Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಉಡುಪಿ : 7 ಮಂದಿ ಕೋವಿಡ್‌ಗೆ ಪಾಸಿಟಿವ್

​ಉಡುಪಿ : 7 ಮಂದಿ ಕೋವಿಡ್‌ಗೆ ಪಾಸಿಟಿವ್

ವಾರ್ತಾಭಾರತಿವಾರ್ತಾಭಾರತಿ29 Nov 2021 6:16 PM IST
share
​ಉಡುಪಿ :  7 ಮಂದಿ ಕೋವಿಡ್‌ಗೆ ಪಾಸಿಟಿವ್

ಉಡುಪಿ, ನ.29: ಜಿಲ್ಲೆಯಲ್ಲಿ ಸೋಮವಾರ ಏಳು ಮಂದಿ ಕೊರೋನ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. ಇಂದು ಐವರು ಕೋವಿಡ್‌ ನಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದರೆ, 57 ಮಂದಿ ಇನ್ನೂ ಸೋಂಕಿಗೆ ಚಿಕಿತ್ಸೆಯಲ್ಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ದಿನದಲ್ಲಿ ಒಬ್ಬ ಪುರುಷ ಹಾಗೂ ಆರು ಮಂದಿ ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ಇವರಲ್ಲಿ ನಾಲ್ವರು ಉಡುಪಿ, ಇಬ್ಬರು ಕುಂದಾಪುರ ಹಾಗೂ ಒಬ್ಬರು ಕಾರ್ಕಳ ತಾಲೂಕಿನವರು. ಪಾಸಿಟಿವ್ ಬಂದ ಇಬ್ಬರನ್ನು ಕೋವಿಡ್ ಆಸ್ಪತ್ರೆಗೆ ಹಾಗೂ ಉಳಿದ ಐವರನ್ನು ಅವರವರ ಮನೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸತತ 42ನೇ ದಿನವಾದ ಇಂದು ಸಹ ಜಿಲ್ಲೆಯಲ್ಲಿ ಕೊರೋನ ದಿಂದ ಯಾರೂ ಮೃತಪಟ್ಟಿಲ್ಲ.

ದಿನದಲ್ಲಿ ಒಬ್ಬ ಪುರುಷ ಹಾಗೂ ಆರು ಮಂದಿ ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ಇವರಲ್ಲಿ ನಾಲ್ವರು ಉಡುಪಿ, ಇಬ್ಬರು ಕುಂದಾಪುರ ಹಾಗೂ ಒಬ್ಬರು ಕಾರ್ಕಳ ತಾಲೂಕಿನವರು. ಪಾಸಿಟಿವ್ ಬಂದ ಇಬ್ಬರನ್ನು ಕೋವಿಡ್ ಆಸ್ಪತ್ರೆಗೆ ಹಾಗೂ ಉಳಿದ ಐವರನ್ನು ಅವರವರ ಮನೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸತತ 42ನೇ ದಿನವಾದ ಇಂದು ಸಹ ಜಿಲ್ಲೆಯಲ್ಲಿ ಕೊರೋನ ದಿಂದ ಯಾರೂ ಮೃತಪಟ್ಟಿಲ್ಲ.

ರವಿವಾರ ಸೋಂಕಿನಿಂದ ಐವರು ಗುಣಮುಖರಾಗಿದ್ದು, ಈವರೆಗೆ ಕೊರೋನ ದಿಂದ ಚೇತರಿಸಿಕೊಂಡವರ ಸಂಖ್ಯೆ 76,345ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 716 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76,878ಕ್ಕೇರಿದೆ.

12,880 ಮಂದಿಗೆ ಲಸಿಕೆ:  ಜಿಲ್ಲೆಯಲ್ಲಿ ಸೋಮವಾರ ಒಟ್ಟು 12,880 ಮಂದಿ ಕೋವಿಡ್ ಲಸಿಕೆ ಸ್ವೀಕರಿಸಿದ್ದಾರೆ. ಇವರಲ್ಲಿ 1622 ಮಂದಿ ಮೊದಲ ಡೋಸ್ ಹಾಗೂ 11,258 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್‌ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.

ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 1064 ಮಂದಿ ಮೊದಲ ಡೋಸ್ ಹಾಗೂ 8338 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 558 ಮಂದಿ ಮೊದಲ ಡೋಸ್ ಹಾಗೂ 2906 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಅಲ್ಲದೇ ಆರು ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ ಎಂಟು ಮಂದಿ ಮುಂಚೂಣಿ ಕಾರ್ಯಕರ್ತರು ಸಹ ಎರಡನೇ ಡೋಸ್ ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X