Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರಧಾನಿ ಭೇಟಿ ಹಿನ್ನೆಲೆ ರಸ್ತೆ ಗುಂಡಿ...

ಪ್ರಧಾನಿ ಭೇಟಿ ಹಿನ್ನೆಲೆ ರಸ್ತೆ ಗುಂಡಿ ಮುಚ್ಚಿದ ಬಿಬಿಎಂಪಿ: ತಮ್ಮ ಬಡವಾಣೆಗೆ ಮೋದಿಗೆ ಆಹ್ವಾನಿಸಿದ ಟ್ವಿಟರಿಗರು

ವಾರ್ತಾಭಾರತಿವಾರ್ತಾಭಾರತಿ4 Dec 2021 11:29 PM IST
share
ಪ್ರಧಾನಿ ಭೇಟಿ ಹಿನ್ನೆಲೆ ರಸ್ತೆ ಗುಂಡಿ ಮುಚ್ಚಿದ ಬಿಬಿಎಂಪಿ: ತಮ್ಮ ಬಡವಾಣೆಗೆ  ಮೋದಿಗೆ ಆಹ್ವಾನಿಸಿದ ಟ್ವಿಟರಿಗರು

ಬೆಂಗಳೂರು, ಡಿ.4: ನಗರಕ್ಕೆ ನಾಳೆ(ಡಿ.6) ನಾಗರಬಾವಿಯಲ್ಲಿರುವ ಡಾ. ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಕಾಲೇಜು ಉದ್ಘಾಟನೆಯ ಸಲುವಾಗಿ ನಗರಕ್ಕೆ ಆಗಮಿಸಲಿದ್ದಾರೆ. ಆದುದರಿಂದ ಬಿಬಿಎಂಪಿಯು ಪ್ರಧಾನಿ ಬಂದು-ಹೋಗುವ ರಸ್ತೆಯನ್ನು ಮಾತ್ರ ಗುಂಡಿ ಮುಕ್ತಗೊಳಿಸಿದೆ. ಇದನ್ನು ಖಂಡಿಸಿ ನಗರದ ನಿವಾಸಿಗಳು ಪಾಲಿಕೆಯ ವಿರುದ್ಧ ಟ್ವಿಟರ್ ಅಭಿಯಾನವನ್ನು ಆರಂಭಿಸಿದ್ದಾರೆ. 

ನ್ಯಾಯಾಲಯ ಹಲವಾರು ಬಾರಿ ರಸ್ತೆಗುಂಡಿಗಳನ್ನು ಮುಚ್ಚುವಂತೆ ಪಾಲಿಕೆಗೆ ನಿರ್ದೇಶನವನ್ನು ನೀಡಿದೆ. ಆದರೂ ನಗರದ ಯಾವ ರಸ್ತೆಗಳು ಸಹ ಗುಂಡಿ ಮುಕ್ತವಾಗಿಲ್ಲ. ಈಗ ಏಕಾಏಕಿ ಪ್ರಧಾನಿ ಬರುವ ರಸ್ತೆಯನ್ನು ಮಾತ್ರ ಗುಂಡಿ ಮುಕ್ತಗೊಳಿಸಿದೆ ಎಂದು ಟ್ವಿಟರ್‍ನಲ್ಲಿ ಆರೋಪಿಸಿದ ನಿವಾಸಿಗಳು ಮೋದಿಯನ್ನು ತಮ್ಮ ಬಡಾವಣೆಗಳಿಗೆ ಬಂದು ಹೋಗುವಂತೆ ಆಹ್ವಾನ ನೀಡಿದ್ದಾರೆ. 

ನಗರದ ನಿವಾಸಿ ದೀಪಕ್ ಕೃಷ್ಣಪ್ಪ, `ನಗರದ ಬಹುತೇಕ ರಸ್ತೆಗಳು ಹಾಳಾಗಿವೆ. ಆದರೆ ಪ್ರಧಾನಿಗಳು ಪ್ರಯಾಣ ಮಾಡುವ ರಸ್ತೆಗಳು ಮಾತ್ರ ನವೀಕರಣಗೊಂಡಿವೆ. ಆದುದರಿಂದ ಪ್ರಧಾನಿಗಳು ನಗರದ ಎಲ್ಲಾ ರಸ್ತೆಗಳಲ್ಲಿ ಪ್ರಯಾಣ ಮಾಡಿದರೆ, ಆ ರಸ್ತೆಗಳೆಲ್ಲವೂ ಗುಂಡಿಮುಕ್ತವಾಗಬಹುದು’ ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

`ಮೋದಿ ಬರುವ ರಸ್ತೆ ಈಗ ನವೀಕರಣಗೊಂಡಿರಬಹುದು. ಆದರೆ, ಪ್ರಧಾನಿಯ ನಿರ್ಗಮನದ ಮರುದಿನವೆ ಪಾಲಿಕೆಯು ಆ ರಸ್ತೆಗೆ ಜೆಸಿಬಿಗಳನ್ನು ಕಳುಹಿಸಿ, ಕಾಮಗಾರಿ ನೆಪದಲ್ಲಿ ರಸ್ತೆಯನ್ನು ಹಾಳು ಮಾಡುತ್ತದೆ. ನಗರದಲ್ಲಿ ಬಹುತೇಕ ರಸ್ತೆಗಳು ಪ್ರತಿನಿತ್ಯ ಕಾಮಗಾರಿ ನೆಪದಲ್ಲಿ ಹಾಳಾಗುತ್ತಿವೆ’ ಎಂದು ಅಮರ್ ನಾಥ್ ಬಿ.ಎಂ. ಟ್ವೀಟ್ ಮಾಡಿದ್ದಾರೆ. 

@narendramodi Hon'ble Prime Minister, Bangalore roads are in a very pathetic situation. Your scheduled travel by road has got new look to Bangalore University (pls see news paper clipping).Request you to travel by road to few more areas so that city gets good roads.@PMOIndia pic.twitter.com/4BabqdKO8H

— Deepak Krishnappa (@dpak_krish) December 1, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X