Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ...

ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ದಾರುಲ್ ಹುದಾ ಕ್ಯಾಂಪಸ್ ನಲ್ಲಿ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ1 Dec 2021 11:38 AM IST
share
ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ದಾರುಲ್ ಹುದಾ ಕ್ಯಾಂಪಸ್ ನಲ್ಲಿ ಸನ್ಮಾನ

ಮಂಗಳೂರು : ರಾಷ್ಟ್ರಪತಿಯಿಂದ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿದ ಹರೇಕಳ ಹಾಜಬ್ಬರಿಗೆ ಹಾವೇರಿ ಜಿಲ್ಲೆಯ ಹಾನಗಲ್ ಪ್ರದೇಶದಲ್ಲಿ ಕಾರ್ಯಾಚರಿಸುತ್ತಿರುವ ದಾರುಲ್ ಹುದಾ ಹಾನಗಲ್ ಕ್ಯಾಂಪಸ್ ಮ್ಯಾನೇಜ್ಮೆಂಟ್ ಹಾಗೂ ಶಿಕ್ಷಕ ವೃಂದದ ವತಿಯಿಂದ ಸನ್ಮಾನಿಸಲಾಯಿತು.

ದಾರುಲ್ ಹುದಾ ಮ್ಯಾನೇಜಿಂಗ್ ಕಮಿಟಿ ಮೆಂಬರ್ ಎಚ್.ಕೆ.ಎಚ್ ಹಾಜಿ ಮುನೀರ್ ಅಹ್ಮದ್ ಹಾಗೂ ಮುಹಮ್ಮದ್ ಶರೀಫ್ ಮಂಗಳೂರು ಹರೇಕಳ ಹಾಜಬ್ಬರಿಗೆ ಶಾಲು ಹೊದಿಸಿ, ಫಲಪುಷ್ಪವನ್ನಿತ್ತು, ಸ್ಮರಣಿಕೆ ನೀಡಿ ಗೌರವಿಸಿದರು.

ಸನ್ಮಾನ ಸ್ವೀಕರಿಸಿ ವಿದ್ಯಾರ್ಧಿಗಳನ್ನು ಉದ್ದೇಶಿಸಿ ಮಾತನಾಡಿದ ಹರೇಕಳ ಹಾಜಬ್ಬರವರು ವಿದ್ಯೆಯ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ವಿವರವಾಗಿ ಹೇಳಿದರು. ತನ್ನ ಊರಿನ ವಿದ್ಯಾರ್ಥಿಗಳಿಗೆ ಕಲಿಯಲು ಶಾಲೆಯನ್ನು ನಿರ್ಮಿಸಲು ತಾನು ಪಟ್ಟ ಶ್ರಮದ ಬಗ್ಗೆ ವಿವರಿಸಿದ ಹಾಜಬ್ಬರು ಮುಂದಕ್ಕೆ ಅದನ್ನು ಪಿ.ಯು ಕಾಲೇಜಾಗಿ ಮಾಡುವ ತನ್ನ ಕನಸನ್ನು ವಿದ್ಯಾರ್ಥಿಗಳ ಜೊತೆ ಹಂಚಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಟ್ರೈನರ್ ರಫೀಕ್ ಮಂಗಳೂರು, ವಿದ್ಯಾರ್ಥಿಗಳು ತಮ್ಮ ಸಮಯವನ್ನು ಸದಾ ವಿದ್ಯಾರ್ಜನೆ ಮಾಡಲು ಉಪಯೋಗಿಸಿ ಪ್ರತಿಯೊಬ್ಬರೂ ಹರೇಕಳ ಹಾಜಬ್ಬರಂತೆ ಮಾರ್ಗದರ್ಶಿಗಳಾಗುವಂತೆ ಹಾರೈಸಿದರು. ಐ.ಎ.ಎಸ್, ಐ.ಪಿ.ಎಸ್ ಗಳಂತಹ ಭಾರತದ ಉನ್ನತ ಹುದ್ದೆಗಳನ್ನು ಮುಂದೆ ಅಲಂಕರಿಸಲು ಬೇಕಾದ ಶ್ರಮಗಳನ್ನು ಈಗಾಗಲೇ ಮಾಡುವಂತೆ ವಿದ್ಯಾರ್ಥಿಗಳಿಗೆ  ಹೇಳಿದರು.

ಕಾರ್ಯಕ್ರಮದಲ್ಲಿ ಬಲರಾಂ ಗುರ್ಲುಹೊಸೂರು ಹಾನಗಲ್, ಎಂ.ಎಂ ಮುಲ್ಲಾ ಹಾನಗಲ್, ನಝೀರ್ ನೀಲಂಜಿ ಹಾನಗಲ್, ಶರೀಫ್ ಗುತ್ತೇವಾಲೇ, ಸಂಶೀರ್ ಹುಲ್ಲತ್ತಿ,  ಮೌಲಾನಾ ಸಾದಿಕ್ ಮಖಬೂಲಿ ಹಾನಗಲ್, ಮೌಲಾನಾ ಝಬೀಹುಲ್ಲಾ ಹಜ್ರತ್ ಅಕ್ಕಿಆಲೂರು,   ಇಬ್ರಾಹೀಂ ಖಲೀಲ್ ಮಾಲಿಕಿ ಕಾಸರಗೋಡು, ಅಸದುಲ್ಲಾಹ್ ಹುದವಿ ಮುಂಬೈ, ಸಾಲಿಹ್ ಹುದವಿ ಚೆಮ್ಮಾಡ್, ಆಶಿಕ್ ಹುದವಿ, ಜುನೈದ್ ಹುದವಿ, ಮುಈನುದ್ದೀನ್ ಹುದವಿ, ಮುಬಶ್ಶಿರ್ ಹುದವಿ, ಗೌಸ್ ಸರ್ ಹೀರೇಕೇರೂರು ಉಪಸ್ಥಿತರಿದ್ದರು.

ಪ್ರಾಂಶುಪಾಲರಾದ ಶಫೀಕ್  ಅಹ್ಮದ್ ಹುದವಿ ತುಂಬೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರೂಫಸರ್ ಸೈಫ್ ಹುದವಿ ಭೀವಂಡಿ ಸ್ವಾಗತಿಸಿದರು ಮತ್ತು ಉಪ ಪ್ರಾಂಶುಪಾಲರಾದ  ಇಬ್ರಾಹೀಂ ಹುದವಿ ಶಿವಮೊಗ್ಗ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X