Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಳಾಯಿ: ರಸ್ತೆ ದುರವಸ್ಥೆ, ಜಲಸಿರಿ...

ಕುಳಾಯಿ: ರಸ್ತೆ ದುರವಸ್ಥೆ, ಜಲಸಿರಿ ಯೋಜನೆಯ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ30 Nov 2021 9:22 PM IST
share
ಕುಳಾಯಿ: ರಸ್ತೆ ದುರವಸ್ಥೆ, ಜಲಸಿರಿ ಯೋಜನೆಯ ಅವ್ಯವಸ್ಥೆ ಖಂಡಿಸಿ ಪ್ರತಿಭಟನೆ

ಮಂಗಳೂರು, ನ.30: ಕುಳಾಯಿ, ಕಾನ ರಸ್ತೆಯಲ್ಲಿರುವ ರೈಲ್ವೆ ಮೇಲ್ಸೇತುವೆ ದುರಸ್ಥಿ, ಸುರತ್ಕಲ್, ಕಾನ, ಎಮ್ಆರ್ ಪಿಎಲ್ ರಸ್ತೆ ದುರಸ್ಥಿಗೆ ಒತ್ತಾಯಿಸಿ, ಜಲಸಿರಿ ಯೋಜನೆಯ ಕೊಳವೆ ಅಳವಡಿಸುವಿಕೆಯಲ್ಲಿ ಉಂಟಾಗಿರುವ ಅವ್ಯವಸ್ಥೆ ಮತ್ತಿತರ ಸಮಸ್ಯೆಗಳನ್ನು ಸರಿಪಡಿಸಲು ಆಗ್ರಹಿಸಿ ಡಿವೈಎಫ್‌ಐ ಕಾನ, ಕುಳಾಯಿ ಘಟಕದ ವತಿಯಿಂದ ಕುಳಾಯಿ ಗುಡ್ಡೆಯಲ್ಲಿ ಪ್ರತಿಭಟನಾ ಧರಣಿ ನಡೆಯಿತು.

ಧರಣಿಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಂಗಳೂರು ಪಾಲಿಕೆ ಜನಸಂಪರ್ಕವನ್ನು ಕಳೆದುಕೊಂಡಿದೆ. ನಗರ ಪಾಲಿಕೆ ಸದಸ್ಯರು ಜನರ ಸಮಸ್ಯೆಗಳನ್ನು ಪರಿಹರಿಸಲು ಯಾವುದೇ ಪ್ರಯತ್ನ ಮಾಡುತ್ತಿಲ್ಲ. ರಸ್ತೆ ಗುಂಡಿ ಮುಚ್ಚುವ ಸಾಮಾನ್ಯ ತೇಪೆ ಕೆಲಸಕ್ಕೂ ಜನತೆ ಪ್ರತಿಭಟನೆ ನಡೆಸಬೇಕಾದ ದುರ್ಗತಿ ಬಂದಿದೆ ಎಂದರು.

ಕುಳಾಯಿ ರೈಲ್ವೇ ಮೇಲ್ಸೇತುವೆ ಆಳೆತ್ತರದ ಗುಂಡಿಗಳಿಂದಾಗಿ ಸರಣಿ ಅಪಘಾತಗಳು ಸಂಭವಿಸುತ್ತಿದ್ದರೂ ಕನಿಷ್ಟ ಗುಂಡಿ ಮುಚ್ಚಲೂ ಅಧಿಕಾರಿಗಳು, ನಗರ ಪಾಲಿಕೆ ಸದಸ್ಯರು ಮುಂದಾಗುತ್ತಿಲ್ಲ. ರೈಲ್ವೆ ಇಲಾಖೆಯೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಾಗಿದ್ದ ಶಾಸಕ, ಸಂಸದರು ಕಾಣೆಯಾಗಿದ್ದಾರೆ ಎಂದು ಆರೋಪಿಸಿದರು.

ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಝ್, ಸುರತ್ಕಲ್ ಘಟಕದ ಕಾರ್ಯದರ್ಶಿ ಶ್ರೀನಾಥ್ ಕುಲಾಲ್, ನಾಗರಿಕ ಸಮಿತಿ ಕುಳಾಯಿ ಇದರ ಕಾರ್ಯದರ್ಶಿ ಗಂಗಾಧರ ಭಂಜನ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಡಿವೈಎಫ್‌ಐ ಮುಖಂಡರಾದ ಮಕ್ಸೂದ್ ಬಿ ಕೆ, ಅಜ್ಮಲ್ ಅಹ್ಮದ್, ನವಾಜ್ ಕುಳಾಯಿ,ಇಂತಿಯಾಜ್ ಕುಳಾಯಿ, ಸತೀಶ್ ಪಣಂಬೂರು, ಅನಿಲ್ ಡಿಸೋಜ, ಜೋಯ್, ಸಾಮಾಜಿಕ ಕಾರ್ಯಕರ್ತರಾದ ಸಲೀಂ ಶ್ಯಾಡೊ, ರಫೀಕ್ ಕುಳಾಯಿ, ಮೆಹಬೂಬ್ ಕಾನ, ಸ್ಥಳೀಯ ಪ್ರಮುಖರಾದ ಯಾದವ ಕುಳಾಯಿ, ಶೆರೀಫ್ ಜನತಾ ಕಾಲನಿ, ಸಮದ್ ಪ್ರಗತಿ ನಗರ, ಹರೀಶ್ ಕುಳಾಯಿ, ಲೋಕೇಶ್ ಕುಳಾಯಿ, ಪ್ರವೀಣ್, ನಿಷಾದ್, ಲಕ್ಷ್ಮೀಶ್ ಮತ್ತಿತರರು ಧರಣಿಯ ನೇತೃತ್ವ ವಹಿಸಿದ್ದರು.

ಸುರತ್ಕಲ್ ವಲಯ ಆಯುಕ್ತರಾದ ನಾಗರಾಜ್ ಧರಣಿಯ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X