Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬುಂದೇಲಖಂಡದ್ದೆಂದು ಹೇಳಿ ಶ್ರೀಶೈಲಂ...

ಬುಂದೇಲಖಂಡದ್ದೆಂದು ಹೇಳಿ ಶ್ರೀಶೈಲಂ ಅಣೆಕಟ್ಟಿನ ಚಿತ್ರ ಶೇರ್ ಮಾಡಿಕೊಂಡ ಬಿಜೆಪಿ ನಾಯಕರು!

ವಾರ್ತಾಭಾರತಿವಾರ್ತಾಭಾರತಿ23 Nov 2021 4:55 PM IST
share
ಬುಂದೇಲಖಂಡದ್ದೆಂದು ಹೇಳಿ ಶ್ರೀಶೈಲಂ ಅಣೆಕಟ್ಟಿನ ಚಿತ್ರ ಶೇರ್ ಮಾಡಿಕೊಂಡ ಬಿಜೆಪಿ ನಾಯಕರು!

ಹೊಸದಿಲ್ಲಿ, ನ.23: ಬಿಜೆಪಿ ನಾಯಕರು ಬುಂದೇಲಖಂಡದ್ದೆಂದು ಹೇಳಿಕೊಂಡು ದಕ್ಷಿಣ ಭಾರತದ ಶ್ರೀಶೈಲಂ ಅಣೆಕಟ್ಟಿನ ಚಿತ್ರವನ್ನು ಫೇಸ್ಬುಕ್ ನಲ್ಲಿ ಶೇರ್ ಮಾಡಿಕೊಂಡಿರುವುದನ್ನು ಸುದ್ದಿ ಜಾಲತಾಣ Alt News ಬಯಲಿಗೆಳೆದಿದೆ.

ನ.19ರಿಂದ ನ.21ರವರೆಗೆ ಮೂರು ದಿನಗಳ ಕಾಲ ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿಯವರು ಬುಂದೇಲಖಂಡ ಪ್ರದೇಶದಲ್ಲಿನ 6,000 ಕೋ.ರೂ. ವೆಚ್ಚದ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದ್ದರು ಮತ್ತು ಪ್ರಕಟಿಸಿದ್ದರು.

ಬಿಜೆಪಿ ಶಾಸಕರಾದ ರವೀಂದ್ರನಾಥ ತ್ರಿಪಾಠಿ ಮತ್ತು ಸುರೇಶಕುಮಾರ್ ಖನ್ನಾ, ಬಿಜೆಪಿ ಸದಸ್ಯ ಅನಿಲ್ ಕುಮಾರ್ ಮತ್ತು ಗುಜರಾತಿನ ಹಿಂದು ಯುವವಾಹಿನಿಯ ಮುಖ್ಯಸ್ಥ ಯೋಗಿ ದೇವನಾಥ ‘ಬುಂದೇಲಖಂಡ ಅಣೆಕಟ್ಟಿನ ’ ಚಿತ್ರವನ್ನು ಶೇರ್ ಮಾಡಿಕೊಂಡಿದ್ದರು. ಮೂರು ಲಕ್ಷ ಫಾಲೋವರ್ಗಳನ್ನು ಹೊಂದಿರುವ ‘ನರೇಂದ್ರ ಮೋದಿ ಫಾರ್ ಪಿಎಂ’ ಫೇಸ್ಬುಕ್ ಪೇಜ್ ಕೂಡ ಅದನ್ನು ಶೇರ್ ಮಾಡಿತ್ತು.

ಅಸಲಿಗೆ ಬಿಜೆಪಿ ನಾಯಕರು ಶೇರ್ ಮಾಡಿಕೊಂಡಿರುವ ಚಿತ್ರವು 2014ರಲ್ಲಿ ‘ಡೆಕ್ಕನ್ ಕ್ರಾನಿಕಲ್’ ದೈನಿಕದಲ್ಲಿ ಪ್ರಕಟವಾಗಿತ್ತು ಮತ್ತು ಈ ಚಿತ್ರವು ಶ್ರೀಶೈಲಂ ಅಣೆಕಟ್ಟಿನದ್ದಾಗಿದೆ ಎನ್ನುವುದನ್ನು Alt News ಪತ್ತೆ ಹಚ್ಚಿದೆ. ಈ ಅಣೆಕಟ್ಟನ್ನು ಕೃಷ್ಣಾ ನದಿಗೆ ಅಡ್ಡವಾಗಿ ತೆಲಂಗಾಣದ ನಗರಕರ್ನೂಲ ಜಿಲ್ಲೆ ಮತ್ತು ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಗಳಲ್ಲಿ ನಿರ್ಮಿಸಲಾಗಿದೆ.

ಫೇಸ್ಬುಕ್ನಲ್ಲಿ ಶೇರ್ ಮಾಡಿರುವ ಮತ್ತು ಡೆಕ್ಕನ್ ಕ್ರಾನಿಕಲ್ ಪ್ರಕಟಿಸಿದ್ದ ಚಿತ್ರಗಳು ಒಂದೇ ಆಗಿವೆ. ಮೋದಿ ಘೋಷಿಸಿರುವ ಯೋಜನೆಗಳಲ್ಲಿ ಅರ್ಜುನ ಸಹಾಯಕ ಯೋಜನೆ,ರಾಟೌಲಿ ವಿಯರ್ ಯೋಜನೆ, ಭವಾನಿ ಅಣೆಕಟ್ಟು ಯೋಜನೆ ಮತ್ತು ಮಜಗಾಂವ್-ಚಿಲ್ಲಿ ಸ್ಪ್ರಿಂಕ್ಲರ್ ಯೋಜನೆಗಳು ಸೇರಿವೆ ಎಂದು ನ.19ರಂದು ಪಿಎಂ ಇಂಡಿಯಾ ವೆಬ್ಸೈಟ್ನಲ್ಲಿಯ ಹೇಳಿಕೆಯು ತಿಳಿಸಿತ್ತು. ಇದರ ಬೆನ್ನಿಗೇ ಹಲವಾರು ಬಿಜೆಪಿ ನಾಯಕರು ಶ್ರೆಶೈಲಂ ಅಣೆಕಟ್ಟಿನ ಚಿತ್ರವನ್ನು ಪೋಸ್ಟ್ ಮಾಡಿ,ಇದು ಬುಂದೇಲಖಂಡಕ್ಕೆ ಪ್ರಧಾನಿಯ ಉಡುಗೊರೆಯಾಗಿದೆ ಎಂದು ಹೇಳಿಕೊಂಡಿದ್ದರು.

ಕೃಪೆ: Altnews.in

Bundelkhand which was traditionally used by politicians for their personal benefits is today witnessing a sea of change. #बुलन्द_बुन्देलखण्ड pic.twitter.com/rddId0NV5n

— Dr. Avadhesh Singh MLA (@DrAvadheshBJP) November 19, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X