Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಒಮಿಕ್ರಾನ್ ಗಂಭೀರ ರೋಗಲಕ್ಷಣಗಳನ್ನು ಉಂಟು...

ಒಮಿಕ್ರಾನ್ ಗಂಭೀರ ರೋಗಲಕ್ಷಣಗಳನ್ನು ಉಂಟು ಮಾಡದು: ದಕ್ಷಿಣ ಆಫ್ರಿಕ ವೈದ್ಯಕೀಯ ಅಸೋಸಿಯೇಶನ್ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ28 Nov 2021 11:11 PM IST
share
ಒಮಿಕ್ರಾನ್ ಗಂಭೀರ ರೋಗಲಕ್ಷಣಗಳನ್ನು ಉಂಟು ಮಾಡದು: ದಕ್ಷಿಣ ಆಫ್ರಿಕ ವೈದ್ಯಕೀಯ ಅಸೋಸಿಯೇಶನ್ ಹೇಳಿಕೆ

ಜೊಹಾನ್ಸ್‌ಬರ್ಗ್, ನ.27: ತ್ವರಿತವಾಗಿ ಹರಡುವ ಸಾಮರ್ಥ್ಯವನ್ನು ಹೊಂದಿದೆಯೆನ್ನಲಾದ ಕೊರೋನ ವೈರಸ್‌ನ ರೂಪಾಂತರಿ ಪ್ರಭೇದ ಒಮಿಕ್ರಾನ್ ಸೋಂಕಿತರಿಗೆ ಸೌಮ್ಯ ಸ್ವರೂಪದ ರೋಗಲಕ್ಷಣಗಳನ್ನು ಉಂಟು ಮಾಡುತ್ತದೆ, ಆದರೆ ಅದರಿಂದ ಯಾವುದೇ ತೀವ್ರ ಸ್ವರೂಪದ ಅನಾರೋಗ್ಯಕ್ಕೆ ಕಾರಣವಾಗುವುದಿಲ್ಲವೆಂದು ದಕ್ಷಿಣ ಆಫ್ರಿಕದ ವೈದ್ಯಕೀಯ ಅಸೋಸಿಯೇಶನ್‌ನ ಅಧ್ಯಕ್ಷ ಆ್ಯಂಜೆಲಿಕ್ ಕೊಯೆಟ್ಜ್ ತಿಳಿಸಿದ್ದಾರೆ.

ದಕ್ಷಿಣ ಆಫ್ರಿಕದಲ್ಲಿ ಮೊದಲ ಬಾರಿಗೆ ಪತ್ತೆಯಾಗಿರುವ ಒಮಿಕ್ರಾನ್ ವೈರಸ್ ಆತಂಕಕಾರಿಯೆಂದು ವಿಶ್ವ ಆ ರೋಗ್ಯ ಸಂಸ್ಥೆಯು ಗುರುತಿಸಿದೆ. ಒಮಿಕ್ರಾನ್ ಗರಿಷ್ಠ 32 ರೂಪಾಂತರಗಳನ್ನು ಹೊಂದುವ ಸಾಮರ್ಥ್ಯವಿದೆಯಾದ್ದರಿಂದ ಅದು ಅತ್ಯಂತ ವೇಗವಾಗಿ ಹರಡಬಲ್ಲದು ಮತ್ತು ಅಪಾಯಕಾರಿಯೆಂದು ವಿಶ್ವ ಆರೋಗ್ಯಸಂಸ್ಥೆ ಹೇಳಿದೆ. ಗ್ರೀಕ್ ಅಕ್ಷರಮಾಲೆಯ 15ನೇ ಪದವಾದ ಒಮಿಕ್ರಾನ್‌ನ ಹೆಸರನ್ನು ಈ ವೈರಸ್‌ಗೆ ವಿಶ್ವ ಆರೋಗ್ಯ ಸಂಸ್ಥೆ ಇರಿಸಿದೆ.

ಒಮಿಕ್ರಾನ್ ಒಂದು ಅಥವಾ ಎರಡು ದಿನಗಳವರೆಗೆ ಭುಜದ ಸ್ನಾಯುಗಳು ನೋಯುವುದು ಹಾಗೂ ಬಳಲಿಕೆಯಂತಹ ಅಸ್ವಸ್ಥತೆಯ ಲಕ್ಷಣಗಳನ್ನುಂಟು ಮಾಡುತ್ತದೆ. ಆದರೆ ಈ ವೈರಸ್‌ನ ಸೋಂಕು ತಗಲಿದವರಲ್ಲಿ     ರುಚಿ ಹಾಗೂ ವಾಸನೆಯನ್ನು ಗ್ರಹಿಸುವ ಶಕ್ತಿ ನಷ್ಟವಾಗುವುದು ಕಂಡುಬಂದಿಲ್ಲ. ಅವರು ಲಘುವಾದ ಕಫದಿಂದ ಬಾಧಿತರಾಗಬಹುದಾಗಿದೆ. ಒಮಿಕ್ರಾನ್ ವೈರಸ್ ಸೋಂಕಿಗೊಳಗಾದವರಲ್ಲಿ ಹೆಚ್ಚಿನವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಕೊಯೆಟ್ಝ್ ತಿಳಿಸಿದ್ದಾರೆ.

ದಕ್ಷಿಣ ಆಫ್ರಿಕದಲ್ಲಿ ಒಮಿಕ್ರಾನ್ ರೋಗಿಗಳಿಂದಾಗಿ ಆಸ್ಪತ್ರೆಗಳಲ್ಲಿ ಹಾಸಿಗೆಯ ಸಮಸ್ಯೆಯುಂಟಾಗಿಲ ಮತ್ತು ಈಗಾಗಲೇ ಲಸಿಕೆಯನ್ನು ಪಡೆದಿರುವವರಲ್ಲಿ ಈ ರೂಪಾಂತರಿ ವೈರಸ್ ಪತ್ತೆಯಾಗಿಲ್ಲ. ಆದರೆ ಲಸಿಕೆಯನ್ನು ಪಡೆದಿರದವರಿಗೆ ಪರಿಸ್ಥಿತಿಯು ವಿಭಿನ್ನವಾಗಿರಬಹುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X