Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಕಟ್ಟಡ ನಿರ್ಮಾಣ ವೆಚ್ಚದ...

ಚಿಕ್ಕಮಗಳೂರು: ಕಟ್ಟಡ ನಿರ್ಮಾಣ ವೆಚ್ಚದ ಶೇ.1ರಷ್ಟು ಸುಂಕ ಪಾವತಿ ಕಡ್ಡಾಯ; ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ25 Nov 2021 6:07 PM IST
share
ಚಿಕ್ಕಮಗಳೂರು: ಕಟ್ಟಡ ನಿರ್ಮಾಣ ವೆಚ್ಚದ ಶೇ.1ರಷ್ಟು ಸುಂಕ ಪಾವತಿ ಕಡ್ಡಾಯ; ಜಿಲ್ಲಾಧಿಕಾರಿ

ಚಿಕ್ಕಮಗಳೂರು, ನ.25: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ 1996ರ ಕಾಯ್ದೆ ಅಡಿಯಲ್ಲಿ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಕಟ್ಟಡ ನಿರ್ಮಾಣ ವೆಚ್ಚದ ಶೇ.1ರಷ್ಟು ಸುಂಕವನ್ನು ಕಡ್ಡಾಯವಾಗಿ ಪಾವತಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದ್ದಾರೆ.

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡುವ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಥವಾ ಪಟ್ಟಣ ಪಂಚಾಯತ್, ಪುರಸಭೆ, ನಗರಸಭೆಗಳು ತಮ್ಮ ಶುಲ್ಕದೊಂದಿಗೆ ಕಾರ್ಮಿಕ ಕಲ್ಯಾಣ ಸುಂಕವನ್ನೂ ಸಂಗ್ರಹಿಸಬೇಕು. ಆಯಾ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ತಾವು ಸಂಗ್ರಹಿಸಿದ ಕಾರ್ಮಿಕ ಕಲ್ಯಾಣ ಸುಂಕವನ್ನು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಖಾತೆಗೆ ಜಮೆ ಮಾಡಬೇಕು ಎಂದರು.

ಯಾವುದೇ ಕಾರಣಕ್ಕೂ ಈ ಸುಂಕವನ್ನು ಬೇರೆ ಉದ್ದೇಶಕ್ಕೆ ಬಳಸಲು ಸ್ಥಳೀಯ ಸಂಸ್ಥೆಗಳಿಗೆ ಅವಕಾಶವಿಲ್ಲ, ಇದು ಕಾನೂನಿನ ಉಲ್ಲಂಘನೆಯಾಗಲಿದೆ. ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆ ಮತ್ತು ಗ್ರಾಮ ಪಂಚಾಯತ್‍ಗಳು ತಾವು ಸಂಗ್ರಹಿಸಿರುವ ಎಲ್ಲ ಕಾರ್ಮಿಕ ಕಲ್ಯಾಣ ಸುಂಕವನ್ನು ಕೂಡಲೇ ಮಂಡಳಿಗೆ ಜಮೆ ಮಾಡಬೇಕು. ತಪ್ಪಿದಲ್ಲಿ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಸಿದರು.

ಸಹಾಯಕ ಕಾರ್ಮಿಕ ಆಯುಕ್ತ ಕೆ.ಬಿ.ನಾಗರಾಜ್ ಮಾತನಾಡಿ, ಕಾರ್ಮಿಕ ಕಲ್ಯಾಣ ಸುಂಕವನ್ನು ಕಾರ್ಮಿಕರಿಗೆ ವಿವಿಧ ಸೌಲಭ್ಯಗಳನ್ನು ನೀಡಲು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ವೆಚ್ಚ ಮಾಡುತ್ತಿದೆ. ಮಂಡಳಿಯಲ್ಲಿ ರಾಜ್ಯದ 30 ಲಕ್ಷಕ್ಕೂ ಅಧಿಕ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದು, ಕೋವಿಡ್ ಸಂದರ್ಭದಲ್ಲಿ ಮಂಡಳಿಯಿಂದ ಕಾರ್ಮಿಕರಿಗೆ ಹೆಚ್ಚಿನ ನೆರವು ನೀಡಲಾಗಿದೆ ಎಂದರು.

ಗ್ರಾಪಂ, ಪಪಂ, ಪುರಸಭೆ, ನಗರಸಭೆಗಳು ತಾವು ಸಂಗ್ರಹಿಸಿದ ಕಾರ್ಮಿಕ ಕಲ್ಯಾಣ ಸುಂಕವನ್ನು ಬೇರೆ ಉದ್ದೇಶಕ್ಕೆ ಬಳಸಿರುವ ಬಗ್ಗೆ ಮಹಾಲೇಖಪಾಲರಿಂದ ಆಕ್ಷೇಪಣೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಎಲ್ಲ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಈ ಸುಂಕವನ್ನು ಮಂಡಳಿಯ ಖಾತೆಗೆ ಜಮೆ ಮಾಡಬೇಕು ಎಂದ ಅವರು, ಕಟ್ಟಡ, ರಸ್ತೆ ನಿರ್ಮಾಣ, ನೀರಾವರಿ, ಒಳಚರಂಡಿ, ವಿದ್ಯುತ್, ಅಣೆಕಟ್ಟು, ಕಾಲುವೆ ಇತ್ಯಾದಿಗಳ ನಿರ್ಮಾಣ, ದುರಸ್ತಿ ಕಾಮಗಾರಿ ಸೇರಿದಂತೆ ಒಟ್ಟು 67 ನಿರ್ಮಾಣ ಚಟುವಟಿಕೆಗಳನ್ನು ಕಾರ್ಮಿಕ ಕಲ್ಯಾಣ ಸುಂಕ ಪಾವತಿಗೆ ಗುರುತಿಸಲಾಗಿದೆ ಎಂದು ಅವರು ತಿಳಿಸಿದರು. 

ಸಭೆಯಲ್ಲಿ ಕಾರ್ಮಿಕ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X