Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಪ್ರದೇಶ: ಶವಾಗಾರದ ಫ್ರೀಝರ್...

ಉತ್ತರಪ್ರದೇಶ: ಶವಾಗಾರದ ಫ್ರೀಝರ್ ನಲ್ಲಿದ್ದ ‘ಮೃತ ವ್ಯಕ್ತಿ’ 7 ಗಂಟೆಗಳ ಬಳಿಕ ಜೀವಂತ

ವಾರ್ತಾಭಾರತಿವಾರ್ತಾಭಾರತಿ21 Nov 2021 5:32 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಉತ್ತರಪ್ರದೇಶ: ಶವಾಗಾರದ ಫ್ರೀಝರ್ ನಲ್ಲಿದ್ದ ‘ಮೃತ ವ್ಯಕ್ತಿ’ 7 ಗಂಟೆಗಳ ಬಳಿಕ ಜೀವಂತ

ಮೊರದಾಬಾದ್ (ಉ.ಪ್ರ.), ನ. 21: ಮೃತಪಟ್ಟನೆಂದು ಶವಾಗಾರದ ಫ್ರೀಝರ್ನಲ್ಲಿ ಇರಿಸಲಾಗಿದ್ದ 40 ವರ್ಷದ ವ್ಯಕ್ತಿಯೋರ್ವರನ್ನು ಸುಮಾರು 7 ಗಂಟೆಗಳ ಬಳಿಕ ಜೀವಂತವಾಗಿ ಹೊರತೆಗೆದ ವಿಲಕ್ಷಣ ಘಟನೆ ಮೊರದಾಬಾದ್ ನಲ್ಲಿ ನಡೆದಿದೆ.

ಗುರುವಾರ ರಾತ್ರಿ ಮೋಟಾರು ಬೈಕ್ ಢಿಕ್ಕಿಯಾಗಿ ಎಲೆಕ್ಟ್ರಿಷಿಯನ್ ಶ್ರೀಕೇಶ್ ಕುಮಾರ್ ಅವರು ಗಂಭೀರ ಗಾಯಗೊಂಡಿದ್ದರು. ಅವರನ್ನು ಕೂಡಲೇ ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ, ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದರು. ಮರು ದಿನ ಆಸ್ಪತ್ರೆಯ ಸಿಬ್ಬಂದಿ ಮೃತದೇಹವನ್ನು ಶವಾಗಾರದ ಫ್ರೀಝರ್ ನಲ್ಲಿ ಇರಿಸಿದ್ದರು.

ಮೃತದೇಹವನ್ನು ಗುರುತಿಸಿ ಹಾಗೂ ಮರಣೋತ್ತರ ಪರೀಕ್ಷೆಗೆ ಒಪ್ಪಿಗೆ ನೀಡಿ ಕುಟುಂಬದ ಸದಸ್ಯರು ಸಹಿ ಹಾಕಿದ ದಾಖಲೆಗಳನ್ನು ಪೊಲೀಸರಿಗೆ ಸಮಾರು 7 ಗಂಟೆಯ ಬಳಿಕ ಸಲ್ಲಿಸಬೇಕಾಗಿತ್ತು. ಈ ನಡುವೆ ಶ್ರೀಕೇಶ್ ಕುಮಾರ್ ಅವರ ಅತ್ತಿಗೆ ಮಧು ಬಾಲ ಎಂಬವರು ಕುಮಾರ್ ಅವರ ಮೃತದೇಹದಲ್ಲಿ ಚಲನೆ ಗುರುತಿಸಿದರು.

ವೈರಲ್ ಆದ ವೀಡಿಯೊದಲ್ಲಿ ಮಧು ಬಾಲಾ, ‘‘ಅವರು ಸತ್ತಿಲ್ಲ. ಇದು ಹೇಗೆ ಸಂಭವಿಸಿತು? ನೋಡಿ, ಅವರು ಏನನ್ನೋ ಹೇಳಲು ಬಯಸುತ್ತಿದ್ದಾರೆ, ಅವರು ಉಸಿರಾಡುತ್ತಿದ್ದಾರೆ’’ ಎಂದು ಹೇಳುವುದು ಕೇಳಿ ಬಂದಿದೆ.

‘‘ತುರ್ತು ನಿಗಾ ಘಟಕದ ವೈದ್ಯಕೀಯ ಅಧಿಕಾರಿ ಮುಂಜಾನೆ 3 ಗಂಟೆಗೆ ರೋಗಿಯನ್ನು ಪರೀಕ್ಷಿಸಿದ್ದಾರೆ. ಆಗ ಹೃದಯ ಬಡಿತ ಇರಲಿಲ್ಲ. ಅವರು ಹಲವು ಬಾರಿ ಪರೀಕ್ಷೆ ಮಾಡಿದ್ದಾರೆ. ಅನಂತರ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ. ಆದರೆ, ಬೆಳಗ್ಗೆ ಪೊಲೀಸರ ತಂಡ ಹಾಗೂ ಅವರ ಕುಟುಂಬ ಕುಮಾರ್ ಜೀವಂತ ಇರುವುದನ್ನು ಪತ್ತೆ ಮಾಡಿದರು. ತನಿಖೆಗೆ ಆದೇಶಿಸಲಾಗಿದೆ. ಈಗ ಕುಮಾರ್ ಅವರ ಜೀವ ಉಳಿಸುವುದು ನಮ್ಮ ಆದ್ಯತೆ’’ ಎಂದು ಮೊರದಾಬಾದ್ನ ಮುಖ್ಯ ವೈದ್ಯಾಧಿಕಾರಿ ಡಾ. ಶಿವ ಸಿಂಗ್ ಅವರು ಹೇಳಿದ್ದಾರೆ.
 
ಇದು ಒಂದು ಅಪರೂಪದಲ್ಲಿ ಅಪರೂಪದ ಪ್ರಕರಣ. ಇದನ್ನು ನಾವು ನಿರ್ಲಕ್ಷ ಎಂದು ಕರೆಯಲು ಸಾಧ್ಯವಿಲ್ಲ. ಕುಮಾರ್ ಅವರು ಮೀರತ್ನ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ಸಿಂಗ್ ಹೇಳಿದ್ದಾರೆ.
ಅವರಿಗೆ ಇನ್ನಷ್ಟೇ ಪ್ರಜ್ಞೆ ಬರಬೇಕಾಗಿದೆ ಎಂದು ಮಧು ಬಾಲ ಹೇಳಿದ್ದಾರೆ. 

‘‘ಫ್ರೀಝರ್ ನಲ್ಲಿ ಇರಿಸಿ ಶ್ರೀಕೇಶ್ ಅವರನ್ನು ಬಹುತೇಕ ಕೊಂದ ವೈದ್ಯರ ನಿರ್ಲಕ್ಷದ ವಿರುದ್ಧ ನಾವು ದೂರು ದಾಖಲಿಸಲಿದ್ದೇವೆ’’ ಎಂದು ಅವರು ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X