Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ನನ್ನ ದೇಶವನ್ನು 10 ವರ್ಷಗಳ ಕಾಲ...

"ನನ್ನ ದೇಶವನ್ನು 10 ವರ್ಷಗಳ ಕಾಲ ನಗಿಸಿದ್ದೇನೆ, ಭಾರತಕ್ಕಾಗಿ ಪ್ರೇಮಪತ್ರಗಳನ್ನು ಬರೆಯುತ್ತಿರಬೇಕೆಂದು ಬಯಸಿದ್ದೇನೆ"

ಕಾಮೆಡಿಯನ್‌ ವೀರ್‌ದಾಸ್

ವಾರ್ತಾಭಾರತಿವಾರ್ತಾಭಾರತಿ22 Nov 2021 2:53 PM IST
share
ನನ್ನ ದೇಶವನ್ನು 10 ವರ್ಷಗಳ ಕಾಲ ನಗಿಸಿದ್ದೇನೆ, ಭಾರತಕ್ಕಾಗಿ ಪ್ರೇಮಪತ್ರಗಳನ್ನು ಬರೆಯುತ್ತಿರಬೇಕೆಂದು ಬಯಸಿದ್ದೇನೆ

ಹೊಸದಿಲ್ಲಿ: ತಮ್ಮ ʼಐ ಕಮ್ ಫ್ರಮ್ ಟು ಇಂಡಿಯಾಸ್ʼ ಹೇಳಿಕೆ ಸಾಕಷ್ಟು ವಿವಾದ ಸೃಷ್ಟಿಸಿದ ನಂತರ ಮೊದಲ ಬಾರಿ ಮಾಧ್ಯಮದ ಜತೆ ಮಾತನಾಡಿರುವ ಕಾಮಿಡಿಯನ್ ವೀರ್ ದಾಸ್, "ನಾನು ನನ್ನ ದೇಶವನ್ನು  ಹತ್ತು ವರ್ಷಗಳ ಕಾಲ ನಗಿಸಿದ್ದೇನೆ ಹಾಗೂ ಭಾರತಕ್ಕೆ ʼಪ್ರೇಮಪತ್ರಗಳನ್ನುʼ ಬರೆಯುವುದನ್ನು ಮುಂದುವರಿಸುವ ಆಶಾವಾದವಿದೆ" ಎಂದಿದ್ದಾರೆ.

"ನಗುವುದು ಒಂದು ಸಂಭ್ರಮಾಚರಣೆ ಎಂದು ನಾನಂದುಕೊಂಡಿದ್ದೇನೆ.  ನಗು ಹಾಗೂ ಕರತಾಡನ ಒಂದು ಕೊಠಡಿಯನ್ನು ತುಂಬಿದಾಗ ಅದು ಹೆಮ್ಮೆಯ ವಿಚಾರ. ಹಾಸ್ಯ ಪ್ರವೃತ್ತಿಯಿರುವ ಯಾವುದೇ ಭಾರತೀಯ, ವಿಡಂಬನೆಯನ್ನು ಅರ್ಥೈಸುತ್ತಾರೆ ಅಥವಾ ನನ್ನ ಸಂಪೂರ್ಣ ವೀಡಿಯೋ ನೋಡಿದವರು ಆ ಕೊಠಡಿಯಲ್ಲಿ ಅದೇ ನಡೆದಿದ್ದು ಎಂದು ಅರಿಯುತ್ತಾರೆ" ಎಂದು ವಿವಾದಾತ್ಮಕ ವೀಡಿಯೋ ಕುರಿತು ಅವರು ಸುದ್ದಿ ಸಂಸ್ಥೆಯೊಂದರ ಜತೆ ಮಾತನಾಡುತ್ತಾ ಪ್ರತಿಕ್ರಿಯಿಸಿದ್ದಾರೆ.

"ನಾನು ನನ್ನ ದೇಶವನ್ನು ಹತ್ತು ವರ್ಷ ನಗಿಸಿದ್ದೇನೆ. ನನ್ನ ದೇಶದ ಬಗ್ಗೆ ಬರೆಯಲು ನನ್ನ ಜೀವನವನ್ನು ಮುಡಿಪಾಗಿಸಿದ್ದೇನೆ. ನಾವು ಇಲ್ಲಿ ಎಮ್ಮೀಸ್‍ನಲ್ಲಿದ್ದೇವೆ ಏಕೆಂದರೆ ನಾನು ನನ್ನ ದೇಶಕ್ಕೆ ಒಂದು ಪ್ರೇಮಪತ್ರ ಬರೆದಿದ್ದೆ. ನಾನು ನನ್ನ ಕಾಮಿಡಿ ಮಾಡಲು ಸಾಧ್ಯವಾದಷ್ಟು ಸಮಯ ನನ್ನ ದೇಶಕ್ಕೆ ಪ್ರೇಮಪತ್ರಗಳನ್ನು ಬರೆಯುತ್ತಿರಲು ಬಯಸುತ್ತೇನೆ,'' ಎಂದು ಅವರು ಹೇಳಿದ್ದಾರೆ.

ಇನ್ನು ಮುಂದೆ ಮಧ್ಯಪ್ರದೇಶದಲ್ಲಿ ಕಾರ್ಯಕ್ರಮ ನೀಡಲು ಅನುಮತಿಸುವುದಿಲ್ಲ ಎಂದು ಅಲ್ಲಿನ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದʼ ವೀರ್ ದಾಸ್, "ನಾನು ಆ ಸೇತುವೆಗಳನ್ನು ದಾಟಿ ಅವರ ಹತ್ತಿರ ವಿನಮ್ರನಾಗಿ ಬರಬೇಕಿದೆ" ಎಂದು ಹೇಳಿದರು.

ಅವರ ನೆಟ್‍ಫ್ಲಿಕ್ಸ್ ಸ್ಪೆಷಲ್ ʼವೀರ್ ದಾಸ್: ಫಾರ್ ಇಂಡಿಯಾ' ಕಾರ್ಯಕ್ರಮಕ್ಕಾಗಿ ಅವರು ಕಾಮಿಡಿ ಸೆಕ್ಷನ್‍ನಲ್ಲಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವುದರಿಂದ ದಾಸ್ ಪ್ರಸಕ್ತ ಇಂಟರ್‍ನ್ಯಾಷನಲ್ ಎಮ್ಮಿ ಅವಾರ್ಡ್ಸ್‌ ನಲ್ಲಿ 2021ರಲ್ಲಿ ಭಾಗವಹಿಸಲು ನ್ಯೂಯಾರ್ಕ್‍ನಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X