Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೀಸ್ತಾ ಅವರ ಶಾಹೀನ್ ಭಾಗ್ ಭೇಟಿ ಕುರಿತ...

ತೀಸ್ತಾ ಅವರ ಶಾಹೀನ್ ಭಾಗ್ ಭೇಟಿ ಕುರಿತ 'ಟೈಮ್ಸ್ ನೌ' ಕಾರ್ಯಕ್ರಮಕ್ಕೆ 'ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಅಥಾರಿಟಿ' ತರಾಟೆ

ಕಾರ್ಯಕ್ರಮದ ವೀಡಿಯೋ ಡಿಲೀಟ್ ಮಾಡಲು ಆದೇಶ

ವಾರ್ತಾಭಾರತಿವಾರ್ತಾಭಾರತಿ25 Nov 2021 1:17 PM IST
share
ತೀಸ್ತಾ ಅವರ ಶಾಹೀನ್ ಭಾಗ್ ಭೇಟಿ ಕುರಿತ ಟೈಮ್ಸ್ ನೌ ಕಾರ್ಯಕ್ರಮಕ್ಕೆ ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಅಥಾರಿಟಿ ತರಾಟೆ

ಹೊಸದಿಲ್ಲಿ: ಸಾಮಾಜಿಕ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್  ಅವರು ಶಾಹೀನ್ ಭಾಗ್ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ ಕುರಿತು 'ಟೈಮ್ಸ್ ನೌ' ವಾಹಿನಿ ಪ್ರಸಾರ ಮಾಡಿದ ಕಾರ್ಯಕ್ರಮವೊಂದು ವಸ್ತುನಿಷ್ಠವಾಗಿರಲಿಲ್ಲ ಹಾಗೂ ಪ್ರಸಾರ ಮಾನದಂಡಗಳು ಹಾಗೂ ನ್ಯೂಸ್ ಬ್ರಾಡ್‌ಕಾಸ್ಟಿಂಗ್ ಎಂಡ್ ಡಿಜಿಟಲ್ ಸ್ಟಾಂಡರ್ಡ್ಸ್ ಅಥಾರಿಟಿಯ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಪ್ರಾಧಿಕಾರ ತನ್ನ ಇತ್ತೀಚಿನ ಆದೇಶದಲ್ಲಿ ಹೇಳಿದೆ. ಈ ನಿರ್ದಿಷ್ಟ ಕಾರ್ಯಕ್ರಮದ ವೀಡಿಯೋವನ್ನು ವಾಹಿನಿಯಿಂದ ಹಾಗೂ ಯುಟ್ಯೂಬ್ ಮತ್ತಿತರೆಡೆಗಳಿಂದ ತೆಗೆಯಬೇಕೆಂದು ಹಾಗೂ ಕೈಗೊಂಡ ಕ್ರಮ ಕುರಿತು ಪ್ರಾಧಿಕಾರಕ್ಕೆ ಏಳು ದಿನಗಳೊಳಗೆ ಸೂಚಿಸಬೇಕೆಂದು ಆದೇಶಿಸಲಾಗಿದೆ ಎಂದು livelaw.in ವರದಿ ಮಾಡಿದೆ.

'ಟೈಮ್ಸ್ ನೌ' ವಾಹಿನಿಯು ಫೆಬ್ರವರಿ 19, 2020ರಂದು ಪ್ರಸಾರ ಮಾಡಿದ ಕಾರ್ಯಕ್ರಮ 'ತೀಸ್ತಾ ಸೆಟಲ್ವಾಡ್  ಕೋಚಸ್ ಶಾಹೀನ್ ಭಾಗ್ ಪ್ರೊಟೆಸ್ಟ್' ವಿರುದ್ಧ ಸಿಟಿಜನ್ಸ್ ಫಾರ್ ಜಸ್ಟಿಸ್ ಎಂಡ್ ಪೀಸ್ ಎಂಬ ಎನ್‌ಜಿಒ ದೂರು ಸಲ್ಲಿಸಿತ್ತು. ತೀಸ್ತಾ ಅವರು ಪ್ರಧಾನಿ ನರೇಂದ್ರ ಮೋದಿಯ ವಿರುದ್ಧ ಯಾವುದೇ ಮಾತುಗಳನ್ನಾಡದೇ ಇದ್ದರೂ ಮೋದಿಗಾಗಿ ಹೊಂಚುಹಾಕುವವರು (Modi Baiter) ಎಂದು ಅವರನ್ನು ಬಣ್ಣಿಸಲಾಗಿತ್ತು.

ತೀಸ್ತಾ ಅವರು ಆಕ್ಷೇಪಾರ್ಹ ಯಾವುದೇ ಹೇಳಿಕೆ ನೀಡಿರದೇ 'Modi Baiter' ಎಂದು ದಪ್ಪಕ್ಷರಗಳನ್ನು ಶೀರ್ಷಿಕೆ ನೀಡುವುದು ಸರಿಯಲ್ಲ ಇದು ಆಕೆಯ ಭಾಷಣವನ್ನು ವಸ್ತುನಿಷ್ಠವಾಗಿ ನಿಷ್ಪಕ್ಷಪಾತವಾಗಿ ವರದಿ ಮಾಡಿಲ್ಲ ಹಾಗೂ ಮಾರ್ಗಸೂಚಿಗಳನ್ನು ಉಲ್ಲಂಘಿಸಿದೆ ಎಂದು ಪ್ರಾಧಿಕಾರದ ಆಧ್ಯಕ್ಷ ಎ ಕೆ ಸಿಕ್ರಿ ತಮ್ಮ ನವೆಂಬರ್ 13ರ ಆದೇಶದಲ್ಲಿ ಹೇಳಿದ್ದಾರೆ.

ಇಂತಹ ಕಾರ್ಯಕ್ರಮ, ಚರ್ಚೆಗಳನ್ನು ಭವಿಷ್ಯದಲ್ಲಿ ನಡೆಸದಂತೆ ನೋಡಿಕೊಳ್ಳಬೇಕು ಎಂದೂ ಆದೇಶದಲ್ಲಿ ಹೇಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X