Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಸ್ತುನಿಷ್ಠ,ನಿಷ್ಪಕ್ಷಪಾತವಲ್ಲ: ದಿಲ್ಲಿ...

ವಸ್ತುನಿಷ್ಠ,ನಿಷ್ಪಕ್ಷಪಾತವಲ್ಲ: ದಿಲ್ಲಿ ಗಲಭೆ ಕುರಿತ ವೀಡಿಯೊಗಳನ್ನು ತೆಗೆದುಹಾಕಲು ಟೈಮ್ಸ್‌ ನೌ ಗೆ NBSDA ಸೂಚನೆ

ವಾರ್ತಾಭಾರತಿವಾರ್ತಾಭಾರತಿ23 Nov 2021 12:32 PM IST
share
ವಸ್ತುನಿಷ್ಠ,ನಿಷ್ಪಕ್ಷಪಾತವಲ್ಲ: ದಿಲ್ಲಿ ಗಲಭೆ ಕುರಿತ ವೀಡಿಯೊಗಳನ್ನು ತೆಗೆದುಹಾಕಲು ಟೈಮ್ಸ್‌ ನೌ ಗೆ NBSDA ಸೂಚನೆ

ಹೊಸದಿಲ್ಲಿ: "ಯಾವುದೇ ಕಾರ್ಯಕ್ರಮದ ನಿರೂಪಕರು ತಮ್ಮ ಚರ್ಚೆಯ ವೇಳೆ ಯಾವುದೇ ಅಜೆಂಡಾವನ್ನು ಬೆಂಬಲಿಸಬಾರದು" ಎಂದು ನ್ಯೂಸ್ ಬ್ರಾಡ್‍ಕಾಸ್ಟಿಂಗ್ ಎಂಡ್ ಡಿಜಿಟಲ್ ಸ್ಟಾಂಡರ್ಡ್ಸ್ ಅಥಾರಿಟಿಯು ಟೈಮ್ಸ್ ನೌಗೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ತನ್ನ ಆದೇಶದಲ್ಲಿ ಹೇಳಿದೆ.

ದಿಲ್ಲಿ ಹಿಂಸಾಚಾರ ಕುರಿತಂತೆ ಟೈಮ್ಸ್ ನೌ ವಾಹಿನಿಯ ಎರಡು ಪ್ರೈಮ್ ಟೈಮ್ ಚರ್ಚಾ ಕಾರ್ಯಕ್ರಮಗಳನ್ನು ವಸ್ತುನಿಷ್ಠ ಮತ್ತು ನಿಷ್ಪಕ್ಷಪಾತಕರವಾಗಿ ನಡೆಸಿಲ್ಲ ಹಾಗೂ ಪ್ರಸಾರ ನಿಯಮಾವಳಿಗಳನ್ನು ಉಲ್ಲಂಘಿಸಿದೆ ಎಂದು ಪ್ರಾಧಿಕಾರ ತನ್ನ ಆದೇಶದಲ್ಲಿ ಹೇಳಿದೆ.

ವಾಹಿನಿಯ ಎರಡು ಪ್ರೈಮ್ ಟೈಮ್ ಶೋ ಗಳಾದ ʼಇಂಡಾ ಅಪ್‍ಫ್ರಂಟ್ʼ ನ "ಶಾಕಿಂಗ್ ಸೀಕ್ರೆಟ್ ಅಡ್ಮಿಶನ್ ಔಟ್ ಇನ್ ಉಮರ್ಸ್ ಅರೆಸ್ಟ್, ಡಸ್ ಲೀವ್ ಲಾಬಿ ನೋ ದಿ ಟ್ರುತ್ ಡೆಲ್ಲಿ ರಯಟ್ಸ್ ಕೀ ವಿಟ್ನೆಸ್ ಇಂಟಿಮಿಡೇಟೆಡ್, ಥ್ರೆಟ್ ಲಿಂಕ್ಡ್ ಟು ಕಿಂಗ್‍ಪಿನ್?"  ಮತ್ತು "ಡೆಲ್ಲಿ ರಯಟ್ಸ್: ಪ್ಲಾಟ್ ಟು ಕಿಲ್ ಕಾಪ್ಸ್ ಎಂಡ್ ಕಾಫಿರ್ಸ್ ಎಕ್ಸಪೋಸ್ಡ್: ಪೀಸ್‍ಫುಲ್ ಪ್ರೊಟೆಸ್ಟ್ ಎ ಫೆಕೇಡ್?" ಎಂಬ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ನಿರೂಪಕರಾದ ರಾಹುಲ್ ಶಿವಶಂಕರ್ ಮತ್ತು ಪದ್ಮಾ ಜೋಶಿ ವಿರುದ್ಧ ಉತ್ಕರ್ಷ್ ಮಿಶ್ರಾ ಎಂಬ ವಕೀಲರು ದೂರು ದಾಖಲಿಸಿದ್ದರು.

