Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಾರ್ಕ್ ಒತ್ತುವರಿ ತೆರವುಗೊಳಿಸದ ಬಿಡಿಎ...

ಪಾರ್ಕ್ ಒತ್ತುವರಿ ತೆರವುಗೊಳಿಸದ ಬಿಡಿಎ ವಿರುದ್ಧ ಹೈಕೋರ್ಟ್ ಅಸಮಾಧಾನ

ವಾರ್ತಾಭಾರತಿವಾರ್ತಾಭಾರತಿ24 Nov 2021 11:39 PM IST
share
ಪಾರ್ಕ್ ಒತ್ತುವರಿ ತೆರವುಗೊಳಿಸದ ಬಿಡಿಎ ವಿರುದ್ಧ ಹೈಕೋರ್ಟ್ ಅಸಮಾಧಾನ

ಬೆಂಗಳೂರು, ನ.24: ಬಿಡಿಎ ಅನುಮೋದಿತ ಏರ್‍ಕ್ರಾಫ್ಟ್ ಹೌಸಿಂಗ್ ಸೊಸೈಟಿ ಲೇಔಟ್‍ನಲ್ಲಿ ಸಾರ್ವಜನಿಕ ಉದ್ಯಾನವನಗಳ ಒತ್ತುವರಿ ಕುರಿತು ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಸಿಂಗಸಂದ್ರದ ಎಸ್.ಕೆ.ಮಂಜುನಾಥ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ, ಬಿಡಿಎ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತು.  

ಲೇಔಟ್‍ನ 39 ಪಾರ್ಕ್‍ಗಳ ಪೈಕಿ ಬಹುತೇಕ ಪಾರ್ಕ್ ಒತ್ತುವರಿಯಾಗಿದೆ ಎಂದು ಬಿಡಿಎ ಸ್ವತಃ ವರದಿ ಸಲ್ಲಿಸಿದೆ. ಈವರೆಗೆ ಒತ್ತುವರಿ ತೆರವುಗೊಳಿಸದಿರಲು ಕಾರಣವೇನೆಂದು ನ್ಯಾಯಪೀಠವು ಬಿಡಿಎಯನ್ನು ಪ್ರಶ್ನಿಸಿದೆ. ಪಾರ್ಕ್‍ನಲ್ಲಿ ಕಟ್ಟಡ ಕಟ್ಟಲು ಅನುಮತಿ ಯಾರು ಕೊಟ್ಟರು? ಹೀಗೆ ಪಾರ್ಕ್ ಒತ್ತುವರಿ ಮಾಡಿ ನಿರ್ಮಿಸಿರುವ ಅಕ್ರಮ ಕಟ್ಟಡಗಳಿಗೆ ಹೊಣೆ ಯಾರು? ಕಟ್ಟಡ ನಿರ್ಮಿಸುವಾಗ ಬಿಡಿಎ ಅಧಿಕಾರಿಗಳು ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದೆ.

ಒತ್ತುವರಿ ತೆರವುಗೊಳಿಸದ ಬಿಡಿಎ ಆಯುಕ್ತರನ್ನು ಅಮಾನತುಪಡಿಸುವುದಾಗಿ ನ್ಯಾಯಪೀಠವು ಎಚ್ಚರಿಕೆ ನೀಡಿತು. ಈ ಮಧ್ಯೆ ಬಿಡಿಎ ವಕೀಲರು ಒತ್ತುವರಿ ತೆರವಿಗೆ ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಪೆÇಲೀಸ್ ಭದ್ರತೆ ಪಡೆದು ಒತ್ತುವರಿ ತೆರವುಗೊಳಿಸಲಾಗುವುದು. ಹೈಕೋರ್ಟ್ ಆದೇಶ ಪಾಲಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ನ್ಯಾಯಪೀಠಕ್ಕೆ ಬಿಡಿಎ ವಕೀಲರು ಮನವಿ ಮಾಡಿದರು. ಕ್ರಮ ಕೈಗೊಂಡ ವರದಿ ಸಲ್ಲಿಸುವಂತೆ ಸೂಚಿಸಿದ ಪೀಠ ವಿಚಾರಣೆಯನ್ನು ಫೆಬ್ರವರಿ ಮೊದಲ ವಾರಕ್ಕೆ ಮುಂದೂಡಿದೆ.

ಈ ಹಿಂದೆ ಪಿಐಎಲ್ ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಭಾಗೀಯ ಪೀಠ ಲೇಔಟ್‍ನಲ್ಲಿರುವ ಪಾರ್ಕ್‍ಗಳ ಸರ್ವೇ ನಡೆಸುವಂತೆ ಸೂಚಿಸಿತ್ತು. ಸಿಂಗಸಂದ್ರ, ಕೂಡ್ಲು ಗ್ರಾಮಗಳಲ್ಲಿ ನಿರ್ಮಾಣವಾದ ಲೇಔಟ್‍ನ ಸರ್ವೇ ನಡೆಸಿದ ಬಿಡಿಎ 39 ಪಾರ್ಕ್‍ಗಳ ಪೈಕಿ ಬಹುತೇಕ ಪಾರ್ಕ್ ಒತ್ತುವರಿಯಾಗಿದೆ ಎಂದು ವರದಿ ನೀಡಿತ್ತು. 60 ದಿನಗಳಲ್ಲಿ ಕಾನೂನು ಪ್ರಕಾರ ಒತ್ತುವರಿ ತೆರವುಗೊಳಿಸುವಂತೆ ಹೈಕೋರ್ಟ್ ಬಿಡಿಎಗೆ ನಿರ್ದೇಶನ ನೀಡಿತ್ತು. ಪಾರ್ಕ್ ಜಾಗವನ್ನು ಸೊಸೈಟಿ ಬಿಡುಗಡೆ ಪತ್ರದ ಮೂಲಕ ಬಿಡಿಎಗೆ ಒಪ್ಪಿಸಿದ್ದರೂ ಒತ್ತುವರಿ ಹೇಗಾಯಿತೆಂದು ಹೈಕೋರ್ಟ್ ಪ್ರಶ್ನಿಸಿದೆ.

ಒತ್ತುವರಿ ತೆರವುಗೊಳಿಸುವುದಾಗಿ ಕಳೆದ ಸೆಪ್ಟೆಂಬರ್ ತಿಂಗಳಲ್ಲೇ ತಿಳಿಸಿದ್ದ ಬಿಡಿಎ ಈವರೆಗೂ ಕ್ರಮ ಕೈಗೊಂಡಿಲ್ಲ. ಹೀಗಾಗಿಯೇ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಬಿಡಿಎಯನ್ನು ತರಾಟೆಗೆ ತೆಗೆದುಕೊಂಡಿದ್ದು, ಶೀಘ್ರ ಒತ್ತುವರಿ ತೆರವುಗೊಳಿಸುವಂತೆ ತಾಕೀತು ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X