Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶದಲ್ಲಿ ಪುರುಷರ ಸಂಖ್ಯೆ ಮೀರಿದ...

ದೇಶದಲ್ಲಿ ಪುರುಷರ ಸಂಖ್ಯೆ ಮೀರಿದ ಮಹಿಳೆಯರು

ವಾರ್ತಾಭಾರತಿವಾರ್ತಾಭಾರತಿ25 Nov 2021 1:37 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ದೇಶದಲ್ಲಿ ಪುರುಷರ ಸಂಖ್ಯೆ ಮೀರಿದ ಮಹಿಳೆಯರು

ಹೊಸದಿಲ್ಲಿ: ಭಾರತದಲ್ಲಿ ಈಗ ಪ್ರತಿ 1000 ಪುರುಷರಿಗೆ 1020 ಮಹಿಳೆಯರಿದ್ದಾರೆ. ಭಾರತ ಮತ್ತಷ್ಟು ’ಯುವ’ ವಾಗುತ್ತಿಲ್ಲ ಹಾಗೂ ದೇಶದಲ್ಲಿ ಜನಸಂಖ್ಯಾ ಸ್ಫೋಟದ ಅಪಾಯ ಇಲ್ಲ!

ನವೆಂಬರ್ 24ರಂದು ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ ಐದನೇ ಸುತ್ತಿನ ರಾಷ್ಟ್ರೀಯ ಕುಟುಂಬ ಮತ್ತು ಆರೋಗ್ಯ ಸಮೀಕ್ಷೆ (ಎನ್‌ಎಫ್‌ಎಚ್‌ಎಸ್)ಯ ಸಾರಾಂಶದಲ್ಲಿ ಈ ಕುತೂಹಲಕರ ಅಂಶಗಳು ಬಹಿರಂಗಗೊಂಡಿವೆ. ಎನ್‌ಎಫ್‌ಎಚ್‌ಎಸ್ ವಾಸ್ತವವಾಗಿ ಮಾದರಿ ಸಮೀಕ್ಷೆಯಾಗಿದ್ದು, ಇದನ್ನು ವಿಸ್ತೃತ ಜನಸಮುದಾಯಕ್ಕೂ ಅನ್ವಯಿಸಬಹುದೇ ಎನ್ನುವುದು ಮುಂದಿನ ರಾಷ್ಟ್ರೀಯ ಸಮೀಕ್ಷೆಯಿಂದ ತಿಳಿದು ಬರಲಿದೆ. ದೇಶದ ಬಹುತೇಕ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಇದೇ ಪ್ರವೃತ್ತಿ ಕಂಡುಬರುವ ಸಾಧ್ಯತೆ ಇದೆ.

ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಅಮರ್ತ್ಯಸೇನ್ 1990ರಲ್ಲಿ ನ್ಯೂಯಾರ್ಕ್ ರಿವ್ಯೆ ಆಫ್ ಬುಕ್ಸ್‌ನಲ್ಲಿ ಬರೆದ ಒಂದು ಪ್ರಬಂಧದಲ್ಲಿ ಉಲ್ಲೇಖಿಸಿದಂತೆ ಭಾರತ ಇದೀಗ "ಮಹಿಳೆಯರು ನಾಪತ್ತೆಯಾದ" ದೇಶವಾಗಿ ಉಳಿದಿಲ್ಲ. ಆ ವೇಳೆಗೆ ಭಾರತದಲ್ಲಿ 1000 ಪುರುಷರಿಗೆ 927 ಮಹಿಳೆಯರು ಮಾತ್ರ ಇದ್ದರು. 2005-06ರಲ್ಲಿ ನಡೆದ ಎನ್‌ಎಫ್‌ಎಚ್‌ಎಸ್-3ನಲ್ಲಿ ಈ ಅನುಪಾತ ಸಮಾನವಾಗಿತ್ತು. 2015-16ರಲ್ಲಿ ನಡೆಸಿದ ಎನ್‌ಎಫ್‌ಎಚ್‌ಎಸ್-4ನಲ್ಲಿ ಇದು 991:1000 ಆಗಿತ್ತು. ಇದೇ ಮೊದಲ ಬಾರಿಗೆ ಎನ್‌ಎಫ್‌ಎಚ್‌ಎಸ್ ಅಥವಾ ಜನಗಣತಿಯಲ್ಲಿ ಲಿಂಗಾನುಪಾತ ಮಹಿಳೆಯರ ಪರವಾಗಿ ಬೆಳೆದಿದೆ.

"ಸುಧಾರಿಸಿದ ಲಿಂಗಾನುಪಾತ ಮತ್ತು ಹುಟ್ಟಿನ ವೇಳೆಯ ಲಿಂಗಾನುಪಾತ ಮಹತ್ವದ ಸಾಧನೆ. ವಾಸ್ತವ ಚಿತ್ರಣ ಜನಗಣತಿಯಿಂದ ತಿಳಿದು ಬರಬೇಕಿದ್ದರೂ, ಈ ಫಲಿತಾಂಶಗಳ ಆಧಾರದಲ್ಲಿ, ಮಹಿಳಾ ಸಬಲೀಕರಣಕ್ಕೆ ನಾವು ಕೈಗೊಂಡ ಕ್ರಮಗಳು ಸರಿಯಾದ ದಿಕ್ಕಿನಲ್ಲಿ ಚಲಿಸುತ್ತಿವೆ ಎನ್ನುವುದು ತಿಳಿಯುತ್ತದೆ" ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ವಿಕಾಸ್ ಶೀಲ್ ಹೇಳಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X