Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಸ್ಸೆಸ್ಸೆಫ್ ರಾಜ್ಯ ಪ್ರತಿಭೋತ್ಸವ...

ಎಸ್ಸೆಸ್ಸೆಫ್ ರಾಜ್ಯ ಪ್ರತಿಭೋತ್ಸವ ಸಮಾರೋಪ : ದ.ಕ.ವೆಸ್ಟ್ ಚಾಂಪಿಯನ್

ವಾರ್ತಾಭಾರತಿವಾರ್ತಾಭಾರತಿ28 Nov 2021 11:13 PM IST
share
ಎಸ್ಸೆಸ್ಸೆಫ್ ರಾಜ್ಯ ಪ್ರತಿಭೋತ್ಸವ ಸಮಾರೋಪ : ದ.ಕ.ವೆಸ್ಟ್ ಚಾಂಪಿಯನ್

ಮಂಗಳೂರು, ನ.28: ಕರ್ನಾಟಕ ರಾಜ್ಯ ಎಸ್ಸೆಸ್ಸೆಫ್ ವತಿಯಿಂದ ಕೃಷ್ಣಾಪುರ ಶಾಲಾ ಮೈದಾನದಲ್ಲಿ ನಡೆದ ಮೂರು ದಿನಗಳ ರಾಜ್ಯಮಟ್ಟದ ‘ಪ್ರತಿಭೋತ್ಸವ 2021’ ರವಿವಾರ ಸಮಾಪನಗೊಂಡಿತು.

ಪ್ರತಿಭೋತ್ಸವದಲ್ಲಿ ಒಟ್ಟು 68 ಸ್ಪರ್ಧೆಗಳು ನಡೆದಿದ್ದು, 700ರಷ್ಟು ಸ್ಪರ್ಧಾರ್ಥಿಗಳು ಭಾಗವಹಿಸಿದ್ದರು. ದ.ಕ. ವೆಸ್ಟ್ ವಿಭಾಗ ಚಾಂಪಿಯನ್ ಪಟ್ಟ ಗಳಿಸಿದರೆ, ದ.ಕ. ಈಸ್ಟ್ ರನ್ನರ್ ಅಪ್ ಸ್ಥಾನಗಳಿಸಿತು.

ಸಮಾರೋಪ ಸಮಾರಂಭವನ್ನು ಸುನ್ನೀ ಜಂಇಯ್ಯತುಲ್ ಉಲಮಾದ ಪ್ರ.ಕಾರ್ಯದರ್ಶಿ ಹುಸೈನ್ ಸಅದಿ ಕೆ.ಸಿ.ರೋಡ್ ಉದ್ಘಾಟಿಸಿದರು. ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿವಮೊಗ್ಗ ಅಧ್ಯಕ್ಷತೆ ವಹಿಸಿದ್ದರು.

ಇದೇ ವೇಳೆ ಹಬೀಬುಲ್ಲಾಹ್ ತಂಙಳ್ ಪೆರುವಾಯಿ ಅವರಿಗೆ ಸುನ್ನೀ ಸಾಹಿತ್ಯ ಪ್ರಸ್ತಿಯನ್ನು ಪ್ರದಾನ ಮಾಡಲಾಯಿತು.
ಡಾ.ಎಮ್ಮೆಸ್ಸೆಂ ಝೈನಿ ಕಾಮಿಲ್ ಸಖಾಫಿ ಅಭಿನಂದನಾ ಭಾಷಣ ಮಾಡಿದರು. ಕೃಷ್ಣಾಪುರ ಖಾಝಿ ಇಬ್ರಾಹೀಂ ಮುಸ್ಲಿಯಾರ್, ಬಂಟ್ವಾಳ ಎಸ್.ಪಿ.ಹಂಝ ಸಖಾಫಿ, ಜಿ.ಎಂ.ಕಾಮಿಲ್ ಸಖಾಫಿ, ಹಾಜಿ ಬಿ.ಎಂ.ಮುಮ್ತಾಝ್ ಅಲಿ, ಕಸಾಪ ನೂತನ ಜಿಲ್ಲಾಧ್ಯಕ್ಷ ಡಾ.ಎಂ. ಶ್ರೀನಾಥ್, ಮಾತನಾಡಿ ಶುಭ ಹಾರೈಸಿದರು.

ಇಶಾರ ಸಂಪಾದಕ ಹಮೀದ್ ಬಜ್ಪೆ, ಎಸ್ಸೆಸ್ಸೆಫ್ ಮಾಜಿ ರಾಜ್ಯಾಧ್ಯಕ್ಷ ಇಸ್ಮಾಯೀಲ್ ಸಖಾಫಿ, ಕೆಸಿಎಫ್ ನಾಯಕರಾದ ನಿಝಾಮಿ, ಬಶೀರ್ ತಲಪಾಡಿ ಮುಂತಾದವರು ಉಪಸ್ಥಿತರಿದ್ದರು.

ಎಸ್ಸೆಸ್ಸೆಫ್ ರಾಜ್ಯ ಪ್ರ.ಕಾರ್ಯದರ್ಶಿ ಇಸ್ಮಾಯೀಲ್ ಮಾಸ್ಟರ್ ಸ್ವಾಗತಿಸಿದರು. ಪ್ರತಿಭೋತ್ಸವ ಸಮಿತಿಯ ಅಧ್ಯಕ್ಷ ಕೆ.ಎಂ. ಮುಸ್ತಫ ನಈಮಿ ಕಾರ್ಯಕ್ರಮ ನಿರೂಪಿಸಿದರು. ವಾಜಿದ್ ಹಾಸನ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X