Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎರಡು ಬಡ ಕುಟುಂಬಗಳಿಗೆ ಹೊಸ ಮನೆ...

ಎರಡು ಬಡ ಕುಟುಂಬಗಳಿಗೆ ಹೊಸ ಮನೆ ನಿರ್ಮಿಸಿ ಹಸ್ತಾಂತರಿಸಿದ ಆಶೋಕ್ ಕುಮಾರ್ ರೈ

ವಾರ್ತಾಭಾರತಿವಾರ್ತಾಭಾರತಿ28 Nov 2021 10:40 PM IST
share
ಎರಡು ಬಡ ಕುಟುಂಬಗಳಿಗೆ ಹೊಸ ಮನೆ ನಿರ್ಮಿಸಿ ಹಸ್ತಾಂತರಿಸಿದ ಆಶೋಕ್ ಕುಮಾರ್ ರೈ

ಪುತ್ತೂರು: ತಾಲೂಕಿನ ಅರಿಯಡ್ಕ ಗ್ರಾಮದ ಮಡ್ಯಂಗಳ ಹಾಗೂ ಬಡಗನ್ನೂರು ಗ್ರಾಮದ ಅಂಬಟೆಮೂಲೆ ಎಂಬಲ್ಲಿನ ಸೂರಿಲ್ಲದ ಎರಡು ಬಡ ಕುಟುಂಬಗಳಿಗೆ ಉದ್ಯಮಿ, ಕೋಡಿಂಬಾಡಿ ರೈ ಎಸ್ಟೇಟ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಮುಖ್ಯ ಪ್ರವರ್ತಕ ಅಶೋಕ್ ಕುಮಾರ್ ರೈ ಅವರಿಗೆ ನೂತನ ಮನೆ ನಿರ್ಮಿಸಿ ಶನಿವಾರ ಸಂಜೆ ಹಸ್ತಾಂತರಿಸಲಾಯಿತು.

ಮಡ್ಯಂಗಳ ನಿವಾಸಿಗಳಾದ ನಿವಾಸಿ ಬಾಬು ರೈ ದಂಪತಿ ಹಾಗೂ ಬಡಗನ್ನೂರು ಗ್ರಾಮದ ಅಂಬಟೆಮೂಲೆ ಬಡ ಕುಟುಂಬವಾದ ರಾಮ ನಾಯ್ಕ ಎಂಬವರಿಗೆ ಮನೆಯನ್ನು ನಿರ್ಮಿಸಿ ಹಸ್ತಾಂತರಿಸಲಾಯಿತು.

ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡು ಕೊಟ್ಟಿಗೆಯಲ್ಲಿ ವಾಸಿಸುತ್ತಿದ್ದ ಬಾಬು ರೈ ಅವರ ಪರಿಸ್ಥಿತಿಯನ್ನು ಕೌಡಿಚ್ಚಾರ್ ಅಶೋಕ್ ರೈ ಅಭಿಮಾನಿ ಬಳದವರು ಕಂಡು ಅಶೋಕ್ ರೈ ಅವರಲ್ಲಿ ತಿಳಿಸಿದ ಮನೆ ನಿರ್ಮಿಸಿಕೊಡುವ ಮನವಿಯಂತೆ ಮನೆ ನಿರ್ಮಿಸಲಾಗಿದೆ. ಅದೇ ರೀತಿ ಅಂಬಟೆಮೂಲೆ ಎರುಕೊಟ್ಯ ಎಂಬಲ್ಲಿನ ರಾಮ ನಾಯ್ಕ ಅವರ ಪತ್ನಿ ಕಳೆದ ಆರು ವರ್ಷಗಳಿಂದ ಅನಾರೋಗ್ಯಕ್ಕೀಡಾಗಿ ಹಾಸಿಗೆ ಹಿಡಿದಿದ್ದಾರೆ. ಈ ಕುಟುಂಬದ ಮನೆಯ ಗೋಡೆ ಕುಸಿದುಬಿದ್ದಿದ್ದು ಅತಂತ್ರ ಸ್ಥಿತಿಯಲ್ಲಿದ್ದುದನ್ನು ಕಂಡು ಮನೆ ನಿರ್ಮಿಸಿ ಕೊಡಲಾಗಿದೆ.

ಈ ಎರಡು ಮನೆಯನ್ನು ದೀಪ ಬೆಳಗಿಸಿ, ಫಲಪುಷ್ಪ ನೀಡುವ ಮೂಲಕ ಹಸ್ತಾಂತರಿಸಿದ ಉದ್ಯಮಿ ಅಶೋಕ್ ಕುಮಾರ್ ರೈ ಬಳಿಕ ಮಾತನಾಡಿ, ಪ್ರಸ್ತುತ ಇದು 94 ಹಗೂ 95ನೇ ಮನೆಯನ್ನು ನಿರ್ಮಿಸಿ ಹಸ್ತಾಂತರಿಸಲಾಗಿದ್ದು,  ಈ ಹಿಂದೆ 93 ಕುಟುಂಬಗಳಿಗೆ ಮನೆ ಹಸ್ತಾಂತರಿಸಲಾಗಿದೆ. ಇನ್ನೂ ಕೆಲವೊಂದು ಮನೆ ನಿರ್ಮಾಣದ ಹಂತದಲ್ಲಿದೆ. ಈ ಮೂಲಕ ಸಂಕಷ್ಟದಲ್ಲಿರುವ ಬಡ ಕುಟುಂಬಗಳೀಗೆ ವಾಸಿಸಲು ಯೋಗ್ಯವಾದ ಮನೆಯನ್ನು ನಿರ್ಮಿಸಿ ಕೊಡುತ್ತಿದ್ದೇನೆ. ಬಡವರ ಕಣ್ಣೀರೊರೆಸುವ ಮೂಲಕ ನನ್ನಿಂದಾದ ಅಲ್ಪ ಸೇವೆಯನ್ನು ಸಮಾಜಕ್ಕೆ ನೀಡುತ್ತಾ ಬಂದಿದ್ದೇನೆ. ಇದರಿಂದಾಗಿ ನನಗೆ ಆತ್ಮತೃಪ್ತಿ ಇದೆ ಎಂದರು.

ಈ ಸಂದರ್ಭದಲ್ಲಿ ಮನೆಯ ಯಜಮಾನರಾದ ಬಾಬು ರೈ ದಂಪತಿ, ಕೌಡಿಚ್ಚಾರ್ ಅಶೋಕ್ ರೈ ಅಭಿಮಾನಿ ಬಳಗದ ಜನಾರ್ದನ ಪೂಜಾರಿ, ಅನಿಲ್ ಕೌಡಿಚ್ಚಾರ್, ಪ್ರಕಾಶ್ ಕೊಯಿಲ, ರಾಜೇಶ್ ಪ್ರಸಾದ್, ಪ್ರಕಾಶ್ ರೈ ಕೊಯ್ಲ, ಲಿಂಗಪ್ಪ ಗೌಡ, ಪ್ರಜ್ವಲ್ ರೈ ವಾಲ್ತಾಜೆ, ಜಗದೀಶ್ ಗೌಡ, ಪ್ರವೀಣ್ ಪಾಟಾಳಿ, ಪ್ರದೀಪ್ ಪಾಟಾಳಿ, ಶರತ್‍ರಾಜ್ ಮತ್ತಿತರರು ಉಪಸ್ಥಿತರಿದ್ದರು. ರೈ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಕಚೇರಿಯ ಲಿಂಗಪ್ಪ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X