Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಿಎಂ ಕೇರ್ಸ್ ಫಂಡ್ ಮಾಹಿತಿ ನಿರಾಕರಣೆ:...

ಪಿಎಂ ಕೇರ್ಸ್ ಫಂಡ್ ಮಾಹಿತಿ ನಿರಾಕರಣೆ: ಸಿಐಸಿಗೆ ನೋಟಿಸ್ ನೀಡಿದ ಪಂಜಾಬ್-ಹರ್ಯಾಣ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ29 Nov 2021 9:21 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಪಿಎಂ ಕೇರ್ಸ್ ಫಂಡ್ ಮಾಹಿತಿ ನಿರಾಕರಣೆ: ಸಿಐಸಿಗೆ ನೋಟಿಸ್ ನೀಡಿದ ಪಂಜಾಬ್-ಹರ್ಯಾಣ ಹೈಕೋರ್ಟ್

ಹೊಸದಿಲ್ಲಿ: ಪಿಎಂ ಕೇರ್ಸ್ ನಿಧಿಗೆ ಸಂಬಂಧಿಸಿದಂತೆ ಅರ್ಜಿದಾರ ಅಡ್ವೊಕೇಟ್ ನಿತಿನ್ ಮಿಟ್ಟೂ ಅವರು ಕೋರಿದ ಮಾಹಿತಿಯ ನಿರಾಕರಣೆಯ ಆದೇಶ ವಿರುದ್ಧದ 2 ನೇ ಮೇಲ್ಮನವಿಯನ್ನು ನಿರ್ಧರಿಸಲು ವಿಫಲವಾದ ಕಾರಣಕ್ಕಾಗಿ ಪಂಜಾಬ್ ಹಾಗೂ  ಹರ್ಯಾಣ ಹೈಕೋರ್ಟ್ ಇತ್ತೀಚೆಗೆ ಮುಖ್ಯ ಮಾಹಿತಿ ಆಯೋಗಕ್ಕೆ(ಸಿಐಸಿ) ನೋಟಿಸ್ ಜಾರಿ ಮಾಡಿದೆ ಎಂದು livelaw.in ವರದಿ ಮಾಡಿದೆ. 

ಸಿಐಸಿ ಹಾಗೂ ಪಿಎಂಒಗೆ ನೋಟಿಸ್ ಜಾರಿಗೊಳಿಸಿದ ನ್ಯಾಯಮೂ ರ್ತಿ ಎಚ್.ಎಸ್.ಮದನ್ ಅವರ ಪೀಠವು ಪ್ರಕರಣದ ವಿಚಾರಣೆಯನ್ನು ಜನವರಿ 6, 2022 ರಂದು ನಿಗದಿಪಡಿಸಿತು.

ಜೂನ್ 7, 2020 ರಂದು ಅರ್ಜಿದಾರರು ಪಿಎಂ ಕೇರ್ಸ್ ಫಂಡ್ ಗೆ ಸಂಬಂಧಿಸಿದಂತೆ ಕೆಲವು ಮಾಹಿತಿಯನ್ನು ಕೋರಿ ಸರಕಾರ (ಆರ್ಟಿಐ ಆನ್ಲೈನ್) ಅಭಿವೃದ್ಧಿಪಡಿಸಿದ ಆನ್ಲೈನ್ ಪೋರ್ಟಲ್ ಮೂಲಕ ಮಾಹಿತಿ ಹಕ್ಕು ಕಾಯ್ದೆ 2005 ರ ಅಡಿಯಲ್ಲಿ ಪ್ರತಿವಾದಿ ನಂ.3 (ಸಾರ್ವಜನಿಕ ಮಾಹಿತಿ ಅಧಿಕಾರಿ, ಪಿಎಂಒ) ಅವರಿಂದ ಮಾಹಿತಿಯನ್ನು ಕೋರಿದ್ದರು. ಮೂಲಭೂತವಾಗಿ ಅರ್ಜಿದಾರರು ಕ್ಯಾಬಿನೆಟ್ ನಿರ್ಣಯಕ್ಕೆ ಸಂಬಂಧಿಸಿದ ಮಾಹಿತಿಯನ್ನು ಹಾಗೂ ಸರಕಾರಿ ಡೊಮೈನ್ ವೆಬ್ ಸೈಟ್ ನಲ್ಲಿ ಪಿಎಂ ಕೇರ್ಸ್ ಫಂಡ್ ನ ಜಾಹೀರಾತಿಗೆ ಸಂಬಂಧಿಸಿದ ಇತರ ಮಾಹಿತಿಯನ್ನು ಕೋರಿದ್ದಾರೆ.

