Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಸಬ್‌ನಿಂದ ವಶಪಡಿಸಿಕೊಂಡಿದ್ದ ಫೋನ್...

ಕಸಬ್‌ನಿಂದ ವಶಪಡಿಸಿಕೊಂಡಿದ್ದ ಫೋನ್ ತನಿಖೆ ವೇಳೆ ನೀಡದ ಪರಮ್‌ ಬೀರ್ ಸಿಂಗ್ !

ವಾರ್ತಾಭಾರತಿವಾರ್ತಾಭಾರತಿ27 Nov 2021 7:07 AM IST
share
ಕಸಬ್‌ನಿಂದ ವಶಪಡಿಸಿಕೊಂಡಿದ್ದ ಫೋನ್ ತನಿಖೆ ವೇಳೆ ನೀಡದ ಪರಮ್‌ ಬೀರ್ ಸಿಂಗ್ !

ಮುಂಬೈ: ಮಾಜಿ ಮುಂಬೈ ಪೊಲೀಸ್ ಮುಖ್ಯಸ್ಥ ಪರಮ್ ಬೀರ್ ಸಿಂಗ್ ಅವರು ಕುಖ್ಯಾತ ಉಗ್ರ ಅಜ್ಮಲ್ ಕಸಬ್‌ನಿಂದ  ವಶಪಡಿಸಿಕೊಂಡಿದ್ದ ಮೊಬೈಲ್ ಫೋನನ್ನು ತನಿಖೆ ಅಥವಾ ವಿಚಾರಣೆ ವೇಳೆ ಪ್ರಸ್ತುತಪಡಿಸಿಲ್ಲ. ಈ ಬಗ್ಗೆ ಮುಂಬೈ ಪೊಲೀಸ್ ಆಯುಕ್ತ ಹೇಮಂತ್ ನಗ್ರಾಲೆಯವರಿಗೆ ದೂರು ಸಲ್ಲಿಸಲಾಗಿದೆ ಎಂದು ನಿವೃತ್ತ ಸಹಾಯಕ ಪೊಲೀಸ್ ಆಯುಕ್ತ ಶಂಶೀರ್ ಖಾನ್ ಪಠಾಣ್ ಬಹಿರಂಗಪಡಿಸಿದ್ದಾರೆ.

ಲಷ್ಕರ್-ಇ-ತೋಯ್ಬದ ಉಗ್ರ ಕಸಬ್ ಸಾಗರ ಮಾರ್ಗವಾಗಿ ಪಾಕಿಸ್ತಾನದಿಂದ ಮುಂಬೈಗೆ ಆಗಮಿಸಿದ್ದು, 2011ರ ನವೆಂಬರ್ 26ರಂದು ನಗರದ ವಿವಿಧೆಡೆ ಬಾಂಬ್ ದಾಳಿ ಮತ್ತು ಶೂಟಿಂಗ್ ನಡೆಸಿದ್ದ. ಅತನನ್ನು ಬಂಧಿಸಿ ಪುಣೆಯ ಯರವಾಡ ಜೈಲಿನಲ್ಲಿ 2012ರಲ್ಲಿ ಗಲ್ಲಿಗೇರಿಸಲಾಗಿತ್ತು.

"26/11ರ ಉಗ್ರರ ದಾಳಿಯ ವೇಳೆ ಪರಮ್‌ ಬೀರ್ ಸಿಂಗ್ ಅಂದಿನ ಡಿಐಜಿಯಾಗಿದ್ದರು ಹಾಗೂ ಅಜ್ಮಲ್ ಕಸಬ್‌ನ ಫೋನನ್ನು ಮುಟ್ಟುಗೋಲು ಹಾಕಿಕೊಂಡಿದ್ದರು. ಆದರೆ ಈ ಫೋನ್ ವಿಚಾರಣೆ ಅಥವಾ ತನಿಖೆ ವೇಳೆ ಎಂದೂ ಕಾಣಿಸಿಕೊಂಡಿಲ್ಲ" ಎಂದು ಮುಂಬೈ ಪೊಲೀಸ್ ಮುಖ್ಯಸ್ಥರಿಗೆ ಪತ್ರದಲ್ಲಿ ಪಠಾಣ್ ಹೇಳಿದ್ದಾರೆ.

ಈ ವರ್ಷದ ಜುಲೈನಲ್ಲಿ ಈ ಬಗ್ಗೆ ಪತ್ರ ಬರೆದಿದ್ದೆ. ಸಾಕ್ಷ್ಯ ನಾಶಪಡಿಸಿದ ಆರೋಪದಲ್ಲಿ ಪರಮ್‌ಬೀರ್ ಸಿಂಗ್ ಅವರನ್ನು ಎನ್‌ಐಎ ಬಂಧಿಸಬೇಕಿತ್ತು. ಇವರು ಹೀಗೆ ವಶಪಡಿಸಿಕೊಂಡ ಪುರಾವೆಯನ್ನು ಐಸಿಸ್‌ಗೆ ಮಾರಾಟ ಮಾಡಿರುವ ಸಾಧ್ಯತೆ ಇದೆ ಅಥವಾ ವಸೂಲಿಗಾಗಿ ಈ ಮಾಹಿತಿಯನ್ನು ಬಳಸಿಕೊಂಡಿರುವ ಸಾಧ್ಯತೆ ಇದೆ" ಎಂದು ವಿವರಿಸಿದ್ದಾರೆ.

ಏತನ್ಮಧ್ಯೆ ಸಾರ್ವಜನಿಕ ಅಭಿಯೋಜಕ ಉಜ್ವಲ್ ನಿಕಂ "ಈ ವಿವರಗಳ ಬಗ್ಗೆ ಖಚಿತವಾದ ಮಾಹಿತಿ ನನಗಿಲ್ಲ. ಆದರೆ ವಿಚಾರಣೆ ವೇಳೆ ಕಸಬ್ ಫೋನ್ ಇರಲಿಲ್ಲ ಎನ್ನುವುದು ಗೊತ್ತು. ಆದ್ದರಿಂದ ಫೋನ್ ಹಾಜರುಪಡಿಸದ ಬಗ್ಗೆ ತನಿಖಾಧಿಕಾರಿ ಅಥವಾ ಸಂಬಂಧಪಟ್ಟ ವ್ಯಕ್ತಿಗಳೇ ಹೊಣೆಯಾಗುತ್ತಾರೆ. 10 ಮಂದಿ ದಾಳಿಕೋರರನ್ನು ಐದು ಗುಂಪುಗಳಾಗಿ ವಿಂಗಡಿಸಿ ಪ್ರತಿ ಗುಂಪಿಗೆ ಒಂದು ಫೋನ್ ನೀಡಲಾಗಿತ್ತು ಎಂಬ ಮಾಹಿತಿ ಇದೆ. ಆದರೆ ಕಸಬ್ ಫೋನನ್ನು ವಿಚಾರಣೆ ವೇಳೆ ಬಳಸಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X