Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಖಾಸಗಿ ಕ್ರಿಪ್ಟೊಕರೆನ್ಸಿ ನಿಷೇಧಕ್ಕೆ...

ಖಾಸಗಿ ಕ್ರಿಪ್ಟೊಕರೆನ್ಸಿ ನಿಷೇಧಕ್ಕೆ ಚಿಂತನೆ: ಮಾರುಕಟ್ಟೆಯಲ್ಲಿ ತಲ್ಲಣ

ವಾರ್ತಾಭಾರತಿವಾರ್ತಾಭಾರತಿ24 Nov 2021 1:40 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಖಾಸಗಿ ಕ್ರಿಪ್ಟೊಕರೆನ್ಸಿ ನಿಷೇಧಕ್ಕೆ ಚಿಂತನೆ: ಮಾರುಕಟ್ಟೆಯಲ್ಲಿ ತಲ್ಲಣ

ಹೊಸದಿಲ್ಲಿ: ದೇಶದಲ್ಲಿ ಎಲ್ಲ ಖಾಸಗಿ ಕ್ರಿಪ್ಟೊ ಕರೆನ್ಸಿಗಳನ್ನು ನಿಷೇಧಿಸಲು ಕೇಂದ್ರ ಸರ್ಕಾರ ಹೊಸ ಮಸೂದೆಯನ್ನು ಮಂಡಿಸಲು ಸಿದ್ಧತೆ ನಡೆಸಿರುವ ಬೆನ್ನಲ್ಲೇ ಕ್ರಿಪ್ಟೊ ಮಾರುಕಟ್ಟೆ ಮಹಾನ್ ಕುಸಿತ ಕಂಡಿದೆ.

ನವೆಂಬರ್ 23ರಂದು ರಾತ್ರಿ 11.15ಕ್ಕೆ ಇದ್ದಂತೆ ಎಲ್ಲ ಪ್ರಮುಖ ಕ್ರಿಪ್ಟೊ ಕರೆನ್ಸಿಗಳು ಶೇಕಡ 15 ಅಥವಾ ಅಧಿಕ ಮೌಲ್ಯ ಕಳೆದುಕೊಂಡಿವೆ. ಬಿಟ್‌ಕಾಯಿನ್ ಬೆಲೆ ಶೇಕಡ 17 ರಷ್ಟು ಕುಸಿತ ಕಂಡಿದ್ದರೆ, ಎಥೆರಿಯಂ ಶೇಕಡ 15ರಷ್ಟು ಕುಸಿತ ಕಂಡಿದೆ. ತೆಥರ್ ಶೇಕಡ 18ರಷ್ಟು ಕುಸಿತ ದಾಖಲಿಸಿದೆ.

ಕ್ರಿಪ್ಟೊಕರೆನ್ಸಿ ಮತ್ತು ಅಧಿಕೃತ ಡಿಜಿಟಲ್ ಕರೆನ್ಸಿ ನಿಯಂತ್ರಣ ಮಸೂದೆ-2021ಕ್ಕೆ ಸಂಬಂಧಿಸಿದಂತೆ ದೊರಕಿದ ಅಧಿಕೃತ ದಾಖಲೆಗಳ ಪ್ರಕಾರ, ನವೆಂಬರ್ 29ರಿಂದ ಆರಂಭವಾಗುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಸೂದೆ ಮಂಡಿಸಲು ಉದ್ದೇಶಿಸಲಾಗಿದೆ. ಈ ಮಸೂದೆ ಭಾರತದಲ್ಲಿ ಎಲ್ಲ ಖಾಸಗಿ ಕ್ರಿಪ್ಟೊಕರೆನ್ಸಿಗಳನ್ನು ನಿಷೇಧಿಸಲಿದೆ. ಚಳಿಗಾಲದ ಅಧಿವೇಶನದಲ್ಲೇ ಇದನ್ನು ಚರ್ಚೆಗೆ ಕೈಗೆತ್ತಿಕೊಂಡು ಆಂಗೀಕರಿಸುವ ಸಾಧ್ಯತೆ ಇದೆ.

ಭಾರತದ ರಿಸರ್ವ್ ಬ್ಯಾಂಕ್ ತನ್ನದೇ ಡಿಜಿಟಲ್ ಕರೆನ್ಸಿಯನ್ನು ಬಿಡುಗಡೆ ಮಾಡಲಿದೆ ಎಂದು ಸರ್ಕಾರ ಹೇಳಿಕೆ ನೀಡಿದೆ. "ಆರ್‌ಬಿಐನಿಂದ ಅಧಿಕೃತ ಡಿಜಿಟಲ್ ಕರೆನ್ಸಿಯ ಸೃಷ್ಟಿ ಮತ್ತು ಬಿಡುಗಡೆಗೆ ಅನುವು ಮಾಡಿಕೊಡುವ ಚೌಕಟ್ಟನ್ನು ಸೃಷ್ಟಿಸುವುದು ಇದರ ಉದ್ದೇಶ" ಎಂದು ಹೇಳಿದೆ.

ಹೂಡಿಕೆದಾರರ ಹಣದ ಭದ್ರತೆ ಮತ್ತು ಹೂಡಿಕೆ ಅವಕಾಶಗಳಿಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ತಪ್ಪುದಾರಿಗೆ ಎಳೆಯುವಂಥ ಜಾಹೀರಾತುಗಳು ಆತಂಕಕಾರಿ ಬೆಳವಣಿಗೆ ಎಂದು ಸರ್ಕಾರ ಹೇಳಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X