Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 25ರಂದು ‘ಎಪ್ಪತ್ತು ತಿರುಗಾಟಗಳು’ ಕೃತಿ...

25ರಂದು ‘ಎಪ್ಪತ್ತು ತಿರುಗಾಟಗಳು’ ಕೃತಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ23 Nov 2021 11:26 PM IST
share

ಮಂಗಳೂರು, ನ.23: ತೆಂಕುತಿಟ್ಟು ಯಕ್ಷಗಾನದ ಹಿರಿಯ ಕಲಾವಿದ ಸೂರಿಕುಮೇರು ಕೆ. ಗೋವಿಂದ ಭಟ್ ಅವರ ‘ಎಪ್ಪತ್ತು ತಿರುಗಾಟಗಳು’ ಕೃತಿ ನ.25ರಂದು ಮಧ್ಯಾಹ್ನ 2.30ಕ್ಕೆ ನಗರದ ಸಂತ ಅಲೋಶಿಯಸ್ ಕಾಲೇಜು ಎಲ್‌ಸಿಆರ್‌ಐ ಬ್ಲಾಕ್‌ನ ಎಲ್‌ಎಫ್ ರಸ್ಕಿನ್ಹ ಸಭಾಂಗಣದಲ್ಲಿ ಬಿಡುಗಡೆಗೊಳ್ಳಲಿದೆ.

ವಿಶ್ರಾಂತ ಐಎಎಸ್ ಅಧಿಕಾರಿ ಟಿ. ಶ್ಯಾಮ ಭಟ್, ವಿಶ್ರಾಂತ ಪ್ರಾಂಶುಪಾಲ ಪ್ರೊಘಿ.ಎಂ.ಎಲ್. ಸಾಮಗ, ತುಮಕೂರು ವಿವಿ ಪ್ರಾಧ್ಯಾಪಕ ಪ್ರೊ.ನಿತ್ಯಾನಂದ ಬಿ. ಶೆಟ್ಟಿ, ಅಲೋಶಿಯಸ್ ಶಿಕ್ಷಣ ಸಂಸ್ಥೆಗಳ ರೆಕ್ಟರ್ ರೆ ಫಾ. ಮೆಲ್ವಿನ್ ಜೋಸೆಫ್ ಪಿಂಟೊ, ಕೃತಿಕಾರ ಸೂರಿಕುಮೇರು ಕೆ. ಗೋವಿಂದ ಭಟ್ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 4ಕ್ಕೆ ಪ್ರಸಿದ್ಧ ಕಲಾವಿದರ ಕೂಡುವಿಕೆಯೊಂದಿಗೆ ತ್ಯಾಗಮೇವ ಜಯತೇ ಯಕ್ಷಗಾನ ತಾಳಮದ್ದಳೆ ನಡೆಯಲಿದೆ ಎಂದು ಸಂತ ಅಲೋಶಿಯಸ್ ಕಾಲೇಜು ಪ್ರಾಂಶುಪಾಲ ಡಾ. ಪ್ರವೀಣ್ ಮಾರ್ಟಿಸ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಂತ ಅಲೋಶಿಯಸ್ ಪ್ರಕಾಶನ ಸಂಸ್ಥೆಯಿಂದ ಪುಸ್ತಕ ಪ್ರಕಾಶನಗೊಂಡಿದೆ. ಯುಜಿಸಿ ಸ್ಟ್ರೈಡ್ ಯೋಜನೆ ಸಹಯೋಗ ನೀಡಿದೆ. ತೆಂಕುತಿಟ್ಟು ಯಕ್ಷಗಾನದ ‘ದಶಾವತಾರಿ’ ಎಂದೇ ಪ್ರಸಿದ್ಧರಾದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸೂರಿಕುಮೇರು ಕೆ. ಗೋವಿಂದ ಭಟ್ ಅವರು ದಾಖಲೆಯ ಎಪ್ಪತ್ತು ವರ್ಷಗಳ ಕಾಲ ಮೇಳದ ತಿರುಗಾಟ ನಡೆಸಿದ್ದಾರೆ. ಧರ್ಮಸ್ಥಳ ಮೇಳವೊಂದರಲ್ಲೇ 54 ವರ್ಷ ಬಣ್ಣ ಹಚ್ಚಿದ್ದಾರೆ. 80ರ ಇಳಿಹರೆಯದ ಗೋವಿಂದ ಭಟ್ ಅವರು ತಮ್ಮ ಯಕ್ಷಪಯಣದ ನೋವು- ನಲಿವು, ಏಳು-ಬೀಳುಗಳನ್ನು ಅಕ್ಷರ ರೂಪದಲ್ಲಿ ದಾಖಲಿಸಿದ್ದಾರೆ. ಇಂತಹ ಅಪೂರ್ವ ಕಲಾವಿದರ ಕೃತಿಯನ್ನು ನಮ್ಮ ಸಂಸ್ಥೆ ಹೊರತರುತ್ತಿದೆ ಎಂದರು.

ಸೂರಿಕುಮೇರು ಕೆ. ಗೋವಿಂದ ಭಟ್ ಅವರು ಮಾತನಾಡಿ, ನನ್ನ ಜೀವನಕ್ಕೆ ಸಂಬಂಸಿ ಈಗಾಗಲೇ ಪುಸ್ತಕವೊಂದು ಬಿಡುಗಡೆಗೊಂಡಿದೆ. ಎಪ್ಪತ್ತು ತಿರುಗಾಟಗಳು ಪುಸ್ತಕದಲ್ಲಿ ನನ್ನ ಯಕ್ಷಪಯಣದ ಬಗ್ಗೆ ಹಲವಾರು ವಿಚಾರಗಳನ್ನು ನಾನೇ ಬರೆದಿದ್ದೇನೆ. ಇದನ್ನು ಪುಸ್ತಕ ರೂಪದಲ್ಲಿ ಪ್ರಕಟಿಸುವ ಆಲೋಚನೆ ಇರಲಿಲ್ಲಘಿ. ಆದರೆ, ಅಲೋಶಿಯಸ್ ಸಂಸ್ಥೆ ಪುಸ್ತಕ ಪ್ರಕಟಿಸುತ್ತದೆ. ಈ ಹಿಂದಿನ ಪುಸ್ತಕಗಳು ಸಂಪೂರ್ಣವಾಗಿ ಮಾರಾಟವಾಗಿದ್ದು, ಹೊಸ ಪುಸ್ತಕವನ್ನೂ ಜನರು ಕೊಂಡುಕೊಳ್ಳುವ ನಿರೀಕ್ಷೆಯಿದೆ ಎಂದರು.

ಕಾಲೇಜಿನ ಯುಜಿಸಿ ಸ್ಟ್ರೈಡ್ ಯೋಜನೆ ನಿರ್ದೇಶಕ ಡಾ. ಆಲ್ವಿನ್ ಡೇಸಾ, ಅಲೋಶಿಯಸ್ ಪ್ರಕಾಶನ ನಿರ್ದೇಶಕಿ ಡಾ. ವಿದ್ಯಾ ವಿನುತ ಡಿಸೋಜ, ಕಾರ್ಯಕ್ರಮ ಸಂಯೋಜಕ ಡಾ. ದಿನೇಶ್ ನಾಯಕ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X