Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶ್ರೀಲಂಕಾ: ಅಂತರ್ಯುದ್ಧದಲ್ಲಿ ಮೃತಪಟ್ಟವರ...

ಶ್ರೀಲಂಕಾ: ಅಂತರ್ಯುದ್ಧದಲ್ಲಿ ಮೃತಪಟ್ಟವರ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಸೇನೆಯ ತಡೆ; ಪತ್ರಕರ್ತರಿಗೆ ಥಳಿತ

ವಾರ್ತಾಭಾರತಿವಾರ್ತಾಭಾರತಿ29 Nov 2021 10:32 PM IST
share

ಕೊಲಂಬೋ, ನ.29: ದೇಶದಲ್ಲಿ ನಡೆದಿದ್ದ ಅಂತರ್ಯುದ್ಧದಲ್ಲಿ ಮೃತಪಟ್ಟವರ ಸ್ಮರಣಾರ್ಥ ತಮಿಳು ಭಾಷಿಗರು ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಶ್ರೀಲಂಕಾ ಸೇನೆ ಅಡ್ಡಿಪಡಿಸಿದ್ದು, ಸ್ಮಾರಕಗಳನ್ನು ಧ್ವಂಸಗೊಳಿಸಿದೆ. ಮುಲ್ಲೈತ್ತೀವು ನಗರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವರದಿ ಮಾಡುತ್ತಿದ್ದ ಪತ್ರಕರ್ತರನ್ನು ಥಳಿಸಿವೆ ಎಂದು ಮಾಧ್ಯಮಗಳು ಹಾಗೂ ಸ್ಥಳೀಯರು ಹೇಳಿದ್ದಾರೆ.

ಶ್ರೀಲಂಕಾದಲ್ಲಿ ಹಲವು ದಶಕಗಳ ಕಾಲ ನಡೆದಿದ್ದ ಅಂತರ್ಯುದ್ಧ 2009ರಲ್ಲಿ ಅಂತ್ಯಗೊಂಡಿದೆ. ಈ ಯುದ್ಧದಲ್ಲಿ ಮೃತಪಟ್ಟವರಿಗೆ ಶೃದ್ಧಾಂಜಲಿ ಸಲ್ಲಿಸುವ ವಾರ್ಷಿಕ ಕಾರ್ಯಕ್ರಮದ ಅಂಗವಾಗಿ ಮೃತರ ಸಮಾಧಿಗೆ ಸಂಬಂಧಿಕರು(ತಮಿಳು ಭಾಷಿಗರು) ಮೋಂಬತ್ತಿ ಬೆಳಗಿ ಪುಷ್ಪನಮನ ಮುಲ್ಲೈತ್ತೀವು ನಗರದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವರದಿಗಾರಿಕೆಗೆಂದು ತೆರಳಿದ್ದ ತಮಿಳು ಪತ್ರಕರ್ತರನ್ನು ಭದ್ರತಾ ಸಿಬಂದಿ ಥಳಿಸಿದ್ದಾರೆ. ಮುಳ್ಳುತಂತಿ ಸುತ್ತಿದ ಕೋಲಿನಿಂದ ಪತ್ರಕರ್ತರನ್ನು ಥಳಿಸಲಾಗಿದೆ ಎಂದು ‘ಫೆಡರೇಷನ್ ಆಫ್ ಮೀಡಿಯಾ ಎಂಪ್ಲಾಯೀಸ್ ಟ್ರೇಡ್ ಯೂನಿಯನ್ಸ್’ ಸೋಮವಾರ ಹೇಳಿದೆ. ಶ್ರೀಲಂಕಾದ ಉತ್ತರ ಮತ್ತು ಪೂರ್ವಭಾಗದಲ್ಲಿ ಅಲ್ಪಸಂಖ್ಯಾತ ತಮಿಳು ಸಮುದಾಯದವರು ವಾಸಿಸುತ್ತಿರುವ ಪ್ರದೇಶದಲ್ಲಿ ಕೆಲಸ ಮಾಡುವ ಪತ್ರಕರ್ತರ ವಿರುದ್ಧ ಭದ್ರತಾ ಪಡೆಗಳು ನಿರಂತರ ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಸಂಘಟನೆ ಆರೋಪಿಸಿದೆ.

ಪತ್ರಕರ್ತರ ಮೇಲೆ ಹಲ್ಲೆ ನಡೆಸಿರುವ ದೂರಿನ ಬಗ್ಗೆ ವಿಚಾರಣೆ ನಡೆಸುವುದಾಗಿ ಪೊಲೀಸರು ಹೇಳಿದ್ದಾರೆ. ಪ್ರತ್ಯೇಕ ತಮಿಳು ದೇಶಕ್ಕಾಗಿ ಶ್ರೀಲಂಕಾದಲ್ಲಿ ಎಲ್‌ಟಿಟಿಇ 37 ವರ್ಷ ನಡೆಸಿದ್ದ ಅಂತರ್ಯುದ್ಧ 2009ರಲ್ಲಿ ಅಂತ್ಯಗೊಂಡಿದೆ. ಈ ಯುದ್ಧದಲ್ಲಿ ಮೃತಪಟ್ಟ ತಮಿಳರ ಗೌರವಾರ್ಥ 1980ರ ಬಳಿಕ ಪ್ರತೀ ವರ್ಷ ನವೆಂಬರ್ 27ರಂದು ‘ಹೀರೋಗಳ ದಿನ’ ವನ್ನು ತಮಿಳರು ಆಚರಿಸುತ್ತಿದ್ದಾರೆ. ಆದರೆ 2019ರಲ್ಲಿ ಅಧಿಕಾರಕ್ಕೆ ಬಂದ ಅಧ್ಯಕ್ಷ ಗೊಟಬಯ ರಾಜಪಕ್ಸ ನೇತೃತ್ವದ ಸರಕಾರ ಈ ಕಾರ್ಯಕ್ರಮವನ್ನು ನಿಷೇಧಿಸಿದೆ.

ಎಲ್‌ಟಿಟಿಇ ವಿರುದ್ಧದ ಹೋರಾಟದಲ್ಲಿ ಶ್ರೀಲಂಕಾದ ಪಡೆಗಳು ಅಂತಿಮ ಗೆಲುವು ಸಾಧಿಸಿದ ಸಂದರ್ಭ ಗೊಟಬಯ ರಾಜಪಕ್ಸ ಸೇನಾಪಡೆಯ ಮುಖ್ಯಸ್ಥರಾಗಿದ್ದರೆ, ಅವರ ಸಹೋದರ ಮಹೀಂದ್ರಾ ರಾಜಪಕ್ಸ ಅಧ್ಯಕ್ಷರಾಗಿದ್ದರು.

ಈ ಅಂತರ್ಯುದ್ಧದಲ್ಲಿ 1 ಲಕ್ಷಕ್ಕೂ ಅಧಿಕ ಮಂದಿ ಮೃತಪಟ್ಟಿರುವುದಾಗಿ ವಿಶ್ವಸಂಸ್ಥೆ ಅಂದಾಜಿಸಿದ್ದು ಇದರಲ್ಲಿ ಕನಿಷ್ಟ 40,000 ತಮಿಳು ನಾಗರಿಕರು ಎಂದು ಹೇಳಿದೆ. ಆದರೆ ಶ್ರೀಲಂಕಾ ಸರಕಾರ ಇದನ್ನು ನಿರಾಕರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X