ಅರ್ಜಿದಾರರು ಅನುಮತಿ ಪತ್ರಗಳು ಹಾಗೂ ಪಿಎಂ ಕೇರ್ಸ್ ಫಂಡ್ ಪಾವತಿಸಿದ ಮೊತ್ತವನ್ನು ಭಾರತದಾದ್ಯಂತ ಸರಕಾರಿ ವೆಬ್ಸೈಟ್ ಗಳಲ್ಲಿ ಮತ್ತು ಇತರ ವಿವಿಧ ವಿಶ್ವ ವೇದಿಕೆಗಳ ವೆಬ್ಸೈಟ್ ಗಳಲ್ಲಿ ಪಡೆಯಲು ಕೂಡ ಕೋರಿದ್ದಾರೆ.

ಜೂನ್ 15, 2020 ರಂದು, ಪ್ರತಿವಾದಿ ನಂ.3 ರಿಂದ ಪ್ರತಿಕ್ರಿಯೆಯನ್ನು ಅರ್ಜಿದಾರರು ಸ್ವೀಕರಿಸಿದ್ದರು. ಅದರಲ್ಲಿ ಮಾಹಿತಿಯು ಪಿಎಂ ಕೇರ್ಸ್ ನಿಧಿಗೆ ಸಂಬಂಧಿಸಿದೆ ಎಂಬ ಕಾರಣಕ್ಕಾಗಿ ಅರ್ಜಿದಾರರಿಗೆ ಮಾಹಿತಿಯನ್ನು ಒದಗಿಸುವುದನ್ನು ನಿರಾಕರಿಸಿತು. ಅದು ಮಾಹಿತಿ ಹಕ್ಕು ಕಾಯಿದೆ, 2005 ರ ಅಡಿಯಲ್ಲಿ ಸಾರ್ವಜನಿಕ ಪ್ರಾಧಿಕಾರದ ವ್ಯಾಪ್ತಿಗೆ ಬರುವುದಿಲ್ಲ ಎಂದಿತ್ತು.

ಅದರ ನಂತರ, ಅವರು ಮೊದಲ ಮೇಲ್ಮನವಿ ಪ್ರಾಧಿಕಾರಕ್ಕೆ (ಮೊದಲ ಮೇಲ್ಮನವಿ ಪ್ರಾಧಿಕಾರ, PMO) ಮೊದಲ ಮೇಲ್ಮನವಿ ಸಲ್ಲಿಸಿದರು. ಆದಾಗ್ಯೂ, ಪಿಎಂಒ ಆದೇಶವನ್ನು ಎತ್ತಿಹಿಡಿದ ಮೊದಲ ಮೇಲ್ಮನವಿ ಪ್ರಾಧಿಕಾರವು ಮೊದಲ ಮೇಲ್ಮನವಿಯನ್ನು ವಜಾಗೊಳಿಸಿತು.

ಆ ಆದೇಶದ ವಿರುದ್ಧ, ಅವರು ಮುಖ್ಯ ಮಾಹಿತಿ ಆಯೋಗದ ಮುಂದೆ ಎರಡನೇ ಮೇಲ್ಮನವಿ ಸಲ್ಲಿಸಿದರು, ಆದಾಗ್ಯೂ, ಎರಡು ಜ್ಞಾಪನೆ ನೋಟಿಸ್ ಗಳನ್ನು ನೀಡಿದ್ದರೂ ಸಹ ಅದನ್ನು ಇಲ್ಲಿಯವರೆಗೆ ನಿರ್ಧರಿಸಲಾಗಿಲ್ಲ. ಆದ್ದರಿಂದ, ಅರ್ಜಿದಾರರು ತ್ವರಿತ ಮನವಿಯೊಂದಿಗೆ ಹೈಕೋರ್ಟ್ ಗೆ ತೆರಳಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X