Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಲಿಬಿಯಾ ಜನತೆಯ ವಿರುದ್ಧ ತಾನೆಸಗಿದ...

ಲಿಬಿಯಾ ಜನತೆಯ ವಿರುದ್ಧ ತಾನೆಸಗಿದ ಪ್ರಮಾದವನ್ನು ಸರಿಪಡಿಸುವುದು ವಿಶ್ವಸಂಸ್ಥೆಯ ನೈತಿಕ ಹೊಣೆ: ಲಿಬಿಯಾ ರಾಯಭಾರಿ

ವಾರ್ತಾಭಾರತಿವಾರ್ತಾಭಾರತಿ25 Nov 2021 11:52 PM IST
share
ಲಿಬಿಯಾ ಜನತೆಯ ವಿರುದ್ಧ ತಾನೆಸಗಿದ ಪ್ರಮಾದವನ್ನು ಸರಿಪಡಿಸುವುದು ವಿಶ್ವಸಂಸ್ಥೆಯ ನೈತಿಕ ಹೊಣೆ: ಲಿಬಿಯಾ ರಾಯಭಾರಿ

ನ್ಯೂಯಾರ್ಕ್ , ನ.25: ಲಿಬಿಯಾದ ಜನತೆಯ ವಿರುದ್ಧ ಈ ಹಿಂದೆ ಎಸಗಿದ್ದ ಪ್ರಮಾದವನ್ನು ಸರಿಪಡಿಸುವುದು ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ನೈತಿಕ ಹೊಣೆಯಾಗಿದೆ ಎಂದು ವಿಶ್ವಸಂಸ್ಥೆಯಲ್ಲಿನ ಲಿಬಿಯಾ ರಾಯಭಾರಿ ತಾಹೆರ್ ಎಲ್ಸೋನಿ ಹೇಳಿದ್ದು ದೇಶದ ಆಂತರಿಕ ವ್ಯವಹಾರದಲ್ಲಿ ವಿದೇಶಿಂ ಹಸ್ತಕ್ಷೇಪ ಕೊನೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಬುಧವಾರ ನಡೆದ ವಿಶ್ವಸಂಸ್ಥೆ ಭದ್ರತಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಕಳೆದ 10 ವರ್ಷಗಳಲ್ಲಿ ಲಿಬಿಯಾದಲ್ಲಿ ಆಗಿರುವ ಬೆಳವಣಿಗೆಯಲ್ಲಿ ತಮ್ಮ ಪಾತ್ರದ ಬಗ್ಗೆ ಭದ್ರತಾ ಸಮಿತಿಯ ಸದಸ್ಯರು ಅರಿತುಕೊಳ್ಳಬೇಕು ಎಂದರು. ಲಿಬಿಯಾದ ಜನತೆ ಈ ಬಿಕ್ಕಟ್ಟಿನಿಂದ ಚೇತರಿಸಿಕೊಳ್ಳಲಿದ್ದಾರೆ ಮತ್ತು ನಾವು ಇನ್ನಷ್ಟು ಬಲಿಷ್ಟವಾಗಿ ಹೊರಹೊಮ್ಮಲಿದ್ದೇವೆ ಎಂದವರು ಹೇಳಿದ್ದಾರೆ. ಲಿಬಿಯಾದ ಆಸ್ತಿಗಳನ್ನು ರಾಜಕೀಯ ಕಾರಣಕ್ಕಾಗಿ ಕೆಲವು ದೇಶಗಳು ಸ್ಥಂಭನಗೊಳಿಸಿದ್ದು ಬೆಲ್ಜಿಯಂ ಸ್ಥಂಬನಗೊಳಿಸಿದ ನಿಧಿಯನ್ನು ಅಕ್ರಮವಾಗಿ ವಿನಿಯೋಗಿಸಿದೆ ಎಂದವರು ಆರೋಪಿಸಿದ್ದಾರೆ.

ಮುಂದಿನ ಡಿಸೆಂಬರ್‌ನಲ್ಲಿ ಲಿಬಿಯಾದಲ್ಲಿ ನಡೆಯುವ ಚುನಾವಣೆಗೆ ಲಿಬಿಯಾದ ಅಧಿಕಾರಿಗಳು ಬೆಂಬಲ ನೀಡಬೇಕು ಮತ್ತು ಅಲ್ಲಿನ ಬಂಧನ ಕೇಂದ್ರದಲ್ಲಿರುವ ವಲಸಿಗರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿರುವ ವರದಿಯ ಬಗ್ಗೆ ಗಮನ ಹರಿಸಬೇಕು ಎಂದು ವಿಶ್ವಸಂಸ್ಥೆ ಭದ್ರತಾ ಸಮಿತಿ ಸದಸ್ಯರು ಸಭೆಯಲ್ಲಿ ಆಗ್ರಹಿಸಿದರು. ಚುನಾವಣೆ ಮುಕ್ತ ಮತ್ತು ನಿಷ್ಪಕ್ಷಪಾತ ರೀತಿಯಲ್ಲಿ ನಡೆಯಲಿದೆ ಎಂದು ಆಶಿಸಿದ ಸದಸ್ಯರು, ಲಿಬಿಯಾದ ಎಲ್ಲಾ ರಾಜಕೀಯ ಪಕ್ಷಗಳೂ ತಮ್ಮ ವಿವಾದ, ಭಿನ್ನಾಭಿಪ್ರಾಯಗಳನ್ನು ನ್ಯಾಯಸಮ್ಮತ ರೀತಿಯಲ್ಲಿ ಬಗೆಹರಿಸಬೇಕು ಮತ್ತು ಚುನಾವಣೆಗೆ ಅಡ್ಡಿಪಡಿಸಬಾರದು ಎಂದು ಒತ್ತಾಯಿಸಿದರು.

ವಿದೇಶದ ಸೇನೆ ಹಾಗೂ ಬಾಡಿಗೆ ಹೋರಾಟಗಾರರು ಲಿಬಿಯಾದಿಂದ ಹೊರ ತೆರಳಿರುವ ಕ್ರಮ ಶ್ಲಾಘನೀಯ. ಆದರೆ, ಬಂಧನ ಕೇಂದ್ರದಲ್ಲಿರುವ ವಲಸಿಗರನ್ನು ಅಮಾನವೀಯವಾಗಿ ನಡೆಸಿಕೊಳ್ಳುವ ವರದಿ ಹೆಚ್ಚುತ್ತಿರುವುದು ಆತಂಕದ ವಿಷಯ ಎಂದು ಸಮಿತಿ ಸದಸ್ಯರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X