ಕುಂದಾಪುರ, ನ.30: ಕಾವ್ರಾಡಿ ಗ್ರಾಮದ ಜನತಾ ಕಾಲನಿಯಲ್ಲಿ ನ.27ರಂದು ಗಾಂಜಾ ಸೇವನೆ ಮಾಡುತ್ತಿದ್ದ ಸ್ಥಳೀಯ ನಿವಾಸಿ ಸಬೀಲ್ ಬೆಟ್ಟೆ(27) ಎಂಬಾತನನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕುಂದಾಪುರ, ನ.30: ಕಾವ್ರಾಡಿ ಗ್ರಾಮದ ಜನತಾ ಕಾಲನಿಯಲ್ಲಿ ನ.27ರಂದು ಗಾಂಜಾ ಸೇವನೆ ಮಾಡುತ್ತಿದ್ದ ಸ್ಥಳೀಯ ನಿವಾಸಿ ಸಬೀಲ್ ಬೆಟ್ಟೆ(27) ಎಂಬಾತನನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.