Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಸಹಿತ ಕರಾವಳಿಗೆ ನಾಸಿಕ್‌ನಿಂದ...

ಉಡುಪಿ ಸಹಿತ ಕರಾವಳಿಗೆ ನಾಸಿಕ್‌ನಿಂದ ಟೊಮ್ಯಾಟೊ ಪೂರೈಕೆ

ವಾರ್ತಾಭಾರತಿವಾರ್ತಾಭಾರತಿ24 Nov 2021 8:30 PM IST
share
ಉಡುಪಿ ಸಹಿತ ಕರಾವಳಿಗೆ ನಾಸಿಕ್‌ನಿಂದ ಟೊಮ್ಯಾಟೊ ಪೂರೈಕೆ

ಉಡುಪಿ, ನ.24: ಕರ್ನಾಟಕ, ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ವಿವಿಧ ಭಾಗಗಳಲ್ಲಿ ಭಾರೀ ಮಳೆಯಿಂದ ಟೊಮ್ಯಾಟೊ ಕೊರತೆ ಹಾಗೂ ಬೆಲೆ ಗಗನಕ್ಕೇರಿದ ಹಿನ್ನೆಲೆಯಲ್ಲಿ ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ ಮಹಾರಾಷ್ಟ್ರ ರಾಜ್ಯದ ನಾಸಿಕ್‌ನಿಂದ ಟೊಮ್ಯಾಟೊ ಇಂದು ಪೂರೈಕೆ ಆಗಿದೆ. ಇದರಿಂದ ಟೊಮ್ಯಾಟೊ ದರ ಕೆ.ಜಿ.ಗೆ 120ರೂ.ನಿಂದ 80-90ರೂ.ಗೆ ಇಳಿಕೆಯಾಗಿದೆ.

ಈವರೆಗೆ ಕೊರತೆಯ ಮಧ್ಯೆಯೂ ಚಿಕ್ಕಮಗಳೂರು, ಶಿವಮೊಗ್ಗದಿಂದ ಟೊಮ್ಯಾಟೊ ಉಡುಪಿ ಜಿಲ್ಲೆಗೆ ಸರಬರಾಜು ಆಗುತ್ತಿತ್ತು. ದುಬಾರಿ ಬೆಲೆಯಲ್ಲಿ ಖರೀದಿಸಿದ ಟೊಮ್ಯಾಟೊವನ್ನು ವ್ಯಾಪಾರಿಗಳು ಕೆ.ಜಿ.ಗೆ 100-120ರೂ.ಗೆ ಮಾರಾಟ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ದೂರದ ನಾಸಿಕ್‌ನಿಂದ ಕರ್ನಾಟಕ ಕ್ಕಿಂತ ಕಡಿಮೆ ದರದಲ್ಲಿ ಟೊಮ್ಯಾಟೊ ಸರಬರಾಜು ಆಗಿದ್ದು, ಇದನ್ನು ವ್ಯಾಪಾರಿ ಗಳು ಇಂದಿನಿಂದ ಕೆ.ಜಿ.ಗೆ 80-90ರೂ.ಗೆ. ಮಾರಾಟ ಮಾಡುತ್ತಿದ್ದಾರೆ.

ಕರ್ನಾಟಕದಲ್ಲಿ ಟೊಮ್ಯಾಟೊ ದರ ಏರಿಕೆ ಆದಾಗ ಪ್ರತಿ ಬಾರಿ ನಾಸಿಕ್‌ನಿಂದ ಟೊಮ್ಯಾಟೊ ನಮ್ಮ ಜಿಲ್ಲೆಗೆ ಸರಬರಾಜು ಆಗುತ್ತದೆ. ಇಲ್ಲಿ ಕಡಿಮೆ ದರ ಇರು ವಾಗ ನಾಸಿಕ್‌ನಿಂದ ಟೊಮ್ಯಾಟೊ ತರಿಸಿದರೆ ಬಹಳಷ್ಟು ದುಬಾರಿ ಆಗುತ್ತದೆ. ನಾಸಿಕ್‌ನಿಂದ ಉಡುಪಿಗೆ 24ಗಂಟೆಗಳ ಸಂಚಾರ ಅವಧಿ ಇರುವುದರಿಂದ ಟೊಮ್ಯಾಟೊ ದರ ಜಾಸ್ತಿ ಆಗಿರುತ್ತದೆ. ಇಂದಿನಿಂದ ಜಿಲ್ಲೆಯ ಎಲ್ಲ ಕಡೆಗಳಿಗೆ ನಾಸಿಕ್ ಟೊಮ್ಯಾಟೊ ಪೂರೈಕೆ ಆಗಿದೆ ಎನ್ನುತ್ತಾರೆ ತರಕಾರಿ ವ್ಯಾಪಾರಿಗಳು.

ತರಕಾರಿಗಳು ಮತ್ತಷ್ಟು ದುಬಾರಿ: ಜಿಲ್ಲೆಯಾದ್ಯಂತ ತರಕಾರಿ ದರಗಳು ಇಂದು ಮತ್ತಷ್ಟು ದುಬಾರಿಯಾಗಿವೆ. ಕೆಲವೊಂದು ತರಕಾರಿ ದರ ಶೇ.50ರಷ್ಟು ಏರಿಕೆ ಯಾದರೆ ಇನ್ನು ಕೆಲವು ತರಕಾರಿಗಳ ಬೆಲೆ ಶೇ.30ರಷ್ಟು ಜಾಸ್ತಿಯಾಗಿದೆ.

ಬೀನ್ಸ್ ಕೆ.ಜಿ.ಗೆ 80ರೂ., ತೊಂಡೆಕಾಯಿ ಕೆ.ಜಿ.ಗೆ 100ರೂ., ಸೌತೆಕಾಯಿ ಕೆ.ಜಿ.ಗೆ 50ರೂ., ಸೊರೆಕಾಯಿ ಕೆ.ಜಿ.ಗೆ 50-60ರೂ., ಬೀಟ್ರೋಟ್ ಕೆ.ಜಿ.ಗೆ 60ರೂ., ತೊಂಡೆ ಮೆಣಸು ಕೆ.ಜಿ.ಗೆ 100ರೂ., ಹೀರೆ ಕಾಯಿ ಕೆ.ಜಿ.ಗೆ 80 ರೂ., ಹೂವು ಕೋಸು ಕೆ.ಜಿ.ಗೆ 60ರೂ.ಗೆ ಏರಿಕೆಯಾಗಿದೆ ಎಂದು ಉಡುಪಿ ತರಕಾರಿ ಮಾರುಕ್ಟೆಯ ವ್ಯಾಪಾರಿ ಹಫೀಝ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X