ಟೈಮ್ಸ್ ನೌ ವಾಹಿನಿಯು  ದಿಲ್ಲಿ ಹಿಂಸಾಚಾರ ತನಿಖೆಯ ಕುರಿತಾದ ತನ್ನ ವರದಿಗಳನ್ನು ವಸ್ತುನಿಷ್ಠವಾಗಿ ಮಾಡಿಲ್ಲ ಎಂದು ದೂರಲಾಗಿತ್ತು. ದಿಲ್ಲಿ ಪೊಲೀಸರ ತನಿಖೆಯ ಬಗ್ಗೆ ಅಸಮಾಧಾನ ಹೊಂದಿರುವ ಒಂದು ಸಮುದಾಯವನ್ನು ಟಾರ್ಗೆಟ್ ಮಾಡಿ ಅವರನ್ನು ಕೆಟ್ಟ ದೃಷ್ಟಿಯಲ್ಲಿ ಬಿಂಬಿಸಿ ಈ ಮೂಲಕ ವಾಸ್ತವಾಂಶ ತಿಳಿಯುವ ವೀಕ್ಷಕರ ಹಕ್ಕುಗಳನ್ನು ದಮನಿಸಲಾಗಿದೆ ಎಂದು ದೂರುದಾರರು ಆರೋಪಿಸಿದ್ದರು.

ಟಿವಿ ವಾಹಿನಿಗೆ ತನ್ನ ಆಯ್ಕೆಯ ವಿಷಯದಲ್ಲಿ ಚರ್ಚೆ ಕಾರ್ಯಕ್ರಮ ನಡೆಸುವ ಸ್ವಾತಂತ್ರ್ಯವಿದೆಯಾದರೂ ಈ ಎರಡು ಕಾರ್ಯಕ್ರಮಗಳ ನಿರೂಪಕರು ನಿಷ್ಪಕ್ಷಪಾತವಾಗಿ ಹಾಗೂ ವಸ್ತುನಿಷ್ಠವಾಗಿ ಕಾರ್ಯಕ್ರಮಗಳನ್ನು ನಡೆಸಿಲ್ಲ ಹಾಗೂ ಈ ಮೂಲಕ ನೀತಿ ಸಂಹಿತೆ ಮತ್ತು ಪ್ರಸಾರ ಮಾನದಂಡಗಳ ಸಹಿತ ಪ್ರಾಧಿಕಾರದ ಹಲವು ಮಾರ್ಗಸೂಚಿಗಳನ್ನು ಹಾಗೂ ಮೂಲಭೂತ ತತ್ವಗಳನ್ನು ಉಲ್ಲಂಘಿಸಿದೆ ಎಂದು  ನ್ಯಾಯಾಲಯ ಹೇಳಿದೆಯಲ್ಲದೆ ಈ ಎರಡು ಶೋ ಗಳ ವೀಡಿಯೋವನ್ನು ವೆಬ್‍ಸೈಟ್‍ನಿಂದ ಹಾಗೂ ಎಲ್ಲಾ ಸಾಮಾಜಿಕ ಜಾಲತಾಣ ಹಾಗೂ ಇತರ ವೇದಿಕೆಗಳಿಂದ ತೆಗೆದುಹಾಕಬೇಕೆಂದು ಆದೇಶಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X