚನಾತ್ಮಕ ಮಾತುಕತೆಯಲ್ಲಿ ತೊಡಗು ಅಗತ್ಯವಿದೆ ಎಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X