Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪ್ರಾಮಾಣಿಕತೆಗೆ ಶಿಕ್ಷೆ: ಅಂತರರಾಷ್ಟ್ರೀಯ...

ಪ್ರಾಮಾಣಿಕತೆಗೆ ಶಿಕ್ಷೆ: ಅಂತರರಾಷ್ಟ್ರೀಯ ನಿರ್ಬಂಧಕ್ಕೆ ಆಫ್ರಿಕಾ ದೇಶಗಳ ತೀಕ್ಷ್ಣ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ28 Nov 2021 8:19 AM IST
share
ಪ್ರಾಮಾಣಿಕತೆಗೆ ಶಿಕ್ಷೆ: ಅಂತರರಾಷ್ಟ್ರೀಯ ನಿರ್ಬಂಧಕ್ಕೆ ಆಫ್ರಿಕಾ ದೇಶಗಳ ತೀಕ್ಷ್ಣ ಪ್ರತಿಕ್ರಿಯೆ

ದಕ್ಷಿಣ ಆಫ್ರಿಕಾ: ಕೋವಿಡ್-19 ವೈರಸ್‌ನ ಒಮಿಕ್ರಾನ್ ಪ್ರಬೇಧ ಆಫ್ರಿಕನ್ ದೇಶಗಳಲ್ಲಿ ಪತ್ತೆಯಾದ ಬೆನ್ನಲ್ಲೇ ವಿಶ್ವದ ಶ್ರೀಮಂತ ದೇಶಗಳು, ಆಫ್ರಿಕಾ ದೇಶಗಳಿಂದ ಪ್ರಯಾಣ ನಿರ್ಬಂಧ ಹೇರಿರುವುದನ್ನು ಈ ದೇಶಗಳು ಕಟುವಾಗಿ ಟೀಕಿಸಿವೆ.

ಈ ನಿರ್ಬಂಧಗಳ ವಿರುದ್ಧ ಶನಿವಾರ ಪ್ರತಿಭಟನೆ ಸಲ್ಲಿಸಿದ ಆಫ್ರಿಕನ್ ದೇಶಗಳು, ಕೋವಿಡ್ ಆರಂಭದಿಂದಲೂ ಗಡಿಗಳನ್ನು ಮುಚ್ಚಿರುವ ಮತ್ತು ಇದರಿಂದಾಗಿ ಲಸಿಕೆ ಸುರಕ್ಷೆ ದೊರೆಯದ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳ ಬಗೆಗಿನ ಚರ್ಚೆಯನ್ನು ಮುನ್ನಲೆಗೆ ತಂದಿವೆ.

ದಕ್ಷಿಣ ಆಫ್ರಿಕಾದಿಂದ ಬರುವ ವಿಮಾನಗಳನ್ನು ಹಲವು ದೇಶಗಳು ನಿಷೇಧಿಸಿರುವುದು, ಅತ್ಯಾಧುನಿಕ ಜಿನೋಮಿಕ್ ಸೀಕ್ವೆನ್ಸಿಂಗ್ ಮತ್ತು ಹೊಸ ಪ್ರಬೇಧಗಳನ್ನು ತ್ವರಿತವಾಗಿ ಪತ್ತೆ ಮಾಡುವ ಸಾಮರ್ಥ್ಯಕ್ಕೆ ವಿಧಿಸಿರುವ ಶಿಕ್ಷೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕಟುವಾಗಿ ಪ್ರತಿಕ್ರಿಯಿಸಿದೆ.

ಈ ಪ್ರಕರಣಗಳಿಗೂ ದಕ್ಷಿಣ ಆಫ್ರಿಕಾಗೂ ವಾಸ್ತವವಾಗಿ ಯಾವುದೇ ಸಂಬಂಧ ಇಲ್ಲ. ಆದಾಗ್ಯೂ, ಈ ದೇಶಗಳಿಗೆ ಜಾಗತಿಕ ಪ್ರತಿಕ್ರಿಯೆ ಭಿನ್ನವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ. ಈ ಪ್ರಯಾಣ ನಿರ್ಬಂಧಗಳನ್ನು ದಕ್ಷಿಣ ಆಫ್ರಿಕಾದ ಆರೋಗ್ಯ ಸಚಿವಾಲಯ, "ನಿರಂಕುಶ, ಹತಾಶ ಮತ್ತು ದಿಕ್ಕುತಪ್ಪಿಸುವ ನಿರ್ಧಾರ. ಎಲ್ಲಕ್ಕಿಂತ ಹೆಚ್ಚಾಗಿ ವಿಶ್ವ ಆರೋಗ್ಯ ಸಂಸ್ಥೆಯ ನಿಯಮ ಮತ್ತು ಸಲಹೆಗಳಿಗೆ ವಿರುದ್ಧವಾದದ್ದು" ಎಂದು ಬಣ್ಣಿಸಿದೆ.

ವಿಶ್ವವ್ಯಾಪಿ ಸಮಸ್ಯೆಯನ್ನು ನಿಭಾಯಿಸುವಲ್ಲಿ ಕೆಲ ದೇಶಗಳ ನಾಯಕರು ಬಲಿಪಶುಗಳನ್ನು ಹುಡುಕಿದ್ದಾರೆ ಎನ್ನುವುದು ನಮ್ಮ ಭಾವನೆ ಎಂದು ಆರೋಗ್ಯ ಸಚಿವ ಜೋ ಫಾಲ್ಹಾ ಹೇಳಿದ್ದಾರೆ.

"ಕೆಲವೊಮ್ಮೆ ಪಾರದರ್ಶಕವಾಗಿರುವುದಕ್ಕೆ ಮತ್ತು ಕ್ಷಿಪ್ರವಾಗಿ ಕಾರ್ಯ ನಿರ್ವಹಿಸುವುದಕ್ಕೆ ಶಿಕ್ಷೆ ಅನುಭವಿಸಬೇಕಾಗುತ್ತದೆ" ಎಂದು ಒಮಿಕ್ರಾನ್ ವೈರಾಣು ಪ್ರಬೇಧ ಪತ್ತೆ ಮಾಡಿದ ವೈರಾಣು ತಜ್ಞ ತುಲಿಯೊ ಡೆ ಒಲಿವೇರಿಯಾ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.

"ಆಫ್ರಿಕಾ ವಿರುದ್ಧ ಹೇರಿರುವ ಈ ಅವೈಜ್ಞಾನಿಕ ಪ್ರಯಾಣ ನಿರ್ಬಂಧವನ್ನು ತಕ್ಷಣ ನಿಲ್ಲಿಸಬೇಕು" ಎಂದು ಆಫ್ರಿಕಾದ ರೋಗ ನಿಯಂತ್ರಣ ಮತ್ತು ತಡೆ ಕೇಂದ್ರದ ಉಪ ನಿರ್ದೇಶಕ ಅಹ್ಮದ್ ಆಗ್ವೆಲ್ ಟ್ವೀಟ್ ಮಾಡಿದ್ದಾರೆ.

"ಕೋವಿಡ್-19 ಸಾಂಕ್ರಾಮಿಕಕ್ಕೆ ಸಾರ್ವಜನಿಕ ಆರೋಗ್ಯ ಕ್ರಮಗಳು, ತಪಾಸಣೆ ಮತ್ತು ಲಸಿಕೆಯಂಥ ಪುರಾವೆಗಳನ್ನು ಬಳಸಿ. ಪ್ರಯಾಣ ನಿರ್ಬಂಧ ಒಂದು ರಾಜಕೀಯ" ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X